Viral News; ನಿದ್ರಿಸುತ್ತಿದ್ದಾಗಲೇ ಯುವಕನ ಲಿಂಗ ಬದಲಿಸಿದ ವೈದ್ಯರು!

ರಾತ್ರಿ ಮಲಗಿ ಬೆಳಗಾಗುವ ಹೊತ್ತಿಗೆ ಹುಡುಗಿಯಾಗಿ ಬದಲು!!!

Team Udayavani, Jun 21, 2024, 6:53 AM IST

1-wewweq

ಮುಜಫ್ಪರ್‌ನಗರ್‌: ಯುವಕನೊಬ್ಬ ರಾತ್ರಿ ಮಲಗಿ ಬೆಳಗಾಗುವ ಹೊತ್ತಿಗೆ ಹುಡುಗಿಯಾಗಿ ಬದಲಾಗಿದ್ದಾನೆ. ಉತ್ತರ ಪ್ರದೇಶದ ಮುಜಫ್ಪ ರ್‌ನಗರ್‌ನ ಓಂ ಪ್ರಕಾಶ್‌ ಎಂಬಾತನ ಕುತಂತ್ರದಿಂದಾಗಿ ಲಿಂಗ ಬದಲಿಸಲಾಗಿದೆ.

ಇದಕ್ಕೆ ಸ್ಥಳೀಯ ಮೆಡಿಕಲ್‌ ಕಾಲೇಜ್‌ ವೈದ್ಯರು ಸಾಥ್‌ ನೀಡಿದ್ದಾರೆಂದು ಆರೋಪಿಸಲಾಗಿದೆ. ಸಂತ್ರಸ್ತನ ಹೆಸರು ಮುಜಾಹಿದ್‌. ನನ್ನ ಒಪ್ಪಿಗೆ ಇಲ್ಲದೇ ಓಂಪ್ರಕಾಶ್‌ ಲಿಂಗ ಬದಲಿಸಿದ್ದಾರೆ ಎಂದು ಮುಜಾಹಿದ್‌ ಆರೋಪಿಸಿದ್ದಾನೆ.

ಕಳೆದ ಎರಡು ವರ್ಷಗಳಿಂದ ಓಂಪ್ರಕಾಶ್ ತನಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಮುಜಾಹಿದ್ ಹೇಳಿಕೊಂಡಿದ್ದು, ಆಸ್ಪತ್ರೆ ತಪಾಸಣೆಯ ಅಗತ್ಯವಿರುವ ವೈದ್ಯಕೀಯ ಸಮಸ್ಯೆ ಇದೆ ಎಂದು ಸುಳ್ಳು ಹೇಳಿ ನಂಬಿಸಿ  ಆಸ್ಪತ್ರೆಗೆ ಕರೆದೊಯ್ದು ಅರಿವಳಿಕೆ ನೀಡಿ ಲಿಂಗ ಬದಲಾವಣೆಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

‘ಪುರುಷನಾದ ನನ್ನನ್ನು ಹೆಣ್ಣಾಗಿ ಬದಲಾಯಿಸಿ, ನೀನು ನನ್ನೊಂದಿಗೆ ಬಾಳಬೇಕು’ ಎಂದು ಓಂಪ್ರಕಾಶ್ ಹೇಳಿದ್ದಾಗಿ ಮುಜಾಹಿದ್ ಹೇಳಿಕೊಂಡಿದ್ದಾನೆ.

“ಇನ್ನು ನಿನ್ನನ್ನು ಮನೆಯವರು ಸ್ವೀಕರಿಸುವುದಿಲ್ಲ. ನಾನು ವಕೀಲರನ್ನು ಸಿದ್ಧಪಡಿಸಿದ್ದು, ನ್ಯಾಯಾಲಯದ ಮದುವೆಗೆ ಸಿದ್ಧತೆ ಮಾಡಿದ್ದೇನೆ. ನಿನ್ನ ತಂದೆಯನ್ನು ಶೂಟ್ ಮಾಡುತ್ತೇನೆ ಮತ್ತು ನಿಮ್ಮ ಪಾಲಿನ ಭೂಮಿಯನ್ನು ನನ್ನ ಹೆಸರಿಗೆ ಮಾಡಿಕೊಂಡು, ಅದನ್ನು ಮಾರಿ ಲಕ್ನೋಗೆ ಹೋಗುತ್ತೇನೆ” ಎಂದು ಓಂಪ್ರಕಾಶ್ ಹೇಳಿರುವುದಾಗಿ ಮುಜಾಹಿದ್ ಹೇಳಿಕೊಂಡಿದ್ದಾನೆ.

ರೈತ ಮುಖಂಡ ಶ್ಯಾಮ್ ಪಾಲ್ ನೇತೃತ್ವದಲ್ಲಿ ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು, ಓಂಪ್ರಕಾಶ್ ಹಾಗೂ ತಪ್ಪಿತಸ್ಥ ವೈದ್ಯರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.