Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!

ಇಲಾಖೆಯನ್ನು ಮುಜುಗರಕ್ಕೀಡು ಮಾಡಿದ ಪೊಲೀಸ್ ಪೇದೆ ; ವಿಡಿಯೋ ವೈರಲ್

Team Udayavani, Sep 23, 2024, 8:49 PM IST

1-rrrr

ಕೊಚ್ಚಿ (ಕೇರಳ): ಇಲ್ಲಿಗೆ ಸಮೀಪದ ಪಟ್ಟಿಮಟ್ಟಂನಲ್ಲಿರುವ ಸರಕಾರಿ ಮದ್ಯದ ಅಂಗಡಿಯಲ್ಲಿ ಹಣ ನೀಡದೆ ಮದ್ಯದ ಬಾಟಲಿಯೊಂದಿಗೆ ಓಡಿಹೋಗಲು ಯತ್ನಿಸಿದ ಪೊಲೀಸ್ ಪೇದೆಯೊಬ್ಬ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ನಾಚಿಕೆಗೇಡಿನ ಘಟನೆ ನಡೆದಿದೆ. .

ಪೊಲೀಸ್ ಇಲಾಖೆಯಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಿ ಎಂಬಾತ ಕೃತ್ಯ ಎಸಗಿದ್ದು, ಇಲಾಖೆಯನ್ನು ಮುಜುಗರಕ್ಕೀಡು ಮಾಡಿದ ಘಟನೆ ಭಾನುವಾರ(ಸೆ22) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ನೀಡದೆ ಕೌಂಟರ್‌ನಿಂದ ಓಡಿಹೋಗಲು ಯತ್ನಿಸಿದ ಪೇದೆಯನ್ನು ಮದ್ಯದಂಗಡಿಯ ನೌಕರರು ಬಲವಂತವಾಗಿ ತಡೆದಿರುವ ಸಿಸಿಟಿವಿ ದೃಶ್ಯಗಳನ್ನು ದೂರದರ್ಶನ ವಾಹಿನಿಗಳು ಸೋಮವಾರ ಪ್ರಸಾರ ಮಾಡಿವೆ.

ಪೊಲೀಸರ ಪ್ರಕಾರ,ಮದ್ಯದಂಗಡಿಯ ನೌಕರರು ಮತ್ತು ಪೊಲೀಸ್ ಪೇದೆಯ ನಡುವೆ ವಾಗ್ವಾದ ನಡೆದ ಬಳಿಕ ಹಣ ನೀಡದೆ ಮದ್ಯದ ಬಾಟಲಿಯೊಂದಿಗೆ ಓಡಿಹೋಗಲು ಪ್ರಯತ್ನಿಸಲಾಗಿದೆ.

ಮದ್ಯದಂಗಡಿ ನೌಕರರ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ (ಪಿಡಿಪಿಪಿ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ.

ಟಾಪ್ ನ್ಯೂಸ್

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

11

Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

1-udupi

Udupi; ಹೊರರಾಜ್ಯದ ಕಾರ್ಮಿಕರ ತಂಡಗಳ ಬೀದಿ ಕಾಳಗ: ಹಲವರು ವಶಕ್ಕೆ

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

11

Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ

accident

Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.