Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

ವಿಡಿಯೋ ವೈರಲ್.. ಸ್ಥಳೀಯರು ಪ್ರಾಣದ ಹಂಗು ತೊರೆದು ರಕ್ಷಿಸಿದರು...

Team Udayavani, Apr 29, 2024, 6:55 AM IST

1-qweqweqw

ಚೆನ್ನೈ : ನಗರದ ಅವಡಿಯಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ಭಾನುವಾರ ಮೇಲ್ಛಾವಣಿಯ ಟಿನ್ ರೂಫ್‌ನ ಅಂಚಿನಲ್ಲಿ ಶಿಶುವೊಂದು ಪ್ರಾಣಾಪಾಯಕ್ಕೆ ಸಿಲುಕಿದ್ದು ಸುತ್ತಮುತ್ತಲಿನವರು ಪ್ರಾಣದ ಹಂಗು ತೊರೆದು ರಕ್ಷಿಸಿದ ಭಯಾನಕ ದೃಶ್ಯದ ವಿಡಿಯೋ ವೈರಲ್ ಆಗುತ್ತಿದೆ.

ನಾಲ್ಕನೇ ಮಹಡಿಯಿಂದ ಬಿದ್ದು ಎರಡು ಅಂತಸ್ತಿನ ಮೇಲ್ಛಾವಣಿಯ ಅಂಚಿನ ಮೇಲೆ ಬಿದ್ದ ಮಗುವನ್ನು ಸಮಯೋಚಿತ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ.

ಬಾಲ್ಕನಿಯಿಂದ ರೆಕಾರ್ಡ್ ಮಾಡಿದ ಕ್ಲಿಪ್‌ನಲ್ಲಿ ಎಂಟು ತಿಂಗಳ ಹರೆಯದ ಹರಿನ್ ಮಾಗಿ ಕಟ್ಟಡದ ಎರಡನೇ ಮಹಡಿಯ ಮೇಲ್ಛಾವಣಿಯ ಕವರ್‌ನ ತುದಿಯಲ್ಲಿ ತನ್ನ ಕೈ ಮತ್ತು ಮೊಣಕಾಲುಗಳ ಮೇಲೆ ಮಲಗಿರುವುದು ಕಂಡುಬಂದಿದೆ.

ಮೂವರು ಪುರುಷರು ಮಗುವನ್ನು ರಕ್ಷಿಸಲು ಮೊದಲ ಮಹಡಿಯ ಕಿಟಕಿಯಿಂದ ಮೇಲಕ್ಕೆ ಏರಲು ಪ್ರಯತ್ನಿಸಿದಾಗ ಗಾಬರಿಗೊಂಡ ನಿವಾಸಿಗಳು ಸಹಾಯಕ್ಕಾಗಿ ಕಿರುಚಿದ್ದಾರೆ.ಮಗು ತಪ್ಪಿ ಕೆಳಗೆ ಬಿದ್ದರೆ ಹಿಡಿಯಲು ಜನರ ಗುಂಪು ಕಿಟಕಿಯ ಕೆಳಗೆ ನೆಲ ಮಹಡಿಯಲ್ಲಿ ಬೆಡ್‌ಶೀಟ್ ಗಳನ್ನು ಹಿಡಿದು ನಿಂತಿದ್ದರು. ಮಗುವಿಗೆ ನೋವಾಗದಂತೆ ನೋಡಿಕೊಳ್ಳಲು ಹಾಸಿಗೆಯ ಕೆಳಗೆ ಹಾಸಿಗೆಯನ್ನು ಇರಿಸಲಾಗಿತ್ತು. ಕೊನೆಗೂ ಪುರುಷರು ಮಗುವನ್ನು ರಕ್ಷಿಸಿದ್ದಾರೆ.

ರಮ್ಯಾ ಎಂಬಾಕೆ ಬಾಲ್ಕನಿಯಲ್ಲಿ ಶುಶ್ರೂಷೆ ಮಾಡುತ್ತಿದ್ದ ವೇಳೆ ಮಗು ಕೆಳಗೆ ಬಿದ್ದಿತ್ತು ಎಂದು ಆವಡಿ ಪೊಲೀಸ್ ಕಮಿಷನರ್ ಶಂಕರ್ ಹೇಳಿದ್ದಾರೆ. ವಿಡಿಯೋ ಮತ್ತು ಪಾರುಗಾಣಿಕಾ ಕಾರ್ಯ ನೈಜವಾಗಿದ್ದು, ನಮಗೆ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಮಗು ಚೆನ್ನಾಗಿಯೇ ಇದೆ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.