Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
ಎದ್ದೋ ಬಿದ್ದೋ ಓಡಿದ ವಾಹನ ಸವಾರರು...
Team Udayavani, Oct 13, 2024, 5:34 PM IST
ಜೈಪುರ: ಇಲ್ಲಿನ ಸೋಡಾಲಾ ಸಬ್ಜಿ ಮಂಡಿ ಪ್ರದೇಶದಲ್ಲಿ ಕಾರೊಂದು ಬೆಂಕಿ ಹೊತ್ತಿಕೊಂಡ ಬಳಿಕ ರಸ್ತೆಯಲ್ಲಿ ಚಲಿಸಿ ಆತಂಕಕ್ಕೆ ಕಾರಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಬೆಂಕಿ ಕಾಣಿಸಿಕೊಂಡ ಬಳಿಕ ಚಾಲಕ ಕಾರಿನಿಂದ ಹೊರಗಿಳಿದಿದ್ದು, ಚಾಲಕರಹಿತ ಕಾರು ಹಲವು ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಚಲಿಸಿ ವ್ಯಾಪಕ ಭೀತಿಯನ್ನು ಉಂಟುಮಾಡಿದ ನಾಟಕೀಯ ಬೆಳವಣಿಗೆ ನಡೆಯಿತು.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಜ್ವಾಲೆ ಮತ್ತು ಹೊಗೆಯನ್ನು ಗಮನಿಸಿದ ಚಾಲಕ ಜಿಗಿದು ಪಾರಾಗಿದ್ದಾರೆ. ಆದಾಗ್ಯೂ ಕಾರು ರಸ್ತೆಯಲ್ಲಿ ವೇಗವಾಗಿ ಚಲಿಸಿತು.ಕೊನೆಗೂ ಡಿವೈಡರ್ಗೆ ಢಿಕ್ಕಿ ಹೊಡೆದು ನಿಂತಿತು. ಅದೃಷ್ಟವಶಾತ್, ವಾಹನ ಸುಟ್ಟು ಕಾರಕಲಾದದ್ದು ಹೋರತು ಪಡಿಸಿ ಯಾರೊಬ್ಬರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ರಸ್ತೆಯಲ್ಲಿದ್ದ ವಾಹನ ಸವಾರರು ಎದ್ದೋ ಬಿದ್ದೋ ಓಡಿದ ವಿಡಿಯೋಗಳು ವೈರಲ್ ಆಗುತ್ತಿವೆ.
A dramatic incident unfolded on Friday evening in Jaipur’s Sodala Sabzi Mandi area when a burning, driverless car ( MG Hector ) caused widespread panic. The car, driven by Jitendra, caught fire due to a suspected short circuit. Upon noticing the flames and smoke, Jitendra quickly… pic.twitter.com/F3jy92wekL
— Prateek Singh (@Prateek34381357) October 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್ಪೆಕ್ಟರ್!
Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ
Watch Video: ಲಖೀಂಪುರ್ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ
Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ
Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..ಕಮೆಂಟ್ ಮಾಡಿದವರಿಗೆ ಎಂಜಾಯ್ ಮಾಡಿ ಎಂದ ನಟಿ
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.