![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 30, 2023, 11:41 AM IST
ಮಹಾರಾಷ್ಟ್ರ: ಮಚ್ಚು ಹಿಡಿದು ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಗುಂಪೊಂದು ಹಲ್ಲೆಗೈದಿರುವ ಘಟನೆ ಶನಿವಾರ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ನಡೆದಿದೆ.
ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ನಲ್ಲಿರುವ ಮೆಡಿಕಲ್ ಶಾಪ್ ವೊಂದಕ್ಕೆ ಇದ್ದಕ್ಕಿದ್ದಂತೆ ತಲವಾರು, ಕತ್ತಿ ಹಿಡಿದುಕೊಂಡು 5-6 ಜನ ನುಗ್ಗಿದ್ದಾರೆ. ಮೆಡಿಕಲ್ ಸಿಬ್ಬಂದಿ ಮೇಲೆ ಹಲ್ಲೆಗೈದಿದ್ದಾರೆ. ಆ ಬಳಿಕ ಮೆಡಿಕಲ್ ಗೆ ಹಾನಿ ಮಾಡಿದ್ದಾರೆ. ಕತ್ತಿಯಿಂದ ಒಡೆದು ಸಾಮಾಗ್ರಿಗಳನ್ನು ಧ್ವಂಸಗೈದು ಬೆದರಿಕೆ ಹಾಕಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಮೆಡಿಕಲ್ ಶಾಪ್ ಮೇಲೆ ದಾಳಿ ನಡೆಸುವ ಮುನ್ನ ಕಾಮ್ಗರ್ ನಗರ ಪ್ರದೇಶದಲ್ಲಿ ಕೆಲ ವಾಹನಗಳನ್ನು ಈ ಗುಂಪು ಹಾನಿ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿನ ಸೆರೆಯಾಗಿದ್ದು, ವೈರಲ್ ಆಗಿದೆ.
ಜನವರಿಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಜನರಲ್ಲಿ ಭೀತಿಯನ್ನು ಹುಟ್ಟಿಸುವ ʼ ಕೋಯ್ತಾ ಗ್ಯಾಂಗ್ʼ ಸದಸ್ಯರ ಹಾವಳಿಯನ್ನು ಮಟ್ಟಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದರು.
ಆ ಬಳಿಕವೂ ʼಕೋಯ್ತಾ ಗ್ಯಾಂಗ್ʼ ಅಟ್ಟಹಾಸ ಮುಂದುವರೆದಿದೆ. ಇತ್ತೀಚೆಗೆ ಇದೇ ರೀತಿಯ ಘಟನೆ ಪುಣೆಯಲ್ಲೂ ನಡೆದಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.