ಮೃದುವಾದ ಬಟರ್ ನಾನ್ , ಮಶ್ರೂಮ್ ಮಸಾಲ ತಯಾರಿಸೋ ಸಿಂಪಲ್ ವಿಧಾನ


Team Udayavani, Sep 3, 2020, 7:03 PM IST

butter-naan-recipe

ಬಿಸಿ ಬಿಸಿಯಾದ ಬಟರ್ ನಾನ್ ಜೊತೆಗೆ ಮಶ್ರೂಮ್ ಮಸಾಲ ಸವಿಯಲು ಚೆನ್ನಾಗಿರುತ್ತದೆ. ಹಾಗಿದ್ದರೆ ಅತೀ ಸರಳ ವಿಧಾನದಲ್ಲಿ ಬಟರ್ ನಾನ್ ಹಾಗೂ ಮಶ್ರೂಮ್ ಮಸಾಲ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬಟರ್ ನಾನ್:
ಬೇಕಾಗುವ ಸಾಮಾಗ್ರಿಗಳು:
ಮೈದಾ 1/2 ಕೆ.ಜಿ, ಹಾಲಿನ ಪುಡಿ 2 ಚಮಚ, ಅಡುಗೆ ಸೋಡಾ ಸ್ವಲ್ಪ, ಮೊಸರು 1ಕಪ್ ,ಬೆಣ್ಣೆ ,ಉಪ್ಪು ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ:
ಮೈದಾ ಹಿಟ್ಟನ್ನು ಚೆನ್ನಾಗಿ ಜರಡಿ ಇಟ್ಟುಕೊಳ್ಳಿ. ನಂತರ ಒಂದು ಅಗಲವಾದ ಪಾತ್ರೆಯಲ್ಲಿ ಮೈದಾ ಹಿಟ್ಟು, ಹಾಲಿನ ಪುಡಿ, ಅಡುಗೆ ಸೋಡಾ, ಮೊಸರು, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ ಬೇಕಿದ್ದರೆ ಸ್ವಲ್ಪ ನೀರನ್ನು ಹಾಕಿಕೊಳ್ಳಬಹುದು. ಹಿಟ್ಟನ್ನು ಚಪಾತಿ ಹಿಟ್ಟಿನಂತೆ ಕಲಸಿ ಸುಮಾರು 2-3 ಗಂಟೆಗಳ ಕಾಲ ಹಾಗೆ ಇಡಿ. ಆಮೇಲೆ ಹಿಟ್ಟನ್ನು ಉಂಡೆಗಳನ್ನಾಗಿ ಮಾಡಿಕೊಂಡು ಚಪಾತಿಯಂತೆ ಲಟ್ಟಿಸಿ ಬೆಣ್ಣೆಯಿಂದ ಕಾಯಿಸಿದರೆ ಬಿಸಿಬಿಸಿ ಮೃದುವಾದ ನಾನ್ ಸವಿಯಲು ಸಿದ್ಧ. ಮಶ್ರೂಮ್ ಮಸಾಲ ಜೊತೆಗೆ ತಿನ್ನಲು ಬಹಳ ರುಚಿಕರ.

ಮಶ್ರೂಮ್ ಮಸಾಲ:
ಬೇಕಾಗುವ ಸಾಮಾಗ್ರಿಗಳು
ಮಶ್ರೂಮ್ 1 ಕಪ್, ಈರುಳ್ಳಿ 3, ಟೊಮೇಟೊ 2, ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ, ಕೊತ್ತಂಬರಿ ಪುಡಿ 1 ಚಮಚ, ಅರಸಿನ ಪುಡಿ 1/2 ಚಮಚ, ಎಣ್ಣೆ 2 ಚಮಚ, ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ.

ತಯಾರಿಸುವ ವಿಧಾನ
ಒಂದು ತವಾದಲ್ಲಿ ಏಲಕ್ಕಿ,ಲವಂಗ ಹುರಿದಿಟ್ಟುಕೊಳ್ಳಿ. ನಂತರ ಟೊಮೇಟೊ, ಗೋಡಂಬಿ, ಈರುಳ್ಳಿಯನ್ನು ಪೇಸ್ಟ್ ಮಾಡಿ ಇಟ್ಟುಕೊಳ್ಳಿ. ತದನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಶುಂಠಿ  ಬೆಳ್ಳುಳ್ಳಿ ಪೇಸ್ಟ್ ಮತ್ತು ಟೊಮೇಟೊ , ಗೋಡಂಬಿ, ಈರುಳ್ಳಿ ಪೇಸ್ಟ್, ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಅರಸಿನ ಪುಡಿ ಸೇರಿಸಿ 2 ನಿಮಿಷ ಹುರಿಯಿರಿ. ನಂತರ ಮಶ್ರೂಮ್ ಮತ್ತು ಉಪ್ಪು ಸೇರಿಸಿ 15-20 ನಿಮಿಷಗಳವರೆಗೆ ಕುದಿಸಿರಿ. ನಂತರ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿ. ಬಟರ್ ನಾನ್ ಜೊತೆ ಸವಿಯಿರಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahakumbha–Kharge-Bjp

MahaKumbh Mela: ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿ ಮಲ್ಲಿಕಾರ್ಜುನ ಖರ್ಗೆ ಸಾಧಿಸಿದ್ದೇನು?

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.