Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್


Team Udayavani, Jun 21, 2024, 3:24 PM IST

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

ಅಹ್ಮದಾಬಾದ್: ರೆಸ್ಟೋರೆಂಟ್‌ನಲ್ಲಿ ಗ್ರಾಹಕರಿಗೆ ಬಡಿಸಿದ ಸಾಂಬಾರ್ ನಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದ್ದು ಇದೀಗ ಮುನ್ಸಿಪಾಲಿಟಿ ಅಧಿಕಾರಿಗಳು ರೆಸ್ಟೋರೆಂಟ್ ಗೆ ಬೀಗ ಜಡಿದಿದ್ದಾರೆ.

ಘಟನೆ ಜೂನ್ 20 ರಂದು ಅಹ್ಮದಾಬಾದ್‌ನಲ್ಲಿ ನಡೆದಿದ್ದು ಅವಿನಾಶ್ ಎಂಬ ವ್ಯಕ್ತಿ ತನ್ನ ಪತ್ನಿಯ ಜೊತೆ ದೇವಿ ದೋಸೆ ಪ್ಯಾಲೇಸ್‌ ಗೆ ದೋಸೆ ತಿನ್ನಲು ತೆರಳಿದ್ದಾರೆ ಈ ವೇಳೆ ರೆಸ್ಟೋರೆಂಟ್ ಸಿಬಂದಿ ದೋಸೆ ಬರುವ ಮೊದಲೇ ಚಟ್ನಿ ಹಾಗೂ ಸಾಂಬಾರ್ ನೀಡಿದ್ದಾರೆ, ಅವಿನಾಶ್ ಸಾಂಬಾರ್ ತಿನ್ನುತ್ತಿದ್ದಾಗ ಅದರಲ್ಲಿ “ಸತ್ತ ಇಲಿ” ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಕೂಡಲೇ ಅವಿನಾಶ್ ರೆಸ್ಟೋರೆಂಟ್ ಸಿಬ್ಬಂದಿಯನ್ನು ಕರೆಸಿ ಸಾಂಬಾರ್ ನಲ್ಲಿ ಸತ್ತ ಇಲಿ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ ಜೊತೆಗೆ ಅಹ್ಮದಾಬಾದ್ ನಲ್ಲಿರುವ ಪುರಸಭೆಯ ಅಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ. ದೂರು ಆಧರಿಸಿ ರೆಸ್ಟೊರೆಂಟ್ ಅನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಅಡುಗೆಕೋಣೆ ತೆರೆದ ಪ್ರದೇಶದಲ್ಲಿರುವುದರಿಂದ ಅಡುಗೆಕೋಣೆಗಳಿಗೆ ಜೀವಿಗಳು ಅಥವಾ ಕೀಟಗಳು ಸೇರಿಕೊಳ್ಳುವ ಸಾಧ್ಯತೆ ಇದೆ ಹೋಟೆಲ್ ಮಾಲೀಕರು ನೈರ್ಮಲ್ಯಕ್ಕೆ ಹೆಚ್ಚಿನ ಗಮನಕೊಡದಿರುವ ನಿಟ್ಟಿನಲ್ಲಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿದ ಅಹ್ಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಆಹಾರ ಸುರಕ್ಷತಾ ಅಧಿಕಾರಿ ಭವಿನ್ ಜೋಶಿ ರೆಸ್ಟೋರೆಂಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರುವುದು ನಿಜ ಹಾಗಾಗಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದ್ದೇವೆ ಮುಂದಿನ ಸೂಚನೆ ಬರುವವರೆಗೂ ಹೋಟೆಲ್ ಮುಚ್ಚಿರುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿದ್ದು, ಚಾಕೊಲೇಟ್ ಸಿರಪ್ ನಲ್ಲಿ ಸತ್ತ ಇಲಿ ಪತ್ತೆಯಾಗಿರುವುದು, ಚಿಪ್ಸ್ ಪ್ಯಾಕೆಟ್ ನಲ್ಲಿ ಸತ್ತ ಕಪ್ಪೆ, ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆಯಾಗಿರುವುದು ಇನ್ನೂ ಹಲವು ಹಾಗಾಗಿ ಗ್ರಾಹಕರು ಹೊರಗಿನ ತಿಂಡಿ ತಿನ್ನುವಾಗ ಅಗತ್ಯವಾಗಿ ಎಚ್ಚರ ವಹಿಸಬೇಕು.

ಇದನ್ನೂ ಓದಿ: Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

tamilnadu

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ… ನಾಲ್ವರು ಮೃತ್ಯು, ನೆರವು ಘೋಷಿಸಿದ ಸಿಎಂ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.