![Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?](https://www.udayavani.com/wp-content/uploads/2024/06/2-19-415x249.jpg)
ಸಾಂಸ್ಕೃತಿಕ ಕೇಂದ್ರದ ಅತಿಥಿಗಳಿಗೆ ಹಲ್ವಾದೊಂದಿಗೆ 500 ರ ನಕಲಿ ನೋಟು ಕೊಟ್ಟ ಅಂಬಾನಿ ಕುಟುಂಬ!
Team Udayavani, Apr 3, 2023, 11:50 AM IST
![tdy-6](https://www.udayavani.com/wp-content/uploads/2023/04/tdy-6-5-620x372.jpg)
ಮುಂಬಯಿ: ಭಾರತ ಮತ್ತು ವಿದೇಶಗಳ ಕಲಾವಿದರು, ಧಾರ್ಮಿಕ ಮುಖಂಡರು, ಕ್ರೀಡಾಳುಗಳು ಮತ್ತು ಉದ್ಯಮಿಗಳ ಜತೆಗೆ ದೇಶದ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ಆಗಿದೆ.
ಅದ್ಧೂರಿ ಸಮಾರಂಭದಲ್ಲಿ ಹತ್ತಾರು ಸೆಲೆಬ್ರಿಟಿಗಳು ನೃತ್ಯ, ಮನರಂಜನೆಯನ್ನು ನೀಡಿದ್ದಾರೆ. ಬಂದಿರುವ ಅತಿಥಿಗಳಿಗೆ ಭಾರತೀಯ ಆಹಾರವನ್ನು ನೀಡಿದ್ದಾರೆ. ರೊಟ್ಟಿ, ದಾಲ್, ಪಾಲಾಕ್ ಪನೀರ್, ಕರಿ, ಹಲ್ವಾ, ಸಿಹಿತಿಂಡಿ, ಪಾಪಡ್ ಮತ್ತು ಲಡ್ಡೂ ಮುಂತಾದ ಭಾರತೀಯ ಭಕ್ಷ್ಯಗಳನ್ನು ನೀಡಿದ್ದಾರೆ.
ಈ ಭಕ್ಷ್ಯಗಳಲ್ಲಿ ಸಿಹಿ ತಿಂಡಿಯೊಂದರ ಜೊತೆ 500 ರೂ ನೋಟುಗಳನ್ನು ಇಟ್ಟಿರುವ ಫೋಟೋವೊಂದು ವೈರಲ್ ಆಗಿದೆ. ಉತ್ತರ ಭಾರತದ ಜನಪ್ರಿಯ ಸಿಹಿ ಖಾದ್ಯಗಳಲ್ಲಿ ಒಂದಾಗಿರುವ ʼದೌಲತ್ ಕಿ ಚಾತ್ʼ ನೊಂದಿಗೆ 500 ರೂ. ನೋಟುಗಳನ್ನು ಅತಿಥಿಗಳಿಗೆ ನೀಡಿದ್ದಾರೆ.
ಇದನ್ನೂ ಓದಿ:ಬೆಳೇಶ್ವರ ಮಹಾದೇವ್ ದೇವಸ್ಥಾನವನ್ನು ಕೆಡವಿದ ಇಂದೋರ್ ನಗರ ಪಾಲಿಕೆ
ಹಲ್ವಾ ರೀತಿಯಲ್ಲಿರುವ ʼದೌಲತ್ ಕಿ ಚಾತ್ʼ ಸಿಹಿಯನ್ನು ನೋಟುಗಳ ಜೊತೆಯೇ ನೀಡುವುದು ಕ್ರಮ. ಈ ನೋಟುಗಳು ನಿಜವಾದ ನೋಟುಗಳಲ್ಲ. ನಕಲಿ ನೋಟುಗಳು. ʼದೌಲತ್ ಕಿ ಚಾತ್ʼ ಸಿಹಿ ಪಕ್ಕದಲ್ಲಿ ನೋಟುಗಳನ್ನು ಇಡುತ್ತಾರೆ. ಈ ತಿಂಡಿ ಉತ್ತರ ಭಾರತದಲ್ಲಿ ಜನಪ್ರಿಯ ಖಾದ್ಯವಾಗಿದೆ.
ನೀತಾ ಅಂಬಾನಿ ಅವರ ಸಾಂಸ್ಕೃತಿಕ ಕೇಂದ್ರಕ್ಕೆ ಬಂದ ಅತಿಥಿಗಳಿಗೂ ಈ ತಿಂಡಿಯನ್ನು ನೀಡಲಾಗಿದೆ. ಅದರ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸೂಪರ್ ಸ್ಟಾರ್ ರಜನಿಕಾಂತ್, ಅಮೀರ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕ್ ಚೋಪ್ರಾ, ವರುಣ್ ಧವನ್, ಸೋನಮ್ ಕಪೂರ್, ಅನುಪಮ್ ಖೇರ್, ಜಾವೇದ್ ಅಖ್ತರ್, ಶಬಾನಾ ಅಜ್ಮಿ, ಸುನೀಲ್ ಶೆಟ್ಟಿ, ಶಾಹಿದ್ ಕಪೂರ್, ವಿದ್ಯಾ ಬಾಲನ್, ಆಲಿಯಾ ಭಟ್, ದಿಯಾ ಮಿರ್ಜಾ, ಶ್ರದ್ಧಾ ಕಪೂರ್, ರಾಜು ಹಿರಾನಿ, ತುಷಾರ್ ಕಪೂರ್ ಸೇರಿದಂತೆ ಎಮ್ಮಾ ಚೇಂಬರ್ಲೇನ್, ಗಿಗಿ ಅವರಂತಹ ಅಂತಾರಾಷ್ಟ್ರೀಯ ಖ್ಯಾತಿಯ ಮಾಡೆಲ್ಗಳು ಭಾಗವಹಿಸಿ ಸಾಂಸ್ಕ್ರೃತಿಕ ಸಂಜೆಯ ರಂಗನ್ನು ಹೆಚ್ಚಿಸಿದ್ದರು.
ಟಾಪ್ ನ್ಯೂಸ್
![Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?](https://www.udayavani.com/wp-content/uploads/2024/06/2-19-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Postponed UGC NET, CSIR NET exam date announced](https://www.udayavani.com/wp-content/uploads/2024/06/net-150x83.jpg)
NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ
![ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ](https://www.udayavani.com/wp-content/uploads/2024/06/mamatha-1-150x100.jpg)
Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![1-police](https://www.udayavani.com/wp-content/uploads/2024/06/1-police-150x96.jpg)
New Criminal ಕಾನೂನು ಜಾರಿ: ಪೊಲೀಸ್ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
![Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?](https://www.udayavani.com/wp-content/uploads/2024/06/2-19-150x90.jpg)
Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?
![Postponed UGC NET, CSIR NET exam date announced](https://www.udayavani.com/wp-content/uploads/2024/06/net-150x83.jpg)
NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ
![7-thirthahalli](https://www.udayavani.com/wp-content/uploads/2024/06/7-thirthahalli-150x90.jpg)
Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !
![1](https://www.udayavani.com/wp-content/uploads/2024/06/1-18-150x90.jpg)
Renukaswamy: ಕಿರುತೆರೆಯ ಕ್ರೈಮ್ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?
![ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ](https://www.udayavani.com/wp-content/uploads/2024/06/mamatha-1-150x100.jpg)
Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.