Facebook Love: ಶ್ರೀಲಂಕಾದಿಂದ ಆಂಧ್ರಕ್ಕೆ ಬಂದು ಫೇಸ್‌ಬುಕ್‌ ಗೆಳೆಯನನ್ನು ಮದುವೆಯಾದ ಯುವತಿ


Team Udayavani, Jul 31, 2023, 10:06 AM IST

Facebook Love: ಶ್ರೀಲಂಕಾದಿಂದ ಆಂಧ್ರಕ್ಕೆ ಬಂದು ಫೇಸ್‌ಬುಕ್‌ ಗೆಳೆಯನನ್ನು ಮದುವೆಯಾದ ಯುವತಿ

ಆಂಧ್ರ ಪ್ರದೇಶ: ಪಾಕಿಸ್ತಾನದ ಸೀಮಾ ಹೈದರ್‌, ಭಾರತದ ಅಂಜು.. ಗಡಿದಾಟಿದ ಪ್ರೇಮ ಕಥೆಗಳ ಸುದ್ದಿ ಚರ್ಚೆಯಲ್ಲಿರುವಾಗಲೇ ಅಂಥದ್ದೇ ಮತ್ತೊಂದು ʼಫೇಸ್‌ ಬುಕ್‌ʼ ಲವ್‌ ಸ್ಟೋರಿ ಬೆಳಕಿಗೆ ಬಂದಿದೆ.

ಶ್ರೀಲಂಕಾ ಮೂಲದ 25 ವರ್ಷದ ಯುವತಿ ವಿಕನೇಶ್ವರಿ ಶಿವಕುಮಾರ, ಆಂಧ್ರ ಪ್ರದೇಶದ 28 ವರ್ಷದ ಲಕ್ಷ್ಮಣ್‌ ಎನ್ನುವ ಯುವಕನ ʼಫೇಸ್‌ ಬುಕ್‌ʼ ಪ್ರೇಮ ಕಥೆಯಿದು.

ಲಕ್ಷ್ಮಣ್‌ ಹಾಗೂ ವಿಕನೇಶ್ವರಿ ಇಬ್ಬರ ಪರಿಚಯವಾದದ್ದು, 2017 ರಲ್ಲಿ ಫೇಸ್‌ ಬುಕ್‌ ಮೂಲಕ. ಮೊದಲು ಫೇಸ್‌ ಬುಕ್‌ ಮೂಲಕ ಚಾಟಿಂಗ್‌ ಮಾಡಿ, ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾದರು. ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಕಾರಣದಿಂದ ಶ್ರೀಲಂಕಾದಿಂದ ಆಂಧ್ರಕ್ಕೆ ವಿಕನೇಶ್ವರಿ ಪ್ರವಾಸಿ ವೀಸಾದೊಂದಿಗೆ ಜುಲೈ 8 ರಂದು ಬಂದಿದ್ದಾರೆ. ಇಬ್ಬರ ನಡುವಿನ ಪ್ರೀತಿಯ ವಿಚಾರ ಲಕ್ಷ್ಮಣ್‌ ಅವರ ಕುಟುಂಬಕ್ಕೆ ಮೊದಲೇ ತಿಳಿದಿತ್ತು. ಲಕ್ಷ್ಮಣ್‌ ಅವರ ಕುಟುಂಬದವರ ಸಮ್ಮುಖದಲ್ಲಿ ಜುಲೈ 20 ರಂದು ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾಗಿದ್ದಾರೆ.

ಆಗಸ್ಟ್ 6 ರಂದು ವಿಕನೇಶ್ವರಿ ಅವರ ವೀಸಾ ಅವಧಿ ಮುಕ್ತಾಯಗೊಳ್ಳಲಿದ್ದು, ವಲಸೆ ನಿಯಮದ ಅನುಸಾರವಾಗಿ ಚಿತ್ತೂರು ಜಿಲ್ಲಾ ಪೊಲೀಸರು ವಿಕನೇಶ್ವರಿಗೆ ನೋಟಿಸ್ ನೀಡಿದ್ದಾರೆ.

ವಿಕನೇಶ್ವರಿ ಅವರು ಭಾರತೀಯ ಪೌರತ್ವವನ್ನು ಪಡೆಯಲು ಬಯಸಿದ್ದಾರೆ. ಆ ಕಾರಣದಿಂದ ಅವರ ವೀಸಾ ಅವಧಿ ವಿಸ್ತಾರಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಭವಿಷ್ಯದಲ್ಲಿ ಕಾನೂನು ವಿಚಾರದಲ್ಲಿ ಯಾವುದೇ ತೊಂದರೆ ಆಗದಂತೆ ಇರಲು, ದಂಪತಿಗೆ ಪೊಲೀಸರು ವಿವಾಹವನ್ನು ನೋಂದಾಯಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ ರಿಶಾಂತ್ ರೆಡ್ಡಿ ಅವರು ಭಾರತೀಯ ಪೌರತ್ವವನ್ನು ಪಡೆಯುವ ವಿಧಾನ ಮತ್ತು ಮಾನದಂಡಗಳ ಬಗ್ಗೆ ವಿಕನೇಶ್ವರಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

 

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.