Bihar; ಮಹಾತ್ಮಾ ಗಾಂಧಿ ಪುಣ್ಯತಿಥಿ: ಚಪ್ಪಾಳೆ ತಟ್ಟಿ ಸಿಎಂ ನಿತೀಶ್ ಯಡವಟ್ಟು!!

ಮಾನಸಿಕ ಸ್ಥಿತಿ... ಪ್ರಶಾಂತ್ ಕಿಶೋರ್ ಹೇಳಿದ್ದು ಸರಿಯಾಗಿದೆ ಎಂದ ಹಲವರು

Team Udayavani, Jan 30, 2025, 5:23 PM IST

1-a-nitish

ಪಾಟ್ನಾ : ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಪಾಟ್ನಾದ ಗಾಂಧಿ ಘಾಟ್‌ನಲ್ಲಿ ನಡೆದ ಸಮಾರಂಭದಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಚಪ್ಪಾಳೆ ತಟ್ಟುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಗುರುವಾರ (ಜ 30) ನಡೆದ ಸಮಾರಂಭದ ದೃಶ್ಯ ಫೋನ್‌ನಲ್ಲಿ ಸೆರೆಹಿಡಿದು ನಂತರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಶ್ರದ್ಧಾಂಜಲಿ ಸಲ್ಲಿಸುವ ವೇಳೆ ನಿತೀಶ್ ಕುಮಾರ್ ಒಬ್ಬರೇ ಚಪ್ಪಾಳೆ ತಟ್ಟಲು ಆರಂಭಿಸಿದರು. ಇದೆ ವೇಳೆ ಬಿಹಾರ ವಿಧಾನಸಭೆ ಸ್ಪೀಕರ್ ನಂದ್ ಕಿಶೋರ್ ಯಾದವ್ ಅವರು ಚಪ್ಪಾಳೆ ತಟ್ಟುವುದನ್ನು ನಿಲ್ಲಿಸುವಂತೆ ನಿತೀಶ್ ಕುಮಾರ್ ಅವರಿಗೆ ಸೂಕ್ಷ್ಮವಾಗಿ ಸೂಚಿಸಿದರು.

ಸಮಾರಂಭದಲ್ಲಿ ಸಶಸ್ತ್ರ ಪೊಲೀಸರು ಗೌರವ ವಂದನೆ ಸಲ್ಲಿಸಿ, ಎರಡು ನಿಮಿಷ ಮೌನ ಆಚರಿಸಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಮೌನಾಚರಣೆಯನ್ನೂ ಮಾಡಲಾಯಿತು.

ಪ್ರಶಾಂತ್ ಕಿಶೋರ್ ಹೇಳಿದ್ದು ಸರಿಯಾಗಿದೆ ಎಂದ ಹಲವರು

“ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ”ನಿತೀಶ್ ಕುಮಾರ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಆದಷ್ಟು ಬೇಗ ಮುಖ್ಯಮಂತ್ರಿಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದ್ದರು. ಈ ಘಟನೆ ನಡೆದ ಬಳಿಕ ಅನೇಕರು ಪ್ರಶಾಂತ್ ಕಿಶೋರ್ ಹೇಳಿದ್ದು ಸರಿಯಾಗಿಯೇ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಆರ್ ಜೆಡಿ, ಕಾಂಗ್ರೆಸ್ ಸೇರಿ ವಿಪಕ್ಷಗಳ ನಾಯಕರು ನಿತೀಶ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಟಾಪ್ ನ್ಯೂಸ್

Champions Trophy: India vs Bangladesh match toss

Champions Trophy: ಭಾರತದ ಆಟ ಆರಂಭ; ದುಬೈನಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

‘ಕಣ್ಣಪ್ಪʼಕ್ಕಾಗಿ ಒಂದು ಪೈಸೆಯನ್ನು ತೆಗೆದುಕೊಂಡಿಲ್ಲ ಪ್ರಭಾಸ್‌, ಮೋಹನ್‌ ಲಾಲ್‌: ಕಾರಣವೇನು?

‘ಕಣ್ಣಪ್ಪʼಕ್ಕಾಗಿ ಒಂದು ಪೈಸೆಯನ್ನು ತೆಗೆದುಕೊಂಡಿಲ್ಲ ಪ್ರಭಾಸ್‌, ಮೋಹನ್‌ ಲಾಲ್‌: ಕಾರಣವೇನು?

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

ತರಬೇತಿ ವೇಳೆ 270 ಕೆಜಿ ಭಾರದ ರಾಡ್‌ ಮೈಮೇಲೆ ಬಿದ್ದು ಚಿನ್ನದ ಪದಕ ವಿಜೇತೆಯ ದುರಂತ ಅಂತ್ಯ

ತರಬೇತಿ ವೇಳೆ 270 ಕೆಜಿ ಭಾರದ ರಾಡ್‌ ಮೈಮೇಲೆ ಬಿದ್ದು ಚಿನ್ನದ ಪದಕ ವಿಜೇತೆಯ ದುರಂತ ಅಂತ್ಯ

1-kumbh

Mahakumbh mela; 7 ಬೇಡಿಕೆಯಿಟ್ಟು ಪುಣ್ಯ ಸ್ನಾನ ಮಾಡಿದ ಚಿಕ್ಕಮಗಳೂರಿನ ಯುವಕ!

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ

Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

3

Surathkal: ಲಂಗುಲಗಾಮಿಲ್ಲದ ಸುರತ್ಕಲ್‌ ಸಂತೆ!

Champions Trophy: India vs Bangladesh match toss

Champions Trophy: ಭಾರತದ ಆಟ ಆರಂಭ; ದುಬೈನಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ

2

Guttigaru: ವೋಲ್ಟೇಜ್‌ ಸಮಸ್ಯೆಗೆ ಕೃಷಿಕರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.