Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!


Team Udayavani, Jun 29, 2024, 4:38 PM IST

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

ಥಾಣೆ: ಕಾಲು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನಿಗೆ ಕಾಲು ನೋವಿನ ಶಸ್ತ್ರ ಚಿಕಿತ್ಸೆಗೆ ಬದಲಾಗಿ ಖಾಸಗಿ ಭಾಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ವೈದ್ಯರು ತಮ್ಮ ಮಗನಿಗೆ ತಪ್ಪಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ 9 ವರ್ಷದ ಬಾಲಕನಿಗೆ ಕಾಲಿಗೆ ಗಾಯವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಅವರಿಗೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದರು ಎಂದು ಪೋಷಕರು ಹೇಳಿದ್ದಾರೆ.

ಜೂ.15ರಂದು ಶಹಾಪುರದ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗೆ ಬಾಲಕನ ಗಾಯಗೊಂಡ ಕಾಲಿನ ಬದಲಾಗಿ ಆತನ ಖಾಸಗಿ ಭಾಗಕ್ಕೆ ಸುನ್ನತಿ ಶಸ್ತ್ರಚಿಕಿತ್ಸೆ (Circumcision surgery) ಮಾಡಿಸಲಾಗಿದೆ” ಎಂದು ಬಾಲಕನ ಪೋಷಕರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದಾದ ಬಳಿಕ ತನ್ನ ನಿರ್ಲಕ್ಷ್ಯತನವನ್ನು ಅರಿತ ವೈದ್ಯರು ಗಾಯಗೊಂಡ ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಬಗ್ಗೆ ಪೋಷಕರು ವೈದ್ಯರ ನಿರ್ಲಕ್ಷ್ಯಕ್ಕಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

“ಬಾಲಕನಿಗೆ ಕಾಲಿನ ಗಾಯದ ಜೊತೆಗೆ ಫಿಮೊಸಿಸ್ (ಬಿಗಿಯಾದ ಮುಂದೊಗಲು) ಸಮಸ್ಯೆಯೂ ಇತ್ತು. ನಾವು ಎರಡು ಶಸ್ತ್ರಚಿಕಿತ್ಸೆಗಳನ್ನು ಮಾಡಬೇಕಿತ್ತು. ಎರಡನೇ ಆಪರೇಷನ್ ಬಗ್ಗೆ ಪೋಷಕರಿಗೆ ತಿಳಿಸುವುದನ್ನು ವೈದ್ಯರು ಮರೆತಿರಬಹುದು ಆಸ್ಪತ್ರೆಯ ವೈದ್ಯಾಧಿಕಾರಿ ಗಜೇಂದ್ರ ಪವಾರ್ ಹೇಳಿದ್ದಾರೆ.

ಟಾಪ್ ನ್ಯೂಸ್

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.