Viral Video: ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿದ ಪೊಲೀಸ್‌ ಪೇದೆ


Team Udayavani, Oct 26, 2023, 3:11 PM IST

Viral Video: ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿದ ಪೊಲೀಸ್‌ ಪೇದೆ

ಭೋಪಾಲ್:‌ ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ಈ ಘಟನೆ ನಡೆದಿದೆ. ವಿಷಕಾರಿಯಲ್ಲದ ಹಾವೊಂದು ವಸತಿ ಪ್ರದೇಶದ ಪೈಪ್‌ಲೈನ್‌  ಒಳಗೆ ನುಗ್ಗಿತ್ತು. ಇದನ್ನು ಹೊರ ತೆಗೆಯುವ ಭರದಲ್ಲಿ ಅಲ್ಲಿನ ಜನರು ಪೈಪ್‌ ನೊಳಗೆ ಕ್ರಿಮಿನಾಶಕವನ್ನು ಸುರಿದಿದ್ದಾರೆ. ಇದರ ಪರಿಣಾಮ ಹಾವು ಪ್ರಜ್ಞೆತಪ್ಪಿದೆ.  ಆಗ ಪೈಪ್‌ ನೊಳಗೆ ನೀರು ಹಾಕಿದಾಗ ಹಾವು ಹೊರಗೆ ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾನ್ಸ್‌ ಟೇಬಲ್ ಅತುಲ್ ಶರ್ಮಾ‌ ಅವರು ಮೊದಲು ಹಾವು ಬದುಕಿರುವ ಬಗ್ಗೆ ಪರಿಶೀಲಿಸಿದ್ದಾರೆ. ಹಾವು ಬದುಕಿರುವುದು ದೃಢವಾದ ಹಿನ್ನೆಲೆಯಲ್ಲಿ ಅತುಲ್‌ ಅವರು ಹಾವಿನ ಬಾಯಿಗೆ ತನ್ನ ಬಾಯಿಯಿಟ್ಟು ಸಿಪಿಆರ್‌ ನೀಡಿ ಉಸಿರು ನೀಡಿದ್ದಾರೆ. ನಿಧಾನವಾಗಿ ಹಾವು ಚಲಿಸಲು ಆರಂಭಿಸಿದೆ. ಈ ಕಾರಣದಿಂದ ಹಾವಿನ ಮೇಲೆ ನೀರು ಸಿಂಪಡಿಸಿದ್ದಾರೆ. ಆ ಬಳಿಕ ಹಾವನ್ನು ಕಾಡಿಗೆ ಬಿಟ್ಟು ಬರಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾನ್ಯವಾಗಿ ಹಾವಿಗೆ ಸಿಪಿಆರ್‌ ನೀಡುವುದು ಸಾಧ್ಯವಿಲ್ಲ. ಪ್ರಜ್ಞೆತಪ್ಪಿದ ಹಾವು ಕೆಲ ಸಮಯದ ಬಳಿಕ ತಾನಾಗಿಯೇ ಚೇತರಿಸಿಕೊಳ್ಳುತ್ತದೆ ಎಂದು ಪಶುವೈದ್ಯರು ಹೇಳುತ್ತಾರೆ.

ಇಡೀ ಘಟನೆಯ ವಿಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.  ಅತುಲ್‌ ಅವರು ಹಾವಿನ ಪ್ರಾಣ ಉಳಿಸಲು ಮಾಡಿದ ಪ್ರಯತ್ನಕ್ಕೆ ನೆಟ್ಟಿಗರು ಶ್ಲಾಘಿಸಿದ್ದಾರೆ.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಸಿಎಂ; ಪ್ರವಾಹ ವೀಕ್ಷಣೆ ವೇಳೆ ಪಕ್ಕದಲ್ಲೇ ಸಂಚರಿಸಿದ ರೈಲು

ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಸಿಎಂ; ಪ್ರವಾಹ ವೀಕ್ಷಣೆ ವೇಳೆ ಪಕ್ಕದಲ್ಲೇ ಸಂಚರಿಸಿದ ರೈಲು

1-rreee

Karachi ‘ಡ್ರೀಮ್‌ ಬಜಾರ್‌’ ಉದ್ಘಾಟನ ದಿನದಂದೇ ಭಗ್ನ!

1-asdsadas

Gujarat ಪ್ರವಾಹ; ಬೃಹತ್ ಮೊಸಳೆ ರಕ್ಷಿಸಿ ಸ್ಕೂಟರ್‌ನಲ್ಲೇ ಸಾಗಾಟ!!: ವಿಡಿಯೋ

Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ

Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.