ನಕಲು ಮಾಡಲು ಪ್ರಾಂಶುಪಾಲರಿಂದಲೇ ಟಿಪ್ಸ್‌

ಹೌದಾ ಮಾರಾಯ್ರೆ!

Team Udayavani, Feb 21, 2020, 6:50 AM IST

Exam-20-2

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪರೀಕ್ಷೆಗಳು ಹತ್ತಿರವಾದಾಗ ಸಾಮಾನ್ಯವಾಗಿ ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಮಕ್ಕಳಿಗೆ ಕಷ್ಟವಾಗುವ ವಿಷಯ ಅಥವಾ ಪಠ್ಯವನ್ನು ಮತ್ತೂಮ್ಮೆ ಹೇಳಿಕೊಡುವ ಅಥವಾ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ನೀಡುವ ಕೆಲಸಗಳು ಶಾಲೆಗಳಲ್ಲಿ ನಡೆಯುತ್ತವೆ.

ಆದರೆ ಉತ್ತರ ಪ್ರದೇಶದ ಮೌ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಪರೀಕ್ಷೆಯಲ್ಲಿ ಹೇಗೆ ನಕಲು ಮಾಡಬೇಕು ಎಂಬುದನ್ನು ಹೇಳಿಕೊಡಲಾಗುತ್ತದೆ. ಶಾಲೆಯ ವ್ಯವಸ್ಥಾಪಕ ಮತ್ತು ಪ್ರಾಂಶುಪಾಲ ಪ್ರವೀಣ್‌ ಮಾಲ್‌, 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೇಗೆ ನಕಲು ಮಾಡಬೇಕು ಎಂದು ಹೇಳಿಕೊಡುತ್ತಿರುವ ವೀಡಿಯೋ ವೈರಲ್‌ ಆಗಿದೆ.

ನೀವು ಚೀಟಿಗಳಿಂದ ನಕಲು ಮಾಡುವಾಗ ಪರೀಕ್ಷಕರು ನಿಮ್ಮನ್ನು ಹಿಡಿದರೂ ನೀವು ಶಿಸ್ತು ಕಾಪಾಡಬೇಕು. ಮತ್ತೊಬ್ಬರ ಕೈ ಮುಟ್ಟುವುದು, ಅವರನ್ನು ಕರೆಯುವುದು, ಮಾತನಾಡುವುದನ್ನು ಮಾಡಬೇಡಿ. ನೀವು ನಕಲು ಮಾಡಲು ಹೆದರಬೇಡಿ, ಶಿಕ್ಷಕರು ನನ್ನ ಸ್ನೇಹಿತರು.

ಅವರು ಹೆಚ್ಚೆಂದರೆ ನಿಮಗೆ ಎರಡೇಟು ಹೊಡೆಯಬಹುದು. ನಿಮಗೆ ಉತ್ತರ ಗೊತ್ತಿಲ್ಲದಿದ್ದರೂ ಏನಾದರೂ ಬರೆಯಿರಿ. ಆಗ ನಿಮಗೆ ಅರ್ಧ ಅಂಕವಾದರೂ ಸಿಗುತ್ತದೆ ಎನ್ನುತ್ತಾರೆ. ಕಡೆಯಲ್ಲಿ ಪ್ರಾಶುಪಾಲರು ಬಂಧಿತರಾಗುತ್ತಾರೆ!

ಟಾಪ್ ನ್ಯೂಸ್

siddaramaiah

MUDA; ಸಿದ್ದರಾಮಯ್ಯ ಪತ್ನಿ ವಿರುದ್ಧ ಕ್ರಯಪತ್ರ ತಿದ್ದುಪಡಿ ಆರೋಪ

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ


MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

siddaramaiah

MUDA; ಸಿದ್ದರಾಮಯ್ಯ ಪತ್ನಿ ವಿರುದ್ಧ ಕ್ರಯಪತ್ರ ತಿದ್ದುಪಡಿ ಆರೋಪ

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.