Wives: 6 ಪತ್ನಿಯರ ಗಂಡನಿಗೆ ಮೊದಲು ಯಾರಿಂದ ಮಗು ಪಡೆಯಬೇಕೆನ್ನುವುದೇ ಗೊಂದಲ ಅಂತೆ.!


Team Udayavani, Apr 11, 2023, 12:26 PM IST

tdy-5

ಬ್ರೆಜಿಲ್: ಪತಿ – ಪತ್ನಿ ಹೇಳಿದ ಮೇಲೆ ಸಂಸಾರದಲ್ಲೊಂದು ಮುದ್ದಾದ ಮಗುವಿರಬೇಕು. ಗಂಡೋ – ಹೆಣ್ಣೊ ಎರಡು ಮಕ್ಕಳಾದರೂ ಇರಬೇಕು. ಆದರೆ ಇಲ್ಲೊಬ್ಬ ವ್ಯಕ್ತಿಗೆ ಆರು ಜನ ಪತ್ನಿಯರು ಇದ್ದಾರೆ. ಈತ ತನ್ನ ಕುಟುಂಬದ ವಾರಸುದಾರನನ್ನು ಯಾರಿಂದ ಪಡೆಯಬೇಕೆನ್ನುವ ಕನ್‌ ಫ್ಯೂಸ್‌ ನಲ್ಲಿ ಇದ್ದರಂತೆ.!

ಬ್ರೆಜಿಲ್‌ನ ಸಾವೊ ಪಾಲೊ ಮೂಲದ 37 ವರ್ಷದ ಆರ್ಥರ್ ಒ ಉರ್ಸೊ ಎನ್ನುವ ವ್ಯಕ್ತಿಗೆ 9 ಜನ ಪತ್ನಿಯರಿದ್ದರು. ಬಳಿಕ ಮೂವರಿಗೆ ವಿಚ್ಚೇದನ ನೀಡಿದ್ದಾರೆ. ಲುವಾನಾ ಕಝಾಕಿ, ಎಮೆಲಿ ಸೌಜಾ, ವಲ್ಕ್ವಿರಿಯಾ ಸ್ಯಾಂಟೋಸ್, ಒಲಿಂಡಾ ಮಾರಿಯಾ,ಡಾಮಿಯಾನಾ ಮತ್ತು ಅಮಂಡಾ ಅಲ್ಬುಕರ್ಕ್ ಎಂಬುವವರು ಈತನ ಪತ್ನಿಯರು.

ಆದರೆ ಈ ಆರು ಜನ ಪತ್ನಿಯರಲ್ಲಿ ತಾನು ಯಾರಿಂದ ಮಗು ಪಡೆಯಬೇಕೆನ್ನುವ ಗೊಂದಲ ಆರ್ಥರ್ ಒ ಉರ್ಸೊ ಅವರದು. ಈ ಹಿಂದೆ ಇದ್ದ ಪತ್ನಿಯಿಂದ ಈತ ಒಂದು ಹೆಣ್ಣು ಮಗುವನ್ನು ಪಡೆದಿದ್ದಾನೆ. ಈಗ ಆರ್ಥರ್ ಒ ಉರ್ಸೊನಿಗೆ ಗಂಡು ಮಗುಬೇಕು.

ಇದನ್ನೂ ಓದಿ: ಈಕೆಯದ್ದು ನಿಜವಾದ ಸ್ವಚ್ಛ ಭಾರತ..; ಅಂಕೋಲಾ ಮಹಿಳೆಯ ಕೆಲಸಕ್ಕೆ ಆನಂದ್ ಮಹೀಂದ್ರಾ ಮೆಚ್ಚುಗೆ

ತನ್ನ ಯಾವ ಪತ್ನಿಯರಿಗೂ ನಿರಾಶೆ ಮಾಡಲು ನನಗೆ ಇಷ್ಟವಿಲ್ಲ. ಇದು ನನ್ನನು ತುಂಬಾ ಸಮಯ ಗೊಂದಲದಲ್ಲಿ ಇರುವಂತೆ ಮಾಡಿತ್ತು. ಬಾಡಿಗೆ ತಾಯ್ತನ (Surrogacy) ದಿಂದ ಮಗು ಪಡೆಯಲು ನಿರ್ಧಾರಸಿದ್ದೇವೆ ಎಂದು ಹೇಳುತ್ತಾರೆ ಆರ್ಥರ್ ಒ ಉರ್ಸೊ.

ನನಗೆ 10 ಜನ ಹೆಂಡತಿಯರು ಇರಬೇಕು. ಅವರಿಂದ ಒಂದೊಂದು ಮಗು ಪಡೆಯಬೇಕೆನ್ನುನ ಕನಸಿದೆ ಎಂದು 6 ಪತ್ನಿಯರ ಗಂಡ ಆರ್ಥರ್ ಒ ಉರ್ಸೊ ಹೇಳುತ್ತಾರೆ.

ಬಾಡಿಗೆ ತಾಯ್ತನದ ಪ್ರಕ್ರಿಯೆಗೆ ಆರ್ಥರ್ ಒ ಉರ್ಸೊ ಲಕ್ಷಾಂತರ ರೂ. ಖರ್ಷು ಮಾಡಿದ್ದಾರೆ. ಭವಿಷ್ಯದಲ್ಲಿ ಮಕ್ಕಳನ್ನು ದತ್ತು ಪಡೆದುಕೊಳ್ಳುವ ಯೋಚನೆಯನ್ನು ಅವರು ಮಾಡಿಕೊಂಡಿದ್ದರಂತೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.