Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…


Team Udayavani, Jul 4, 2024, 3:30 PM IST

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

ತಮಿಳುನಾಡು: ಬಸ್ಸಿನ ಬಾಗಿಲ ಬಳಿ ನಿಂತು ಪ್ರಯಾಣಿಸುವಾಗ ಎಷ್ಟು ಎಚ್ಚರವಾಗಿದ್ದರೂ ಕಮ್ಮಿಯೇ, ಅದರಲ್ಲಿ ಇಲ್ಲೊಬ್ಬರು ಮಹಿಳೆ ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.

ಅಂದಹಾಗೆ ಘಟನೆ ನಡೆದಿರುವುದು ತಮಿಳುನಾಡಿನ ನಾಮಕ್ಕಲ್‌ನಲ್ಲಿ, ಚಲಿಸುತ್ತಿದ್ದ ಬಸ್ಸು ಒಮ್ಮೆಲೇ ತಿರುವು ತೆಗೆದುಕೊಂಡಿದೆ ಈ ವೇಳೆ ಬಾಗಿಲಿನ ಎದುರು ಬದಿ ನಿಂತ್ತಿದ್ದ ಮಹಿಳೆಯೊಬ್ಬರು ಬಸ್‌ನಿಂದ ಕೆಳಗೆ ಎಸೆಯಲ್ಪಟ್ಟು ಗಾಯಗೊಂಡು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಗಾಯಗೊಂಡಿರುವ ಮಹಿಳೆಯನ್ನು ಶಾರದಾ ಎನ್ನಲಾಗಿದ್ದು, ಬಟ್ಟೆ ಖರೀದಿಸಲು ಸೇಲಂ ಗೆ ತೆರಳಿ ಬಸ್ಸಿನಲ್ಲಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ, ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದ ಪರಿಣಾಮ ಸೀಟ್ ಸಿಗದೆ ನಿಂತು ಪ್ರಯಾಣ ಮಾಡಿದ್ದಾರೆ. ಈ ವೇಳೆ ಬಸ್ಸು ತಿರುವಿನಲ್ಲಿ ವೇಗವಾಗಿ ಪ್ರಯಾಣಿಸಿದ ಪರಿಣಾಮ ಬಸ್ಸಿನ ಒಳಗಿದ್ದ ಮಹಿಳೆ ಹೊರಗೆಸೆಯಲ್ಪಟ್ಟಿದ್ದಾರೆ, ಮಹಿಳೆ ಬಸ್ಸಿನಿಂದ ಹೊರಬೀಳುತ್ತಿದ್ದಂತೆ ಬಸ್ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಬಳಿಕ ಗಾಯಗೊಂಡಿರುವ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾರೇ ಆಗಲಿ ಬಸ್ಸಿನಲ್ಲಿ ಅಥವಾ ಇನ್ನಾವುದೇ ವಾಹನವಾಗಲಿ ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ.

ಟಾಪ್ ನ್ಯೂಸ್

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Gajinder Singh: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್‌ನಲ್ಲಿ ಸಾವು

Plane Hijack: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್‌ನಲ್ಲಿ ಸಾವು

Supreme Court: ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ… ಇಂದು ಸುಪ್ರೀಂ ವಿಚಾರಣೆ

Supreme Court: ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ… ಇಂದು ಸುಪ್ರೀಂ ವಿಚಾರಣೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Brain Eating Amoeba: ಮೆದುಳು ತಿನ್ನೋ ಅಮೀಬಾ… ಕೇರಳದಲ್ಲಿ 4ನೇ ಕೇಸು ಪತ್ತೆ

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.