![](https://i.ytimg.com/vi/YrfXARkjo-o/mqdefault.jpg)
![](https://i.ytimg.com/vi/YrfXARkjo-o/mqdefault.jpg)
Team Udayavani, Dec 22, 2021, 4:19 PM IST
ಚಿಕ್ಕಮಗಳೂರು : ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಯನ್ನು ಎಬ್ಬಿಸಲಾಗುತ್ತಿದೆ. ಎಂ.ಇ.ಎಸ್. ಜೊತೆ ಕಾಂಗ್ರೆಸ್ ಸೇರಿರುವ ಗುಮಾನಿ ಇದೆ .ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
You seem to have an Ad Blocker on.
To continue reading, please turn it off or whitelist Udayavani.