Viral: ಕೇರಳದಲ್ಲಿ ಧ್ವಜಾರೋಹಣಕ್ಕೆ ಸಹಾಯ ಮಾಡಿದ ಹಕ್ಕಿ… ಅಸಲಿಗೆ ನಡೆದಿದ್ದೇನು?


Team Udayavani, Aug 17, 2024, 1:30 PM IST

Miracle: ಹಾರಿ ಬಂದು ಧ್ವಜಸ್ತಂಭದಲ್ಲಿ ಸಿಲುಕಿದ್ದ ರಾಷ್ಟ್ರಧ್ವಜವನ್ನು ಬಿಡಿಸಿದ ಹಕ್ಕಿ

ತಿರುವನಂತಪುರಂ: ಸ್ವಾತಂತ್ರ್ಯ ದಿನದಂದು ಕೇರಳದ ಶಾಲೆಯೊಂದರಲ್ಲಿ ವಿಸ್ಮಯವೊಂದು ನಡೆದಿದೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಇದೀಗ ಇದರ ಅಸಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮೊದಲು ವೈರಲ್ ಆಗಿದ್ದ ವಿಡಿಯೋದಲ್ಲಿ ಹಕ್ಕಿಯೊಂದು ಧ್ವಜಸ್ತಂಭದಲ್ಲಿ ಸಿಲುಕಿದ್ದ ರಾಷ್ಟ್ರ ಧ್ವಜವನ್ನು ತಪ್ಪಿಸಿ ಬಳಿಕ ಅಲ್ಲಿಂದ ಹರಿ ಹೋಗುವ ವಿಡಿಯೋ ವೈರಲ್ ಆಗಿತ್ತು ಇದಾದ ಬಳಿಕ ಇದರ ನಿಜ ವಿಡಿಯೋ ಇದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂದರೆ ಮೊದಲಿನ ವಿಡಿಯೋ ಮತ್ತು ಈಗಿನ ವಿಡಿಯೋ ಎರಡು ಒಂದೇ ಆಗಿದ್ದು ವಿಡಿಯೋ ಸೆರೆ ಹಿಡಿದ ಸ್ಥಳ ಮಾತ್ರ ಕೊಂಚ ಆಚೆ ಈಚೆ ಆಗಿರುವ ಕಾರಣ ಹಕ್ಕಿಯೇ ಬಂದು ರಾಷ್ಟ್ರ ಧ್ವಜವನ್ನು ಸರಿಪಡಿಸಿದ ರೀತಿಯಲ್ಲಿ ಕಂಡುಬಂದಿತ್ತು ಆದರೆ ಇದೀಗ ಇದರ ಹೊಸ ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಧ್ವಜಾರೋಹಣ ನಡೆಯುವ ವೇಳೆ ರಾಷ್ಟ್ರಧ್ವಜ ತೆರೆಯಲು ಸ್ವಲ್ಪ ಹೊತ್ತು ತೆಗೆದುಕೊಂಡಿದೆ ಈ ನಡುವೆ ಹಕ್ಕಿಯೊಂದು ಹಾರಿ ಬಂದು ಅಲ್ಲೇ ಇರುವ ತೆಂಗಿನ ಮರದ ಮೇಲೆ ಕೂರುತ್ತದೆ ಅದೇ ಹೊತ್ತಿಗೆ ರಾಷ್ಟ್ರಧ್ವಜ ಓಪನ್ ಆಗಿ ಅದರೊಳಗಿದ್ದ ಹೂಗಳು ಹೊರಬೀಳುತ್ತಿದ್ದಂತೆ ಮರದಲ್ಲಿರುವ ಹಕ್ಕಿ ಹಾರಿ ಹೋಗುತ್ತೆ ಇದು ಇನ್ನೋರ್ವರು ತೆಗೆದ ವಿಡಿಯೋದಲ್ಲಿ ಸೆರೆಯಾಗಿದೆ ಹಾಗಾಗಿ ಮೊದಲು ವೈರಲ್ ಆಗಿದ್ದ ವಿಡಿಯೋ ನೋಡಿ ಹಕ್ಕಿಯೇ ರಾಷ್ಟ್ರಧ್ವಜವನ್ನು ಬಿಡಿಸಿ ಹಾರಿ ಹೋಗಿದೆ ಎನ್ನಲಾಗಿತ್ತು ಆದರೆ ಇದು ಸುಳ್ಳು ಅಸಲಿಗೆ ಹಕ್ಕಿ ದೂರದಲ್ಲಿ ಕುಳಿತ್ತಿತ್ತು ಎನ್ನುವುದು ಸತ್ಯ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಎರಡೂ ವಿಡಿಯೋ ಹರಿದಾಡುತ್ತಿದ್ದು ಜನರೇ ಗೊಂದಲವಾಗುವಂತಾಗಿದೆ.

 

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.