Video: ಹಸಿವು ತಡೆಯಲಾರದೆ ಅಕ್ಕಿ ಗೋದಾಮಿಗೆ ದಾಳಿ ಮಾಡಿದ ಕಾಡಾನೆ…


Team Udayavani, Apr 3, 2024, 3:37 PM IST

Video: ಹಸಿವು ತಡೆಯಲಾರದೆ ಆಹಾರ ನಿಗಮದ ಗೋದಾಮಿಗೆ ದಾಳಿ ಮಾಡಿದ ಕಾಡಾನೆ…

ಮಾನವನ ದುಸ್ಸಾಹದಿಂದ ಕಾಡು ಪ್ರಾಣಿಗಳಿಗೆ ಕಾಡಿನಲ್ಲಿ ಆಹಾರ ಸಿಗದಂತಾಗಿದೆ ಇದರಿಂದ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ನಾಡಿಗೆ ಬರುವ ಸ್ಥಿತಿಯನ್ನು ಮಾನವನೇ ನಿರ್ಮಾಣ ಮಾಡಿ ಇದೀಗ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ ಎಂದು ಅರಣ್ಯ ಇಲಾಖೆಗೆ ದೂರು ನೀಡುವ ಸ್ಥಿತಿಗೆ ಬಂದಿದ್ದೇವೆ.

ಆಹಾರ ಅರಸಿಕೊಂಡು ಕಾಡು ಪ್ರಾಣಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಂಚರಿಸುತ್ತವೆ ಅದೇ ರೀತಿ ಕೇರಳ-ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಇದ್ದಕಿದ್ದಂತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ.

ಕಾಡಾನೆಯನ್ನು ಕಂಡ ಗ್ರಾಮದ ಜನ ಭಯಭೀತರಾಗಿದ್ದಾರೆ ಅಲ್ಲದೆ ಆನೆಯನ್ನು ಕಾಡಿಗೆ ಓಡಿಸುವ ಯತ್ನವನ್ನೂ ಮಾಡಿದ್ದಾರೆ ಆದರೆ ಜನರ ಬೆದರಿಕೆಗೆ ಜಗ್ಗದ ಆನೆ ನೇರವಾಗಿ ಆಹಾರ ನಿಗಮದ ಗೋದಾಮಿನ ಬಳಿ ಬಂದಿದೆ ಇಲ್ಲಿ ಗೋದಾಮಿಗೆ ಶಟರ್ ಹಾಕಿರುವುದನ್ನು ಕಂಡ ಆನೆ ಸೊಂಡಿಲಿನಿಂದ ಶಟರ್ ಮುರಿದು ಒಳಗಿನಿಂದ ಅಕ್ಕಿಯ ಚೀಲವನ್ನು ಹೊರಗೆ ಎಳೆದು ತಂದು ಅದರಲ್ಲಿದ್ದ ಅಕ್ಕಿಯನ್ನು ತಿನ್ನಲು ಶುರು ಮಾಡಿದೆ. ಗ್ರಾಮಸ್ಥರು ಆನೆಯನ್ನು ಓಡಿಸಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಆನೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.