ಕುರಿಮರಿಗಾಗಿ 1 ಕೋಟಿ ರೂ. ಆಫರ್‌ ಬಂದರೂ ಮಾರಲು ನಿರಾಕರಿಸಿದ ಮಾಲೀಕ: ಯಾಕಿಷ್ಟು ಬೇಡಿಕೆ?


Team Udayavani, Jun 28, 2023, 5:47 PM IST

ಕುರಿಮರಿಗಾಗಿ 1 ಕೋಟಿ ರೂ. ಆಫರ್‌ ಬಂದರೂ ಮಾರಲು ನಿರಾಕರಿಸಿದ ಮಾಲೀಕ: ಯಾಕಿಷ್ಟು ಬೇಡಿಕೆ?

ಜೈಪುರ: ತ್ಯಾಗ ಬಲಿದಾನದ ಬಕ್ರೀದ್‌ ಹಬ್ಬ ಬಂದಿದೆ. ಆಡು, ಮೇಕೆ ಮಾರಾಟ ಜೋರಾಗಿದೆ. 10 -15 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಆಡು, ಮೇಕೆಗಳು ಮಾರಾಟವಾಗುತ್ತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಕುರಿಮರಿಗೆ ಎಷ್ಟೇ ಬೆಲೆ ಬಂದರೂ ಅದನ್ನು ಮಾರಾಟ ಮಾಡಲು ಮುಂದಾಗುತ್ತಿಲ್ಲ.

ರಾಜಸ್ಥಾನದ ಚುರು ಜಿಲ್ಲೆಯ ರಾಜು ಸಿಂಗ್ ಎನ್ನುವವರ ಕುರಿಮರಿಯೊಂದರ ಖರೀದಿಗೆ 1 ಕೋಟಿ ರೂ. ಆಫರ್ ಬಂದರೂ ಅದನ್ನು ಅವರು‌ ಮಾರಾಟ ಮಾಡಲು ನಿರಾಕರಿಸಿದ್ದಾರೆ.

ಹೌದು, ಕಳೆದ ವರ್ಷ ರಾಜು ಸಿಂಗ್ ಅವರು ಸಾಕುತ್ತಿದ್ದ ಹೆಣ್ಣು ಕುರಿಯೊಂದು ಗಂಡು ಕುರಿಮರಿಗೆ ಜನ್ಮ ನೀಡಿದ್ದು, ಇಂದು ಅದೇ ಕುರಿಮರಿಯನ್ನು ಲಕ್ಷದಿಂದ ಕೋಟಿಯವರೆಗಿನ ಬೆಲೆಗೆ ಜನ ಕೇಳುತ್ತಿದ್ದಾರೆ. ಕುರಿಮರಿಯ ದೇಹದ ಮೇಲೆ ಉರ್ದುವಿನಲ್ಲಿ ಏನೋ ಬರೆದಾಗಿನ ಅಕ್ಷರವಿದೆ. ಅದು ಏನೆಂದು ಊರಿನ ಮುಸ್ಲಿಂಮರ ಬಳಿ ರಾಜು ಸಿಂಗ್‌ ಕೇಳಿದ್ದಾರೆ. ಅದು ಉರ್ದುವಿನಲ್ಲಿ ʼ786ʼ ಅಕ್ಷರವೆಂದು ಅವರು ಹೇಳಿದ್ದಾರೆ. ಮುಸ್ಲಿಂಮರಲ್ಲಿ ʼ786ʼ ಅಕ್ಷರವನ್ನು ಪವಿತ್ರವೆಂದು ನಂಬಲಾಗುತ್ತದೆ.

ಇದನ್ನೂ ಓದಿ: ಸರ್ಕಸ್‌ ಕಲಾವಿದನ ಹತ್ಯೆ ಪ್ರಕರಣ: ಕಾಂಡೋಮ್‌ ಪ್ಯಾಕೆಟ್‌ನಿಂದ ಪತ್ತೆಯಾಯಿತು ಆರೋಪಿಗಳ ಜಾಡು

ಈ ವಿಚಾರ ಅಕ್ಕಪಕ್ಕದ ಗ್ರಾಮಕ್ಕೂ ಹಬ್ಬಿದ್ದು, ಮುಸ್ಲಿಂಮರು ಕುರಿಮರಿಯನ್ನು ಮಾರಾಟ ಮಾಡಿ, ನಾವು ಖರೀದಿಸುತ್ತೇವೆ ಎಂದು 70 ಲಕ್ಷದಿಂದ 1 ಕೋಟಿವರೆಗಿನ ಆಫರ್‌ ನ್ನು ನೀಡಿದ್ದಾರೆ. ಆದರೆ ಈ ಕುರಿಮರಿ ರಾಜು ಸಿಂಗ್‌ ಅವಗಿಗೆ ಆತ್ಮೀಯವಾಗಿರುವುದರಿಂದ ಅದನ್ನು ಅವರು ಮಾರಲು ನಿರಾಕರಿಸಿದ್ದಾರೆ.

ಕುರಿಗೆ ಭಾರಿ ಬಿಡ್ ಆಗಿದ್ದರಿಂದ ಕುರಿಮರಿಗಾಗಿ ವಿಶೇಷ ಕಾಳಜಿಯನ್ನು ನೀಡಲಾಗುತ್ತಿದೆ. ಇದಕ್ಕೆ ದಾಳಿಂಬೆ, ಪಪ್ಪಾಯಿ, ಬಿಂದೋಲ, ರಾಗಿ ಮತ್ತು ಹಸಿರು ತರಕಾರಿಗಳನ್ನು ನೀಡಲಾಗುತ್ತದೆ. ಭದ್ರತಾ ಕಾರಣಗಳಿಗಾಗಿ ಈಗ ಕುರಿಮರಿಯನ್ನು ತನ್ನ ಮನೆಯೊಳಗೆ ಇಡುತ್ತಿದ್ದೇನೆ ಎಂದು ಸಿಂಗ್ ಹೇಳಿದ್ದಾರೆ.

ಒಂದು ವೇಳೆ 2 ಕೋಟಿ ರೂ. ಆಫರ್‌ ಬಂದರೆ ಅದನ್ನು ಮಾರಾಟ ಮಾಡುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಮತ್ತೊಂದು ವರದಿ ತಿಳಿಸಿದೆ.

 

ಟಾಪ್ ನ್ಯೂಸ್

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Brahmavar

Mangaluru: ಅಪರಿಚಿತ ವ್ಯಕ್ತಿ ಸಾವು

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.