China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


Team Udayavani, Sep 20, 2024, 3:29 PM IST

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

ಬೀಜಿಂಗ್: ಚೀನಾದ ಶಾನ್‌ವೇ ಮೃಗಾಲಯಕ್ಕೆ ಕಳೆದ ಹಲವು ವರ್ಷಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ, ಇದೀಗ ಈ ಮೃಗಾಲಯಕ್ಕೆ ಎರಡು ಹೊಸ ಅತಿಥಿಗಳು ಬಂದಿದ್ದಾರೆ ಎಂದು ಮೃಗಾಲಯದ ಅಧಿಕಾರಿಗಳು ಪ್ರಚಾರ ಕೂಡ ಮಾಡಿದ್ದಾರೆ. ಹಾಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿ ಹೊಸ ಅತಿಥಿಯನ್ನು ವೀಕ್ಷಣೆ ಮಾಡಿದ್ದಾರೆ ಆದರೆ ಇದನ್ನು ವೀಕ್ಷಣೆ ಮಾಡಿದ ಪ್ರವಾಸಿಗರಿಗೆ ಇದರ ಹಾವಭಾವ ನೋಡಿ ಅದೇನೋ ಅನುಮಾನ ಕಾಡತೊಡಗಿದೆ.

ಹೌದು ಚೀನಾದ ಶಾನ್‌ವೇ ಮೃಗಾಲಯಕ್ಕೆ ಎರಡು ಪಾಂಡಾಗಳನ್ನು ತರಲಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ಭಾರಿ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವಂತೆ ಮಾಡಿದ್ದಾರೆ ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರೂ ಬಂದಿದ್ದಾರೆ ತಮ್ಮ ಮೊಬೈಲ್ ನಲ್ಲಿ ಪಾಂಡಾದ ಫೋಟೋ ಕ್ಲಿಕ್ಕಿಸಿದ್ದಾರೆ, ಆದರೆ ಅಲ್ಲೊಬ್ಬ ಪ್ರವಾಸಿಗನಿಗೆ ಅಲ್ಲಿರುವ ಪಾಂಡಾದ ಹಾವಭಾವದಲ್ಲಿ ಏನೋ ವ್ಯತ್ಯಾಸ ಕಾಣತೊಡಗಿದೆ. ಇದರಿಂದ ಅನುಮಾನಗೊಂಡ ಆತ ಮೃಗಾಲಯದ ಅಧಿಕಾರಿಗಳ ಬಳಿ ತೆರಳಿ ಪಾಂಡಾದ ಬಗ್ಗೆ ವಿಚಾರಿಸಿದ್ದಾನೆ. ಇದಕ್ಕೆ ಮೃಗಾಲಯದ ಅಧಿಕಾರಿಗಳು ಸಮರ್ಪಕವಾದ ಉತ್ತರವನ್ನು ಕೊಟ್ಟು ಕಳುಹಿಸಿದ್ದಾರೆ.

ಇದಾದ ಬಳಿಕ ಇದೇ ರೀತಿಯ ಅನುಮಾನ ಇನ್ನೋರ್ವ ಪ್ರವಾಸಿಗನಿಗೆ ಕಾಡತೊಡಗಿದೆ ಅಲ್ಲದೆ ಪಾಂಡಾದ ವರ್ತನೆ ನೋಡಿದರೆ ನಾಯಿಗಳು ಮಾಡುವ ವರ್ತನೆಯಂತೆ (ನಾಲಗೆ ಹೊರಗೆ ಹಾಕಿ ಉಸಿರಾಡುವುದು) ಕಂಡಿದೆ, ಇದರಿಂದ ಅನುಮಾನಗೊಂಡ ಪ್ರವಾಸಿಗ ಇತರರಲ್ಲೂ ವಿಷಯ ಪ್ರಸ್ತಾಪಿಸಿದ್ದಾನೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಪಾಂಡಾಗಳು ನಾಯಿಯಂತೆ ಬೌ.. ಬೌ.. ಎಂದು ಸದ್ದು ಮಾಡಿದೆ. ಇದಾದ ಬಳಿಕ ಇದು ಪಾಂಡಾ ಅಲ್ಲ ಬದಲಿಗೆ ನಾಯಿಗೆ ಬಣ್ಣ ಬಳಿದು ಪಾಂಡಾ ಎಂದು ಮೃಗಾಲಯದ ಅಧಿಕಾರಿಗಳು ಮೋಸ ಮಾಡಿರುವ ಸತ್ಯಾಂಶ ಹೊರಬಿದ್ದಿದೆ.

 

ಅಸಲಿಗೆ ಇದು ಉತ್ತರ ಚೀನಾದಿಂದ ಬಂದ ಸ್ಪಿಟ್ಜ್ ತಳಿಯ ನಾಯಿಗಳು ಎನ್ನಲಾಗಿದ್ದು ಇದನ್ನು ತಂದ ಮೃಗಾಲಯದ ಅಧಿಕಾರಿಗಳು ಇದಕ್ಕೆ ಪಾಂಡಾ ರೀತಿ ಬಣ್ಣ ಬಳಿದು ಮೃಗಾಲಯದಲ್ಲಿ ಇರಿಸಿ ಪ್ರವಾಸಿಗರಿಗೆ ಪಾಂಡಾ ಎಂದು ನಂಬಿಸಿ ಮೋಸ ಮಾಡಿದ್ದಾರೆ.

ಮೃಗಾಲಯದ ಅಧಿಕಾರಿಗಳ ಮೋಸ ಬಯಲಿಗೆ ಬರುತ್ತಿದ್ದಂತೆ ಪ್ರವಾಸಿಗರು ತಮ್ಮ ಹಣ ವಾಪಾಸ್ ನೀಡುವಂತೆ ಒತ್ತಾಯಿಸಿದ್ದಾರೆ.

ಸದ್ಯ ಚೀನಾ ಮೃಗಾಲಯದ ಮೋಸದಾಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.