Video: ಕ್ಯಾಬ್ ಚಾಲಕನ ಆ ಒಂದು ಸಣ್ಣ ತಪ್ಪಿಗೆ ದರ್ಪ ಮೆರೆದ ಆಡಿ ಕಾರಿನ ಮಾಲೀಕ…


Team Udayavani, Aug 30, 2024, 4:11 PM IST

Video: ಕ್ಯಾಬ್ ಚಾಲಕನ ಆ ಒಂದು ಸಣ್ಣ ತಪ್ಪಿಗೆ ದರ್ಪ ಮೆರೆದ ಆಡಿ ಕಾರಿನ ಮಾಲೀಕ…

ಮುಂಬೈ: ಆಡಿ ಕಾರಿನ ಮಾಲೀಕನೋರ್ವ 24 ವರ್ಷದ ಕ್ಯಾಬ್ ಚಾಲಕನಿಗೆ ಮನಬಂದಂತೆ ಥಳಿಸಿ ಬಳಿಕ ರಸ್ತೆಯ ಮೇಲೆ ಎತ್ತಿ ಬಿಸಾಡಿ ಅಮಾನುಷವಾಗಿ ವರ್ತಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ನೋಡಿದ ಮಂದಿ ಐಷಾರಾಮಿ ಕಾರಿನ ಮಾಲೀಕನ ವರ್ತನೆ ವಿರುದ್ಧ ಕೆಂಡಕಾರಿದ್ದಾರೆ.

ಅಸಲಿಗೆ ನಡೆದಿದ್ದೇನು?:
ಕಳೆದ ಆಗಸ್ಟ್ 18 ರಂದು ಘಟನೆ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋ ದಲ್ಲಿ ಐಷಾರಾಮಿ ಕಾರಿಗೆ ಓಲಾ ಕಾರು ಚಾಲಕನೋರ್ವ ಡಿಕ್ಕಿ ಹೊಡಿದಿದ್ದಾನೆ ಅದು ಸಣ್ಣ ಮಟ್ಟಿಗೆ ಡಿಕ್ಕಿ ಹೊಡೆದ ಕೂಡಲೇ ಕಾರಿನಿಂದ ಇಳಿದು ಬಂದ ಮಾಲೀಕ ಕಾರಿನ ಹಿಂಬದಿ ನೋಡಿ ಸಿಟ್ಟಿಗೆದ್ದು ಓಲಾ ಕಾರು ಚಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಇದಾದ ಬಳಿಕ ಆತನನ್ನು ಎತ್ತಿ ನೆಲಕ್ಕೆ ಬಿಸಾಡಿದ್ದಾನೆ ಈ ವೇಳೆ ಆತ ನೆಲದ ಮೇಲೆ ಬಿದ್ದು ಒದ್ದಾಡುತ್ತಾನೆ ಆದರೆ ಅಲ್ಲಿದ್ದ ಯಾರೂ ಆತನ ಸಹಾಯಕ್ಕೆ ಹೋಗುವುದಿಲ್ಲ, ಅಲ್ಲದೆ ಆ ಪ್ರದೇಶದಲ್ಲಿ ನಾಲ್ಕೈದು ಸೆಕ್ಯೂರಿಟಿ ಇದ್ದರೂ ಯಾರೂ ಸಹಾಯಕ್ಕೆ ಬರುವುದಿಲ್ಲ.

ಕೊನೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ವ್ಯಕ್ತಿ ಎದ್ದು ಕಾರಿನ ಬಳಿ ಬರುವುದು ಸಿಸಿ ಕ್ಯಾಮೆರಾದಲ್ಲಿ ಕಾಣುತ್ತದೆ. ಇದಕ್ಕೂ ಮೊದಲು ಹಲ್ಲೆ ನಡೆಸಿದ ವ್ಯಕ್ತಿ ಹಾಗೂ ಆತನ ಜೊತೆಗಿದ್ದ ಇತರರು ಅಲ್ಲಿಂದ ಹೊರನಡೆದಿದ್ದಾರೆ.

ಇದಾದ ಬಳಿಕ ಆತನನ್ನು ಅಲ್ಲಿದ್ದ ಜನರೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ, ಅಲ್ಲದೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಬಳಿ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಐಷಾರಾಮಿ ಕಾರು ಚಾಲಕ ಹಾಗೂ ಆತನ ಜೊತೆಗಿದ್ದವರಿಗೂ ಶಿಕ್ಷೆ ಆಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Gujarat Floods: ಪ್ರವಾಹದಿಂದ ಮನೆಯ ಮೇಲೆ ರಕ್ಷಣೆ ಪಡೆದ ಮೊಸಳೆ… ಜೀವ ಭಯದಲ್ಲಿ ಜನ

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ

1-wqeewqewq

Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್

1-MOdi

‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

12

Arrested: ನಿಷೇಧಿತ ಇ-ಸಿಗರೆಟ್‌ ಮಾರಾಟ: ನಾಲ್ವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.