ಚಹಾ ಮಾರಿಕೊಂಡು ಕೋಟ್ಯಾಧಿಪತಿಯಾದ ಯುವಕನಿಂದ 90 ಲಕ್ಷ ಮೌಲ್ಯದ ಕಾರು ಖರೀದಿ : ಫೋಸ್ಟ್‌ ವೈರಲ್


Team Udayavani, Feb 16, 2023, 5:08 PM IST

ಚಹಾ ಮಾರಿಕೊಂಡು ಕೋಟ್ಯಾಧಿಪತಿಯಾದ ಯುವಕನಿಂದ 90 ಲಕ್ಷ ಮೌಲ್ಯದ ಕಾರು ಖರೀದಿ : ಫೋಸ್ಟ್‌ ವೈರಲ್

ಭೋಪಾಲ್: ಏನಾದರೂ ಸಾಧಿಸಬೇಕೆಂದರೆ ನಿರಂತರ ಪರಿಶ್ರಮ, ಛಲವಿರಲೇಬೇಕು. ಇವತ್ತು ಮಾಡುವ ಕೆಲಸ ಸಣ್ಣದಾದರೆ ಏನು, ಇದೇ ಕೆಲಸ ನಾಳೆ ನಮ್ಮನ್ನು ದೊಡ್ಡಮಟ್ಟದಲ್ಲಿ ಮುಂದೆ ಬರಲು ಸಹಾಯ ಮಾಡಬಹುದು.

ಈ ಮಾತು ಅಹಮದಾಬಾದ್ ನಲ್ಲಿ ತನ್ನ ಎಂಬಿಎ ಪದವಿಯನ್ನು ಬಿಟ್ಟು ಚಹಾದಂಗಡಿಯನ್ನಿಟ್ಟು ಇಂದು ಕೋಟ್ಯಾಧಿಪತಿಯಾಗಿ 90 ಲಕ್ಷ ಮೌಲ್ಯದ ಕಾರನ್ನು ಖರೀದಿಸಿದ ಪ್ರಫುಲ್ ಬಿಲ್ಲೋರ್ ನಿಗೆ ಸಾಟಿಯಾಗುತ್ತದೆ.

2017 ರಲ್ಲಿ ಎಂಬಿಎ ಪದವಿಯನ್ನು ಬಿಟ್ಟು ಕಾಲೇಜಿನ ಬಳಿಯೇ ಬರೀ 8 ಸಾವಿರ ರೂಪಾಯಿಯನ್ನು ಕಿಸೆಯಲ್ಲಿ ಹಿಡಿದುಕೊಂಡು ರಸ್ತೆ ಬದಿ ಒಂದು ಸಣ್ಣ ಗಾಡಿಯಲ್ಲಿ ಚಹಾ ಮಾರಲು ಆರಂಭಿಸಿದ ಪ್ರಫುಲ್‌ ಇಂದು ಬಿಲಿಯನೆರ್ ಆಗಿದ್ದಾರೆ. ʼಎಂಬಿಎ ಚಾಯಿವಾಲʼ ಎನ್ನುವ ಹೆಸರಿನ ಇವರ ಚಹಾದಂಗಡಿಯ ಶಾಖೆ 100 ಕ್ಕೂ ಹೆಚ್ಚಿನ ಕಡೆಗಳಲ್ಲಿ ಇದೆ.

ಇತ್ತೀಚೆಗೆ ಪ್ರಫುಲ್‌ 90 ಲಕ್ಷ ರೂಪಾಯಿ ಮೌಲ್ಯದ ಮರ್ಸಿಡಿಸ್ ಬೆಂಜ್ ದುಬಾರಿ ಎಸ್‌ ಯುವಿ ಕಾರನ್ನು ಖರೀದಿಸಿದ್ದಾರೆ. ಕಾರನ್ನು ತನ್ನ ಸಹೋದರ ಹಾಗೂ ಸಂಬಂಧಿಕರ ಜೊತೆ ಹೋಗಿ ಶೋರೂಂನಲ್ಲಿ ಖರೀದಿಸಿದ ವಿಡಿಯೋ ಹಾಗೂ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಲಕ್ಷಕ್ಕೂ ಅಧಿಕ ಮಂದಿ ಪೋಸ್ಟ್‌ ಲೈಕ್‌ ಮಾಡಿ ʼಎಂಬಿಎ ಚಾಯಿವಾಲʼ ನಿಗೆ ಕಂಗ್ರಾಟ್ಸ್‌ ಎಂದಿದ್ದಾರೆ.

ಪ್ರಫುಲ್‌ ಸ್ಫೂರ್ತಿದಾಯಕ ಮಾತುಗಾರ, ಹೂಡಿಕೆದಾರ , ಕಂಟೆಂಟ್‌ ಕ್ರಿಯೇಟರ್‌ ಆಗಿ ಯಶಸ್ವಿ ಉದ್ಯಮಿಯಾಗಿದ್ದಾರೆ.

 

View this post on Instagram

 

A post shared by Prafull Billore (@prafullmbachaiwala)

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.