Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಮತಗಟ್ಟೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು...!!

Team Udayavani, Apr 19, 2024, 5:43 PM IST

1-qweeweq

ಸಹರಾನ್ ಪುರ(ಉತ್ತರಪ್ರದೇಶ): ಸದ್ಯ ಸಾಮಾಜಿಕ ತಾಣದಲ್ಲಿ ಪ್ರತಿನಿತ್ಯವೂ ನಾನಾ ಕಾರಣಗಳಿಂದ ಯಾರಾದರೊಬ್ಬರು ವೈರಲ್ ಆಗುತ್ತಲೇ ಇರುತ್ತಾರೆ. ಲೋಕಸಭಾ ಚುನಾವಣೆ ವೇಳೆ ಪೋಲಿಂಗ್ ಏಜೆಂಟ್ ಆಗಿರುವ ಮಹಿಳೆಯೊಬ್ಬರು ಮತಗಟ್ಟೆಯಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿ ಭಾರಿ ಸುದ್ದಿಯಾಗಿದ್ದಾರೆ.

ಸಹರಾನ್‌ಪುರ ಲೋಕಸಭಾ ಚುನಾವಣೆಯಲ್ಲಿ ಗಂಗೋಹ್ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆಯಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಇಶಾ ಅರೋರಾ ಇತರ ಪೋಲಿಂಗ್ ಏಜೆಂಟರೊಂದಿಗೆ ಬೂತ್‌ಗೆ ಬಂದಾಗ ಅವರ ಮೊದಲ ವೀಡಿಯೊ ವೈರಲ್ ಆಗಿತ್ತು. ಇಶಾ ಅರೋರಾ ಮತಗಟ್ಟೆಯಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿ ಬಿಟ್ಟರು.

ಸ್ಟೇಟ್ ಬ್ಯಾಂಕ್ ಉದ್ಯೋಗಿಯಾಗಿರುವ ಇಶಾ ಅರೋರಾ ಅವರು ಮದರಿ ಎಂಬ ಕುಗ್ರಾಮದಲ್ಲಿ ಚುನಾವಣೆಯ ಕರ್ತವ್ಯ ನಿರ್ವಹಿಸುತ್ತಿದ್ದಾರಾದರೂ ಭಾರಿ ಸುದ್ದಿಯಾಗಿದ್ದಾರೆ. ಇಶಾ ಅರೋರಾ ಈ ಹಿಂದೆ ಎರಡು ಬಾರಿ ಚುನಾವಣ ಕರ್ತವ್ಯ ನಿರ್ವಹಿಸಿದ್ದಾರೆ.

ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಇಶಾ ‘ “ನೀವು ಯಾವುದೇ ಕರ್ತವ್ಯವನ್ನು ಪಡೆದರೆ ಸಮಯಪಾಲನೆ ಮಾಡಬೇಕು ಎಂದು ನಾನು ಭಾವಿಸುತ್ತೇನೆ. ನಾನು ನನ್ನ ಕರ್ತವ್ಯವನ್ನು ಸಮಯಕ್ಕೆ ಸರಿಯಾಗಿ ವಹಿಸಿಕೊಂಡಿದ್ದೇನೆ. ಕಾರ್ಯನಿರ್ವಹಣೆಯು ಸುಗಮವಾಗಿರಲು ಪ್ರತಿಯೊಬ್ಬರೂ ಸಮಯಪಾಲನೆ ಮಾಡಬೇಕು. ಇಲ್ಲದಿದ್ದರೆ ಇಷ್ಟು ದೊಡ್ಡ ಚುನಾವಣೆಗಳನ್ನು ನಡೆಸುವುದು ಸಾಧ್ಯವಿರಲಿಲ್ಲ. ವಿಡಿಯೋಗೆ ಬಂದಿರುವ ವೀಕ್ಷಿಸಲು ನನಗೆ ಸಮಯ ಸಿಗಲಿಲ್ಲ. ಇದು ಚುನಾವಣ ಸಮಯ ಮತ್ತು ಸಮಯಕ್ಕೆ ಬರುವುದು ನನ್ನ ಕರ್ತವ್ಯ ಆದ್ದರಿಂದ ನಾನು ಕಾರ್ಯನಿರತನಾಗಿದ್ದೇನೆ. ನನ್ನ ಸಮಯಪ್ರಜ್ಞೆ ಮತ್ತು ಭಕ್ತಿಯಿಂದ ಇದು ವೈರಲ್ ಆಗಿದೆ ಎಂದೆನಿಸುತ್ತದೆ” ಎಂದರು.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.