Badminton: ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು


Team Udayavani, Jul 11, 2024, 9:44 AM IST

Badminton: ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿ ಗಮನಸೆಳೆದರು.

ರಾಷ್ಟ್ರಪತಿ ಮುರ್ಮು ಮತ್ತು ಸೈನಾ ನಡುವಿನ ಸೌಹಾರ್ದ ಪಂದ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು ಜೊತೆಗೆ ಮೆಚ್ಚುಗೆಯೂ ವ್ಯಕ್ತವಾಗಿದೆ.

ಸೈನಾ ಜೊತೆ ಬ್ಯಾಡ್ಮಿಂಟನ್ ಆಡಿದ ಕುರಿತ ಫೋಟೋಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ x ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಧ್ಯಕ್ಷೆ ದ್ರೌಪದಿ ಮುರ್ಮು ಅವರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋವನ್ನು ಸೈನಾ ನೆಹ್ವಾಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್‌’ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ನನ್ನ ಜೀವನದ ಸ್ಮರಣೀಯ ದಿನ, ಈ ದಿನವನ್ನು ನಾನು ಇಂದಿಗೂ ಮರೆಯುವುದಿಲ್ಲ ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದ್ದಕ್ಕಾಗಿ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಸೈನಾ ಸೇರಿದಂತೆ ಪದ್ಮ ಪ್ರಶಸ್ತಿ ವಿಜೇತ ಮಹಿಳೆಯರು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ‘ಹಿಸ್ ಕಹಾನಿ-ಮೇರಿ ಕಹಾನಿ’ ಕುರಿತು ಉಪನ್ಯಾಸ ನೀಡಲಿದ್ದು ಜೊತೆಗೆ ನೆರೆದಿರುವ ಪ್ರೇಕ್ಷಕರೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.

 

ಟಾಪ್ ನ್ಯೂಸ್

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

Avinash Sable enters final in the men’s 3000m steeplechase event

Paris; ಸ್ಟೀಪಲ್‌ಚೇಸ್‌ ಫೈನಲ್‌ಗೆ ಸಾಬ್ಲೆ, ಈ ಸಾಧನೆ ಮೊದಲ ಭಾರತೀಯ

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Thimmapura

Bagalakote: ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಿ: ಸಚಿವ ಆರ್. ಬಿ. ತಿಮ್ಮಾಪೂರ

17-manipal

Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ  

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Teajasvi

Havyaka Mahasabha: ಭಯವಿಲ್ಲದೇ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಸಂಸದ ತೇಜಸ್ವಿ ಸೂರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ರೀಲ್ಸ್‌ನಲ್ಲಿ ವೈರಲ್‌ ಆಗುತ್ತಿದೆ ‘Chin Tapak Dam Dam’ ಡೈಲಾಗ್: ಈಗ ಟ್ರೆಂಡ್ ಯಾಕೆ?

Viral: ಪ್ರಿಯಕರನ ಜೊತೆ ಲವ್ವಿಡವ್ವಿ ವೇಳೆ ಪತಿ ಕೈಗೆ ಸಿಕ್ಕಿಬಿದ್ದ ಪತ್ನಿ.. ಮುಂದೆ ಆದದ್ದು

Viral: ಪ್ರಿಯಕರನ ಜೊತೆ ಲವ್ವಿಡವ್ವಿ ವೇಳೆ ಪತಿ ಕೈಗೆ ಸಿಕ್ಕಿಬಿದ್ದ ಪತ್ನಿ.. ಮುಂದೆ ಆದದ್ದು

Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

 Re Marriage: 70ರ ಮುದುಕ 25 ವರ್ಷದ ಯುವತಿ ಜತೆ ವಿವಾಹ; ಜಾಲತಾಣದಲ್ಲಿ ವೈರಲ್

 Re Marriage: 70ರ ಮುದುಕ 25 ವರ್ಷದ ಯುವತಿ ಜತೆ ವಿವಾಹ; ಜಾಲತಾಣದಲ್ಲಿ ವೈರಲ್

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

TT: India men’s team exits the meet

Paris 2024; ಟಿಟಿ ಭಾರತ ಪುರುಷರ ತಂಡ ಕೂಟದಿಂದ ನಿರ್ಗಮನ

Avinash Sable enters final in the men’s 3000m steeplechase event

Paris; ಸ್ಟೀಪಲ್‌ಚೇಸ್‌ ಫೈನಲ್‌ಗೆ ಸಾಬ್ಲೆ, ಈ ಸಾಧನೆ ಮೊದಲ ಭಾರತೀಯ

22-sulya

Sulya: ಯಕ್ಷಗಾನ ಕಲಾವಿದ ಕಿರಣ್‌ ಪಂಜ ನಿಧನ

21-

Subramanya: ಯುವಕ ನಾಪತ್ತೆ; ಠಾಣೆಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.