Spiderman: Mom not at home; ರೊಟ್ಟಿ ತಯಾರಿಸುತ್ತಿರುವ ಸ್ಪೈಡರ್ ಮ್ಯಾನ್; ವಿಡಿಯೋ ವೈರಲ್


Team Udayavani, Jun 20, 2024, 12:18 PM IST

Viral video: Spider-Man seen cooking rotis in Jaipur

ಜೈಪುರ: ಮಾರ್ವೆಲ್ ಕಾಮಿಕ್ ಪಾತ್ರ ಸ್ಪೈಡರ್ ಮ್ಯಾನ್ ವಿಶ್ವದಾದ್ಯಂತ ಪ್ರಸಿದ್ದ. ಸ್ಪೈಡರ್ ಮ್ಯಾನ್ ಪಾತ್ರದೊಂದಿಗೆ ಹಲವು ಚಿತ್ರಗಳು ತೆರೆ ಕಂಡು ಸೂಪರ್ ಹಿಟ್ ಆಗಿದೆ. ಸಂಕಷ್ಟದಲ್ಲಿರುವ ಹಲವು ಜನರನ್ನು ಕಾಪಾಡುವ ಭೂಮಿಕೆಯಲ್ಲಿ ಕಾಣಿಸುವ ಸ್ಪೈಡರ್ ಮ್ಯಾನ್ ಚಿತ್ರ ಪ್ರೇಮಿಗಳಲ್ಲಿ ವಿಶೇಷ ಸ್ಥಾನ ಪಡೆದಿದೆ. ಆದರೆ ಜೈಪುರದಲ್ಲಿ ಸ್ಪೈಡರ್ ಮ್ಯಾನ್ ರೊಟ್ಟಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.

ಜೈಪುರದ ಈ ವಿಡಿಯೋ ಇದೀಗ ಬಾರಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ ಬಳಕೆದಾರ ಜೈಪುರ ಕಾ ಸ್ಪೈಡರ್ ಮ್ಯಾನ್ ಹಂಚಿಕೊಂಡಿರುವ ವೀಡಿಯೊದಲ್ಲಿ ಸ್ಪೈಡರ್ ಮ್ಯಾನ್ ವೇಷಧಾರಿ ವ್ಯಕ್ತಿಯೊಬ್ಬರು ಮಾರ್ವೆಲ್ ಕಾಮಿಕ್ಸ್ ಪಾತ್ರವು ಭಾರತೀಯ ನಗರಗಳಲ್ಲಿ ಜೀವನಕ್ಕೆ ಹೊಂದಿಕೊಳ್ಳುತ್ತಾರೆ ಎಂದು ತೋರಿಸಿದ್ದಾರೆ. ವಿಡಿಯೋದಲ್ಲಿ, ಅವರು ರೊಟ್ಟಿಗಳನ್ನು ‘ಚುಲ್ಹಾ’ ಒಲೆಯಲ್ಲಿ ಬೇಯಿಸುತ್ತಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಾದ್ಯಂತ ವ್ಯಾಪಕವಾಗಿ ವೈರಲ್ ಆಗಿದೆ.

ಹಲವರು ಈ ವಿಡಿಯೋ ಸಾಕಷ್ಟು ತಮಾಷೆಯ ರೀತಿಯಲ್ಲಿ ಸ್ಪಂದಿಸಿದ್ದಾರೆ. ಕೆಲವರು ‘ಸ್ಪೈಡರ್ ಮ್ಯಾನ್ ಅಮ್ಮ ಮನೆಯಲ್ಲಿಲ್ಲ’, ‘ಅವೆಂಜರ್ ಗಳಿಗೆ ತಿಂಡಿ ತಯಾರು ಮಾಡುತ್ತಿದ್ದಾರೆ’, ಸ್ಪೈಡರ್ ಮ್ಯಾನ್ ವರ್ಕ್ ಫ್ರಮ್ ಹೋಮ್’ ಎಂಬ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.