

Team Udayavani, Feb 25, 2022, 11:28 AM IST
ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಚರಂಡಿಗೆ ಸ್ಲಾಬ್ ಅಳವಡಿಸದೆ ಇರುವುದರಿಂದ ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಕೆಲಸಗಾರರು ಬಾಲಕನ ರಕ್ಷಣೆ ಮಾಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.