Married: 5 ಬಾರಿ ಮದುವೆ; ಯುವತಿಯನ್ನು ಅಪಹರಣ ಮಾಡಿ,ಮತಾಂತರಗೊಳಿಸಿ 6ನೇ ಮದುವೆಯಾದ ವ್ಯಕ್ತಿ!

ಈತನ 5 ಜನ ಪತ್ನಿಯರಲ್ಲಿ ನಾಲ್ವರು ಹಿಂದೂಗಳು

Team Udayavani, Jun 20, 2023, 3:35 PM IST

Married: 5 ಬಾರಿ ಮದುವೆ; ಯುವತಿಯನ್ನು ಅಪಹರಣ ಮಾಡಿ,ಮತಾಂತರಗೊಳಿಸಿ 6ನೇ ಮದುವೆಯಾದ ವ್ಯಕ್ತಿ!

ಲಕ್ನೋ: 5 ಮದುವೆಯಾದ ವ್ಯಕ್ತಿಯೊಬ್ಬ 6ನೇ ಅವಳನ್ನು ಅಪಹರಣ ಮಾಡಿ ವಿವಾಹವಾಗಿರುವ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ರಶೀದ್ ಎನ್ನುವ ವ್ಯಕ್ತಿ 5 ಮದುವೆಯನ್ನು ಆಗಿದ್ದಾನೆ. ಇತ್ತೀಚೆಗೆ 19  ವರ್ಷದ ಯುವತಿಯನ್ನು ಅಪಹರಣ ಮಾಡಿ ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತಾರ ಮಾಡಿ ವಿವಾಹವಾಗಿದ್ದಾನೆ.

ಇತ್ತೀಚೆಗೆ ಸಂಬಂಧಿಕರೊಬ್ಬರ ಮನೆಯಿಂದ 19 ವರ್ಷದ ಯುವತಿ ನಾಪತ್ತೆಯಾಗಿದ್ದಳು. ಈ ಸಂಬಂಧ ಯುವತಿ ಮನೆಯವರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಆರೋಪಿ ರಶೀದ್‌ ಯುವತಿ ಮನೆಯವರಿಗೆ ಎಚ್ಚರಿಕೆಯನ್ನು ನೀಡಿದ್ದಾನೆ. ಒಂದು ವೇಳೆ ಕೊಟ್ಟ ದೂರನ್ನು ವಾಪಾಸ್‌ ತೆಗೆದುಕೊಳ್ಳದಿದ್ದರೆ ನಿಮ್ಮ ಮನೆಯ ಮತ್ತೊಂದು ಮಗಳನ್ನು ಅಪಹರಣ ಮಾಡುತ್ತೇನೆ ಎಂದು ಬೆದರಿಕೆಯನ್ನು ಹಾಕಿದ್ದಾನೆ.

24 ಗಂಟೆಯೊಳಗೆ ಯುವತಿಯನ್ನು ವಾಪಾಸ್‌ ಮನೆಗೆ ಕಳುಹಿಸಬೇಕು. ಇಲ್ಲದಿದ್ದರೆ ಜೂ.22 ರಂದು   ಶಾಮ್ಲಿಯ ಅದಮಾಪುರ ಗ್ರಾಮದಲ್ಲಿ ಹಿಂದೂ ಸಂಘಟನೆಗಳ ಮಹಾಸಭೆ ನಡೆಸಲಾಗುವುದು ಎಂದು ಶಾಮ್ಲಿಯ ಬಘರಾ ಆಶ್ರಮದ ಪ್ರಚಾರಕ ಯಶ್ವೀರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರ ಸದ್ಯ ಗ್ರಾಮದಲ್ಲಿ ವಿವಾದ ಸೃಷ್ಟಿಸಿದ್ದು, ಹಿಂದೂಪರ ಸಂಘಟನೆಗಳು ಪೊಲೀಸ್‌ ಠಾಣೆಯ ಬಳಿ ತೆರಳಿ ʼಲವ್‌ ಜಿಹಾದ್‌ʼ ಆರೋಪವನ್ನು ಮಾಡಿ ಆರೋಪಿ ಬಂಧನಕ್ಕೆ ಆಗ್ರಹಿಸಿದ್ದಾರೆ.

ರಶೀದ್ ವಿರುದ್ಧ ಈಗಾಗಲೇ ಕೆಲವೊಂದು ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿದೆ. ಈತನ 5 ಜನ ಪತ್ನಿಯರಲ್ಲಿ ನಾಲ್ವರು ಹಿಂದೂಗಳಾಗಿದ್ದು, ಒಬ್ಬರು ಮಾತ್ರ ಮುಸ್ಲಿಂ ಆಗಿದ್ದಾರೆ. ಈತ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅವರನ್ನು ಮತಾಂತರಗೊಳಿಸಿ ಮದುವೆಯಾಗುತ್ತಾನೆ ಎಂದು ಈತನ ವಿರುದ್ದ ಆರೋಪಗಳಿವೆ.

 

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.