Love: ಪ್ರೀತಿಸಿದ ಇಬ್ಬರನ್ನೂ ಮದುವೆಯಾದ ಯೂಟ್ಯೂಬರ್: ಕುಟುಂಬ, ಸಮಾಜದ ಅವಮಾನ ಒಂದೆರೆಡಲ್ಲ


Team Udayavani, Apr 9, 2023, 12:53 PM IST

tdy-5

ಸಾಮಾನ್ಯ ಸಂಬಂಧವೆಂದರೆ ಅಲ್ಲಿ ಒಬ್ಬಳು ಹೆಂಡತಿ ಇರುತ್ತಾಳೆ. ಇಬ್ಬರೂ ಹೆಂಡತಿಯರು ಒಂದೇ ಮನೆಯಲ್ಲಿ ಜೊತೆಯಾಗಿ ಯಾವುದೇ ಜಗಳ ಆಡದೇ ಇರುತ್ತಾರೆ ಎಂದರೆ ನೀವು ನಂಬುತ್ತೀರಾ? ಹೀಗೊಂದು ಫ್ಯಾಮಿಲಿಯನ್ನು ಹೊಂದಿದ್ದಾನೆ ಖ್ಯಾತ ಯೂಟ್ಯೂಬರ್.‌

ತನ್ನ ಫ್ಯಾಮಿಲಿ ವ್ಲಾಗ್‌ ವಿಡಿಯೋಸ್‌ ಗಳಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿರುವ ಸನ್ನಿ ರಜಪೂತ್ ಎಂಬಾತ ಇಬ್ಬರು ಹೆಂಡತಿಯರ ಮುದ್ದಿನ ಗಂಡ.!

ʼಸನ್ನಿ ಫ್ಯಾಮಿಲಿʼ ಎನ್ನುವ ಯೂಟ್ಯೂಬ್‌ ಚಾನೆಲ್‌ ಹೊಂದಿರುವ ಸನ್ನಿ ರಜಪೂತ್ ಅವರು ಇತ್ತೀಚೆಗೆ ತಮಗೆ ಇಬ್ಬರು ಹಂಡತಿಯರು ಇದ್ದಾರೆ ಎನ್ನುವ ಬಗ್ಗೆ ಹಾಗೂ ಹಿಂದಿನ ಸ್ಟೋರಿಯ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಇಲ್ಲ: ಕುಕ್ಕೆಯಲ್ಲಿ ಸಚಿವ ಎಸ್.ಅಂಗಾರ

ನಾನು ಕಾಲೇಜಿನಲ್ಲಿ ರೂಪ್‌ ಎನ್ನುವ ಯುವತಿಯನ್ನು ಪ್ರೀತಿಸುತ್ತಿದ್ದೆ. ಅವರ ಜಾತಿ ಬೇರೆಯಾಗಿತ್ತು, ಇಬ್ಬರ ಕುಟುಂಬ ಸದಸ್ಯರು ಅವರ ಮದುವೆಗೆ ನಿರಾಕರಿಸಿದರು. ಆ ಕಾರಣದಿಂದ ನಾವಿಬ್ಬರೂ ದೂರವಾದೆವು. ಇದಾದ ಬಳಿಕ ನಾನು ಮಾನಸಿ ಎನ್ನುವ ಯುವತಿಯನ್ನು ಪ್ರೀತಿಸ ತೊಡಗಿದೆ. ಅವಳನ್ನು ಮದುವೆಯಾದೆ. ಆದರೆ ಇದಾದ ಕೆಲ ಸಮಯದ ಬಳಿಕ ನನ್ನ ಮೊದಲ ಪ್ರೀತಿ ರೂಪ್‌ ಅವಳ ಸಂಪರ್ಕ ಮತ್ತೆ ಆಯಿತು. ಅವಳೊಂದಿಗೆ ನಿತ್ಯ ಮಾತು ಶುರುವಾಯಿತು. ಮದುವೆ ಬಳಿಕ ನಾನು ಮಾನಸಿ ಅವರಿಗೆ ರೂಪ್‌ ಅವರ ವಿಚಾರವನ್ನು ಹೇಳಿದೆ. ಮಾನಸಿ ಹಾಗೂ ನನಗೆ ಒಂದು ಮಗುವಿದೆ. ರೂಪ್‌ ನನ್ನನು ಮರೆತಿಲ್ಲ, ನಾನು ಆಕೆಯನ್ನು ಮರೆತಿಲ್ಲ. ರೂಪ್‌ ರೊಂದಿಗೆ ನನಗೆ ಮತ್ತೆ ಪ್ರೀತಿ ಆಗಿದೆ. ನಾನು ರೂಪ್‌ ಳನ್ನು ಮದುವೆಯಾದೆ. ನನ್ನೊಂದಿಗೆ ಇಬ್ಬರು ಜೊತೆಯಾಗಿ ಇರಲು ಆರಂಭಿಸಿದರು. ಆದರೆ ನಾವು ಇದ್ದ ಫ್ಲ್ಯಾಟ್‌ ಗೆ ಪೊಲೀಸರು ಬಂದಿದ್ದಾರೆ. ಇಬ್ಬರು ಪತ್ನಿಯರೊಂದಿಗೆ ಇದ್ದಾರೆಂದು ಫ್ಲ್ಯಾಟ್‌ ನವರು ಕೂಡ ನಮ್ಮನ್ನು ಹೋಗಿ ಎಂದಿದ್ದಾರೆ. ನನ್ನ ಇಬ್ಬರು ಪತ್ನಿಯರ ಮನೆಯವರು ಮನೆಗೆ ಬರಬೇಡಿ ಎಂದಿದ್ದಾರೆ. ನಾನು ನನ್ನ ಇಬ್ಬರು ಪತ್ನಿಯರು ತುಂಬಾ ಕಷ್ಟ ಅನುಭವಿಸಿದ್ದೇವೆ. ನಮಗೆ ಯಾರೂ ಮನೆ ಕೂಡ ಕೊಟ್ಟಿಲ್ಲ. ನನ್ನ ಕುಟುಂಬದವರು ನನ್ನ ಬಗ್ಗೆ ಏನೇನೋ ಹೇಳಲು ಶುರು ಮಾಡಿದರು.

ಎಲ್ಲಿ ಹೋದರು ನೆಮ್ಮದಿಯೇ ಇಲ್ಲದಂತಾಯಿತು. ಆಗ ನಾನು ಈ ಸಮಸ್ಯೆ ಹೇಳಿಕೊಳ್ಳಲು ವಿಡಿಯೋವೊಂದನ್ನು ಹಾಕಿದೆ. ಅಲ್ಲಿಂದ ನಮ್ಮ ಯೂಟ್ಯೂಬ್‌ ಪಯಣ ಶುರುವಾಯಿತು. ನನಗೆ ಯಾರಿಂದ ಏನು ಆಗಬೇಕಿಲ್ಲ. ನಾನು ನನ್ನ ಇಬ್ಬರು ಪತ್ನಿಯರನ್ನೂ ತುಂಬಾ ಪ್ರೀತಿಸುತ್ತೇನೆ ಎಂದು ತನ್ನ ಕಥೆಯನ್ನು ಹೇಳಿಕೊಂಡಿದ್ದಾರೆ.

ಸದ್ಯ  ಯೂಟ್ಯೂಬರ್‌ ಅವರ ಕಥೆಯನ್ನು ಕೇಳಿ ಕೆಲವರು ಟ್ರೋಲ್‌ ಮಾಡಿದ್ದರೆ, ಇನ್ನು ಕೆಲವರು ಒಳ್ಳೆಯದಾಲಿ ಎಂದು ಆಶಿಸಿದ್ದಾರೆ.

ʼಸನ್ನಿ ಫ್ಯಾಮಿಲಿʼ 2.65 ಲಕ್ಷ ಸಬ್‌ ಸ್ಕೈಬರ್ಸ್‌ ಗಳನ್ನು ಹೊಂದಿದ್ದು, ಇನ್ಸ್ಟಾಗ್ರಾಮ್‌ ನಲ್ಲಿ 2 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ.

ಹೈದರಾಬಾದ್‌ ಮೂಲದ ಅರ್ಮಾನ್‌ ಮಲ್ಲಿಕ್‌ ಎಂಬ ಯೂಟ್ಯೂಬರ್‌ ಕೂಡ ಇಬ್ಬರು ಪತ್ನಿಯರನ್ನು ಹೊಂದಿರುವ ಫೋಟೋ, ವಿಡಿಯೋ ವೈರಲ್‌ ಆಗಿತ್ತು.

 

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.