ರೀಲ್ಸ್‌ನಲ್ಲಿ ವೈರಲ್‌ ಆಗುತ್ತಿದೆ ‘Chin Tapak Dam Dam’ ಡೈಲಾಗ್: ಈಗ ಟ್ರೆಂಡ್ ಯಾಕೆ?


Team Udayavani, Aug 5, 2024, 1:46 PM IST

9

ಮುಂಬಯಿ: ಸೋಶಿಯಲ್‌ ಮೀಡಿಯಾದಲ್ಲಿ ದಿನಕ್ಕೊಂದು ಟ್ರೆಂಡ್‌ ಕ್ರಿಯೇಟ್‌ ಆಗುತ್ತದೆ. ಒಂದು ಡೈಲಾಗ್ಸ್‌ ಅಥವಾ ದೃಶ್ಯಗಳು ಮಿಮ್‌ ಗಳಾಗಿ ಕ್ಷಣ ಮಾತ್ರದಲ್ಲಿ ವೈರಲ್‌ ಆಗುತ್ತವೆ.

ಇತ್ತೀಚೆಗೆ ಇನ್ಸ್ಟಾಗ್ರಾಮ್‌ ರೀಲ್ಸ್‌ ಫೀಡ್‌ ನಲ್ಲಿʼಚಿನ್‌ ತಪಕ್‌ ದಂ ದಂʼ (Chin Tapak Dam Dam) ಎನ್ನುವ ಡೈಲಾಗ್ ಟ್ರೆಂಡ್‌ ನಲ್ಲಿದೆ. ಯಾವ ರೀಲ್ಸ್‌ ನೋಡಿದರೂ, ಹತ್ತರಲ್ಲಿ ಕನಿಷ್ಠ 7-8 ರೀಲ್ಸ್‌ ನಲ್ಲಿ ಈ ಡೈಲಾಗ್‌ ಬರುತ್ತದೆ. ಅನೇಕರಿಗೆ ಇದುವರೆಗೆ ಇದು ಡೈಲಾಗ್‌ ಎಲ್ಲಿಯದು, ಸಿನಿಮಾದ? ಅಥವಾ ಹಾಡಿನದಾ? ಎನ್ನುವುದು ಗೊತ್ತಿಲ್ಲ.

ಸಣ್ಣ ವಯಸ್ಸಿನಲ್ಲಿ ನಾವೆಲ್ಲ ನೋಡುತ್ತಿದ್ದ ಜನಪ್ರಿಯ ಕಾರ್ಟೊನ್‌ ಶೋ ʼಛೋಟಾ ಭೀಮ್‌ʼ ನಲ್ಲಿ ಬರುವ ಕ್ಯಾರೆಕ್ಟರ್‌ ವೊಂದರ ಡೈಲಾಗ್‌ ಇದು. ʼಛೋಟಾ ಭೀಮ್‌ʼ (Chhota Bheem) ನಲ್ಲಿ ಬರುವ ಖಳನಾಯಕ ʼಥಕಿಯಾʼ ಎನ್ನುವಾತ ಮಾಟಮಂತ್ರ ಹಾಗೂ ಮ್ಯಾಜಿಕ್‌ ಗಳನ್ನು ಮಾಡುವಾಗ ಆತ ಹೇಳುವ ಡೈಲಾಗ್‌ ʼಚಿನ್‌ ತಪಕ್‌ ದಂ ದಂʼ. ಇದು ಆ ಪಾತ್ರದ ಪ್ರಧಾನ ಡೈಲಾಗ್‌.

ಈಗ ವೈರಲ್‌ ಆದದ್ದೇಕೆ?:

ಇತ್ತೀಚೆಗೆ ʼಛೋಟಾ ಭೀಮ್‌ʼ ಕಾರ್ಯಕ್ರಮ ನೋಡುತ್ತಿದ್ದ ಅಭಿಮಾನಿಯೊಬ್ಬರು ʼಛೋಟಾ ಭೀಮ್‌ – ಓಲ್ಡ್‌ ಎನಿಮೀಸ್‌, ಸೀಸನ್‌ -4 ನ 47ನೇ ಎಪಿಸೋಡ್‌ ನೋಡಿದಾಗ, ಥಕಿಯಾ‌ ಪಾತ್ರದ ಈ ಡೈಲಾಗ್ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ಥಕಿಯಾ ಧೋಲಕ್‌ಪುರದಲ್ಲಿ ಮಣ್ಣಿನ ಸೈನಿಕರ ಪಡೆಯನ್ನು ನಿರ್ಮಿಸಿ ಅದರ ಮೂಲಕ ದಾಳಿಯನ್ನು ಮಾಡಿಸುತ್ತಾನೆ. ಈ ಸೈನ್ಯ ನಿರ್ಮಾಣ ಹಾಗೂ ಇತರೆ ಮ್ಯಾಜಿಕ್‌ ಗಳನ್ನು ಮಾಡುವಾಗ ಥಕಿಯಾ ʼಚಿನ್‌ ತಪಕ್‌ ದಂ ದಂʼ ಹೇಳುವುದನ್ನು ಈ ಎಪಿಸೋಡ್‌ ನಲ್ಲಿ ನೋಡಬಹುದು.

 

View this post on Instagram

 

A post shared by Ishan Goyal (@iamishan177)

ಈ ಡೈಲಾಗ್‌ ಈಗ  ಸೋಶಿಯಲ್‌ ಮೀಡಿಯಾದಲ್ಲಿ ಮಿಮ್ಸ್‌ ಗಳಿಗೆ ಆಹಾರವಾಗಿದೆ. ನೂರಾರು ರೀಲ್ಸ್‌ ಗಳು ʼಚಿನ್‌ ತಪಕ್‌ ದಂ ದಂʼ ಎನ್ನುವ ಡೈಲಾಗ್‌ ನೊಂದಿಗೆ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ʼಛೋಟಾ ಭೀಮ್ʼ ಒಂದು ಕಾರ್ಟೂನ್‌ ಶೋ ಆಗಿದ್ದು, 2019ರಲ್ಲಿ ನೆಟ್‌ ಪ್ಲಿಕ್ಸ್‌ ನಲ್ಲಿ  ಬಂದ ಬಳಿಕ ಈ ಕಾರ್ಯಕ್ರಮ 27 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Rare case; ಅವಳಿ ಮಕ್ಕಳಿಗೆ ಜನ್ಮ ನೀಡಿದ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.