VIRAL: ಅಮ್ಮನ ಬಗ್ಗೆ ದೂರು ಹೇಳಲು 130 ಕಿ.ಮೀ ದೂರ ಸೈಕಲ್‌ ತುಳಿದುಕೊಂಡೇ ಹೋದ 11ರ ಬಾಲಕ.!


Team Udayavani, Apr 12, 2023, 11:00 AM IST

VIRAL: ಅಮ್ಮನ ಬಗ್ಗೆ ದೂರು ಹೇಳಲು 130 ಕಿ.ಮೀ ದೂರ ಸೈಕಲ್‌ ತುಳಿದುಕೊಂಡೇ ಹೋದ 11ರ ಬಾಲಕ.!

ಬೀಜಿಂಗ್:‌ ಕೆಲವೊಮ್ಮೆ ಮನೆಯಲ್ಲಿ ಏನೋ ಸಣ್ಣಪುಟ್ಟ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಮನೆ ಬಿಟ್ಟು ಆಚೆ ಹೋಗುತ್ತೇವೆ. ರಾತ್ರಿಯಾದ ಬಳಿಕ ಅಪ್ಪ – ಅಮ್ಮನ ನೆನಪಾಗಿ ಮನೆ ಕಡೆ ಹೋಗುತ್ತೇವೆ. ಬಾಲ್ಯದಲ್ಲಿ ಎಷ್ಟೋ ಸಲಿ ಈ ರೀತಿ ಮಾಡಿದ್ದೇವೆ ಅಲ್ವಾ?  ಇಂಥದ್ದೇ ಒಂದು ಘಟನೆ ಚೀನದಲ್ಲಿ ನಡೆದಿದೆ.

11 ವರ್ಷದ ಬಾಲಕನೊಬ್ಬ ತನ್ನ ಅಮ್ಮನ ಬಳಿ ಮನೆಯಲ್ಲಿ ಯಾವುದೋ ಒಂದು ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾನೆ. ಮಗನ ಮೇಲೆ ಅಮ್ಮ ಸಿಟ್ಟಾಗಿದ್ದಾರೆ. ಇದೇ ಸಿಟ್ಟಿನಲ್ಲಿ ಮಗ ಅಮ್ಮನ ಬಗ್ಗೆ ದೂರು ಹೇಳಲು ಅಜ್ಜಿ ಮನೆಗೆ ಹೊರಟ್ಟಿದ್ದಾನೆ. ಆತನ ಅಜ್ಜಿ ಮನೆ ಇರುವುದು 130 ಕಿ.ಮೀ ದೂರದಲ್ಲಿರುವ ಝೆಜಿಯಾಂಗ್‌ನ ಕೌಂಟಿಯಾದ ಮೀಜಿಯಾಂಗ್‌ನಲ್ಲಿ. ನಾವು ನೀವು ಆಗಿದ್ದರೆ ಬಸ್ಸಿನಲ್ಲೂ ಅಷ್ಟು ದೂರ ಹೋಗುವುದಕ್ಕೆ ಯೋಚನೆ ಮಾಡ್ತಾ ಇದ್ದಿವಿ. ಆದರೆ 11 ವರ್ಷದ ಈ ಬಾಲಕ ಅಮ್ಮನ ವಿರುದ್ಧ ದೂರನ್ನು ಹೇಳಲು ತನ್ನ ಸೈಕಲ್‌ ತುಳಿದುಕೊಂಡು 130 ಕಿ.ಮೀ ಸಾಗಿದ್ದಾನೆ.!

ಇದನ್ನೂ ಓದಿ: Raghupati Bhat: ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ರಘುಪತಿ ಭಟ್ ಹೇಳಿದ್ದೇನು?

ದೂರದ ಅಜ್ಜಿ ಮನೆಗೆ ಹೋಗಲು ಈತನಿಗೆ ಸರಿಯಾದ ದಾರಿಯೂ ಗೊತ್ತಿಲ್ಲ. ರಸ್ತೆಯಲ್ಲಿನ ಊರಿನ ಹೆಸರಿನ ಸೂಚನಾ ಫಲಕವನ್ನು ನೋಡಿ ಹೋಗಿದ್ದಾನೆ. ಈ ವೇಳೆ ಒಮ್ಮೆ ತಪ್ಪು ಮಾರ್ಗದಲ್ಲಿ ಸಾಗಿದ್ದಾನೆ. ಮನೆಯಿಂದ ತಂದಿದ್ದ ಬ್ರೆಡ್‌ , ನೀರನ್ನು ಕುಡಿದು ರಾತ್ರಿಯೂ ಪಯಣ ಬೆಳೆಸಿದ್ದಾನೆ.

ಪೊಲೀಸರು ಈತನನ್ನು ಪತ್ತೆ ಹಚ್ಚಿ ಹತ್ತಿರದ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಆ ಬಳಿಕ ಆತನನ್ನು ವಿಚಾರಿಸಿದಾಗ ಪೊಲೀಸರಿಗೂ ಆತ ಸೈಕಲ್‌ ನಲ್ಲಿ ಅಮ್ಮನ ವಿರುದ್ಧ ಅಜ್ಜಿಗೆ ದೂರು ಹೇಳಲು ಬಂದಿದ್ದಾನೆ ಎನ್ನುವುದನ್ನು ಕೇಳಿ ಅಚ್ಚರಿ ಆಗಿದೆ.

ಸಂಜೆಯ ವೇಳೆಗೆ ಪೊಲೀಸರು ಠಾಣೆಗೆ ಬಾಲಕನ ತಾಯಿ ಹಾಗೂ ಅಜ್ಜಿಯನ್ನು ಕರೆದಿದ್ದಾರೆ.ಈ ಬಗ್ಗೆ ಮಾತನಾಡುವ ಬಾಲಕನ ತಾಯಿ, ಆತ ನನ್ನ ಬಳಿ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಬೆದರಿಸುತ್ತಿದ್ದ, ಆತ ಸುಮ್ಮನೆ ಹೇಳುತ್ತಿದ್ದಾನೆ ಅಂದುಕೊಂಡಿದ್ದೆ. ಆದರೆ ಈತ ಹೀಗೆ ಮಾಡುತ್ತಾನೆ ಅಂದುಕೊಂಡಿರಲಿಲ್ಲ ಎಂದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.