Video: ಮೇಲ್ಛಾವಣಿ ಕಿತ್ತು ಹೋದರೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದೆ ಸಾರಿಗೆ ಬಸ್…


Team Udayavani, Jul 27, 2023, 1:20 PM IST

Video: ಮೇಲ್ಛಾವಣಿ ಕಿತ್ತು ಹೋದರೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದೆ ಸಾರಿಗೆ ಬಸ್…

ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿ ನಡೆತ್ತಿದೆಯೋ ಅಥವಾ ಈ ಬಸ್ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆಯೋ ಇಲ್ಲವೋ ಗೊತ್ತಿಲ್ಲ ವೈರಲ್ ವಿಡಿಯೋದಲ್ಲಿ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಮೇಲ್ಛಾವಣಿ ಭಾಗಶಃ ಬೇರ್ಪಟ್ಟು ಗಾಳಿಯಲ್ಲಿ ಬೀಸುತ್ತಿರುವಂತೆ ಕಂಡುಬರುತಿದ್ದರೂ ಬಸ್ಸು ಮಾತ್ರ ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಕಂಡು ಬರುವ ದೃಶ್ಯದಲ್ಲಿ ಬಸ್ಸು ಗಡ್ಚಿರೋಲಿ – ಅಹೇರಿ ಮಾರ್ಗದಲ್ಲಿ ಸಂಚರಿಸುತ್ತಿರುವುದಾಗಿ ಹೇಳಲಾಗಿದೆ.

ತುಂಬಾ ಅಪಾಯಕಾರಿ ಸನ್ನಿವೇಶದಂತೆ ಕಾಣುತ್ತಿರುವ ವಿಡಿಯೋ, ಬಸ್ಸಿನ ಸ್ಥಿತಿ ಈ ರೀತಿ ಹದಗೆಟ್ಟಿದ್ದು ಬಸ್ಸಿನ ಚಾಲಕ ಅಥವಾ ನಿರ್ವಾಹಕನ ಗಮನಕ್ಕೆ ಬರಲಿಲ್ಲವೇ ಅದೂ ಅಲ್ಲದೆ ಸಣ್ಣ ಪ್ರಮಾಣದ ತೊಂದರೆ ಕಂಡು ಬಂದರೆ ರಸ್ತೆಯಲ್ಲಿ ಹೋಗುವ ಸಾರ್ವಜನಿಕರು ಗಮನಕ್ಕೆ ತರುತ್ತಾರೆ ಅಂತದರಲ್ಲಿ ಬಸ್ಸಿನ ಮೇಲ್ಛಾವಣಿಯೇ ಕಿತ್ತು ಹೋಗುವ ಮಟ್ಟಕ್ಕೆ ಬಂದಿದೆ ಎಂದರೆ… ಇದು ಪ್ರಯಾಣಿಕರಿಗೂ ಮತ್ತು ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೂ ಅಪಾಯ ಕಟ್ಟಿಟ್ಟ ಬುತ್ತಿ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರಿಗೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಈ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುತಿದ್ದಂತೆ ವಾಹನಗಳ ನಿರ್ವಹಣೆಯ ಜವಾಬ್ದಾರಿಯುತ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಮಾತನಾಡಿದ ಎಂಎಸ್‌ಆರ್‌ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ, ಬಸ್ ಗಡ್ಚಿರೋಲಿ ಜಿಲ್ಲೆಯ ಅಹೇರಿ ಡಿಪೋಗೆ ಸೇರಿದ್ದು, ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ: ತೀರ್ಥಹಳ್ಳಿ: ಶೌಚಾಲಯದ ಬಾಗಿಲು ಬಂದ್…! ಮೂತ್ರ ವಿಸರ್ಜನೆಗೆ ಪ್ರಯಾಣಿಕರ ಪರದಾಟ

ಟಾಪ್ ನ್ಯೂಸ್

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Uttar Pradesh: Masks, gloves mandatory in hotels!

Uttar Pradesh: ಹೋಟೆಲ್‌ಗ‌ಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್‌ ಕಡ್ಡಾಯ!

Committed to resolving crisis between Ukraine, Russia: PM Modi

Modi; ಉಕ್ರೇನ್‌, ರಷ್ಯಾ ನಡುವಿನ ಬಿಕ್ಕಟ್ಟು ಪರಿಹರಿಸಲು ಬದ್ಧ: ಪ್ರಧಾನಿ ಮೋದಿ

trಸಮ್ಮಾನದ ದುರಾಸೆ: ರೈಲು ಹಳಿ ತಪ್ಪಿಸಲು ಸಿಬಂದಿಯದೇ ಯತ್ನ!

Train: ಸಮ್ಮಾನದ ದುರಾಸೆ: ರೈಲು ಹಳಿ ತಪ್ಪಿಸಲು ಸಿಬಂದಿಯದೇ ಯತ್ನ!

New Airline Shankh Air Approved to Operate in India

Shankh; ಭಾರತದ ಆಗಸದಲ್ಲಿ ಹೊಸ ವಿಮಾನ: ಶೀಘ್ರ “ಶಂಖ’ ಹಾರಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.