ʼತುನಿವುʼ ಸಿನಿಮಾದಿಂದ ಪ್ರೇರಣೆಗೊಂಡು ಬ್ಯಾಂಕ್‌ ದರೋಡೆಗೆ ಬಂದ ವಿದ್ಯಾರ್ಥಿ.!

ದರೋಡೆಗೆ ಬಂದ ವ್ಯಕ್ತಿಯನ್ನು ಹಿಡಿದ ವಿಡಿಯೋ ವೈರಲ್

Team Udayavani, Feb 5, 2023, 12:44 PM IST

tdy-5

ಚೆನ್ನೈ: ಸಿನಿಮಾಗಳು ನಮ್ಮ ಮೇಲೆ ತುಂಬಾ ಪರಿಣಾಮವನ್ನು ಬೀರುತ್ತದೆ. ಸಿನಿಮಾವನ್ನೇ ನೋಡಿ ನಮ್ಮ ಜೀವನವೂ ಹೀಗೆಯೇ ಇರಬೇಕಿತ್ತು ಕೆಲವೊಮ್ಮೆ ಅಂದುಕೊಳ್ಳುತ್ತೇವೆ. ಸಿನಿಮಾವನ್ನು ನೋಡಿ ವ್ಯಕ್ತಿಯೊಬ್ಬ ಇಲ್ಲಿ ಏನೋ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.

ಕಾಲಿವುಡ್‌ ಸ್ಟಾರ್‌ ಅಜಿತ್‌ ಕುಮಾರ್‌ ಅವರ ʼತುನಿವುʼ ಯಶಸ್ವಿಯಾಗಿ ಪ್ರದರ್ಶನವನ್ನು ಕಾಣುತ್ತಿದೆ. ಬ್ಯಾಂಕ್‌ ದರೋಡೆಯ ಕಥೆಯನ್ನೊಳಗೊಂಡ ಸಿನಿಮಾದಲ್ಲಿ ಮಾಸ್‌, ಕ್ಲಾಸ್‌ ಎರಡೂ ಅಂಶವೂ ಇದೆ. ಸಿನಿಮಾದಲ್ಲಿ ಬ್ಯಾಂಕ್‌ ದರೋಡೆ ಮಾಡುವ ದೃಶ್ಯವನ್ನು ನೋಡಿ, ವ್ಯಕ್ತಿಯೊಬ್ಬ ಬ್ಯಾಂಕ್‌ ಲೂಟಿ ಮಾಡಲು ಬಂದು  ಸಿಕ್ಕಿ ಬಿದ್ದಿರುವ ಘಟನೆ ತಿರುಪ್ಪೂರಿನ ಧಾರಾಪುರಂ ಪ್ರದೇಶದಲ್ಲಿ ನಡೆದಿದೆ.

ಸುರೇಶ್ ಎಂಬ ಪಾಲಿಟೆಕ್ನಿಕ್ ವಿದ್ಯಾರ್ಥಿ ʼತುನಿವುʼ ಸಿನಿಮಾದಿಂದ ಪ್ರೇರಣೆಗೊಂಡು ಬುರ್ಖಾಧರಿಸಿ ಬ್ಯಾಂಕ್‌ ಗೆ ಬಂದಿದ್ದಾನೆ. ಕೆಲ ಸಮಯ ಅತ್ತಿತ್ತ ನೋಡಿ, ಕೈಯಲ್ಲಿ ಚಾಕು ಹಾಗೂ ಗನ್‌ ಹಿಡಿದುಕೊಂಡು ಅಲ್ಲಿಂದ ಗ್ರಾಹಕರು, ಸಿಬ್ಬಂದಿಗಳನ್ನು ಹೆದರಿಸಿದ್ದಾನೆ. ಹಣ ನೀಡಿ ಎಂದು ಸಿಬ್ಬಂದಿಗೆ ಬೆದರಿಸಲು ಮುಂದೆ ಹೋಗುವಾಗ ಕೈ ಆಯುಧವೊಂದು ಕೆಳಕ್ಕೆ ಬೀಳುತ್ತದೆ. ಆಯುಧವನ್ನು ತೆಗೆದುಕೊಳ್ಳಲು ಬಗ್ಗುವಾಗ, ಭಯದಲ್ಲೇ ಚೇರ್‌ ನಲ್ಲಿ ಕೂತಿದ್ದ ವೃದ್ಧರೊಬ್ಬರು ಇದನ್ನು ನೋಡಿ ಕೂಡಲೇ ತನ್ನ ಟವೆಲ್ ನಲ್ಲಿ ದರೋಡೆಕೋರನನ್ನು ಗಟ್ಟಿಯಾಗಿ ಹಿಡಿದು ನುಕ್ಕುತ್ತಾರೆ. ಇದಕ್ಕೆ ಎಲ್ಲರೂ ಸಾಥ್‌ ಕೊಟ್ಟು ದರೋಡೆ ಮಾಡಲು ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿಯ ಬಳಿ ಇದ್ದದ್ದು ಆಟಿಕೆ ಗನ್‌ ಎಂದು ತಿಳಿದು ಬಂದಿದೆ. ಸದ್ಯ ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದ್ದು ವೈರಲ್‌ ಆಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.