Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!


Team Udayavani, Sep 18, 2024, 4:28 PM IST

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

ಹೈದರಾಬಾದ್:‌ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಬೆಡ್‌ನಲ್ಲಿ ಮಲಗಿಕೊಂಡು ಸಿನಿಮಾ ನೋಡುತ್ತಿರುವ ವೇಳೆಯೇ ವೈದ್ಯರು ಯಶಸ್ವಿಯಾಗಿ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡವು ರೋಗಿಯೊಬ್ಬರ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದೆ.

ಕೊತಪಲ್ಲಿಯ ಎ ಅನಂತಲಕ್ಷ್ಮಿ ಅವರಿಗೆ ತಮ್ಮ ಕೈಕಾಲುಗಳಲ್ಲಿ ಮರಗಟ್ಟುವಿಕೆ ಮತ್ತು ನಿರಂತರ ತಲೆನೋವಿನಂತಹ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಅವರ ಮೆದುಳಿನ ಎಡಭಾಗದಲ್ಲಿ 3.3 x 2.7 ಸೆಂ.ಮೀ ಗಡ್ಡೆಯಿರುವುದು ಪತ್ತೆಯಾಗಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ವೆಚ್ಚದ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡು ಶಸ್ತ್ರ ಚಿಕಿತ್ಸೆ ಮಾಡಿಸಲು ಮುಂದಾಗುತ್ತಾರೆ.

ಈ ಮೆದುಳಿನ ಶಸ್ತ್ರ ಚಿಕಿತ್ಸೆಗೆ ʼಅವೇಕ್ ಕ್ರಾನಿಯೊಟಮಿ’(Awake craniotomy) ಅಥವಾ ʼಅವೇಕ್ ಬ್ರೈನ್ ಸರ್ಜರಿʼ(Awake Brain Surgery) ಎಂದೂ ಕರೆಯುತ್ತಾರೆ. ಈ ಶಸ್ತ್ರ ಚಿಕಿತ್ಸಾ ವಿಧಾನದಲ್ಲಿ ರೋಗಿಯು ಎಚ್ಚರವಾಗಿರಬೇಕಾಗುತ್ತದೆ. ಮೆದುಳಿನ ನರಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಎಚ್ಚರಿಕೆಯಿಂದ ಈ ಸರ್ಜರಿಯನ್ನು ನಡೆಸಬೇಕಾಗುತ್ತದೆ. ಆಗಾಗ ರೋಗಿಯ ಬಳಿ ಶಸ್ತ್ರಚಿಕಿತ್ಸಾ ತಂಡ ಸಂವಹನ ನಡೆಸಬೇಕಾಗುತ್ತದೆ.

ಹೀಗಾಗಿ ರೋಗಿ ಎಚ್ಚರದಿಂದ ಇರಬೇಕಾಗುವ ಹಿನ್ನೆಲೆಯಲ್ಲಿ, ಅನಂತಲಕ್ಷ್ಮಿ ಸರ್ಜರಿ ನಡೆಸುವಾಗ ಎಚ್ಚರದಿಂದ ಇದ್ದು ತನ್ನ ನೆಚ್ಚಿನ ಹೀರೋ ಜೂ.ಎನ್‌ ಟಿಆರ್‌ ಅವರ ʼಅಧುರ್ಸ್‌ʼ ಸಿನಿಮಾವನ್ನು ನೋಡಿದ್ದಾರೆ.

ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸ್ವಲ್ಪ ಸಮಯದ ನಂತರ ರೋಗಿಯು ಎದ್ದು ಉಪಹಾರ ಸೇವಿಸಲು ಸಾಧ್ಯವಾಯಿತು. ವರದಿಗಳ ಪ್ರಕಾರ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಐದು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.

ಸದ್ಯ ಅವರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.