![](https://i.ytimg.com/vi/YrfXARkjo-o/mqdefault.jpg)
![](https://i.ytimg.com/vi/YrfXARkjo-o/mqdefault.jpg)
Team Udayavani, Apr 16, 2022, 9:14 AM IST
ಏಕ ಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಪರಮ ಭಕ್ತನಾಗಿರುವ ಹನುಮಂತನು ಅವತಾರ ತಾಳಿದ ದಿನವನ್ನು ಹನುಮ ಜಯಂತಿ ಎಂದು ಆಚರಿಸಲಾಗುತ್ತದೆ. ಚೈತ್ರ ಮಾಸದಲ್ಲಿ ಬರುವ ಈ ಹನುಮ ಜಯಂತಿಯನ್ನು ಭಾರತದಲ್ಲಿ ವಿಶಿಷ್ಟ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸುತ್ತಾರೆ. ಉಡುಪಿ ಕೃಷ್ಣ ಮಠದ ಭೋಜನ ಶಾಲೆಯಲ್ಲಿರುವ ಆಂಜನೇಯನ ಶಕ್ತಿ ಅಪಾರವಾದದ್ದು. ಆತನನ್ನು ನಂಬಿ ನೆಲದ ಮೇಲೆ ಊಟ ಮಾಡುವ ಹರಕೆ ಹೊತ್ತುಕೊಂಡು ಬದುಕಿನಲ್ಲಿ ಚಮತ್ಕಾರ ಅನುಭವಿಸಿದ ಸಹಸ್ರಾರು ಭಕ್ತರಿದ್ದಾರೆ. ನೆಲದ ಮೇಲಿನ ಊಟದ ಕುರಿತ ಹಿನ್ನೆಲೆ ಮತ್ತು ಮಹತ್ವ ಸಾರುವ ವಿಡಿಯೋ ಇಲ್ಲಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.