ಕ್ರೋನ್ಸ್‌ ಖಾಯಿಲೆ ಬಗ್ಗೆ ಗೊತ್ತೇ; ಇದರ ಲಕ್ಷಣವೇನು?

ಈ ಕಾಯಿಲೆ ಬರಲು ಇಂಥದ್ದೇ ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ.

Team Udayavani, Sep 25, 2021, 2:20 PM IST

ಕ್ರೋನ್ಸ್‌ ಖಾಯಿಲೆ ಬಗ್ಗೆ ಗೊತ್ತೇ; ಇದರ ಲಕ್ಷಣವೇನು?

ಇದಾವುದು ಹೊಸ ಕಾಯಿಲೆ ಎಂದು ಯೋಚಿಸುತ್ತಿದ್ದೀರಾ ? ಹಾಗಾದರೆ ಇದರ ಬಗ್ಗೆ ತಿಳಿದುಕೊಳ್ಳಲೇಬೇಕು. ಇದು ಕರುಳಿಗೆ ಸಂಬಂಧಪಟ್ಟ ಸೋಂಕು. ಅಮೆರಿಕದಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಇದರಿಂದಲೇ ಬಳಲುತ್ತಿದ್ದಾರೆ.

ಕ್ರೋನ್ಸ್‌ ಕುರಿತು ಇನ್ನೂ ಹಲವು ಸಂಶೋಧನೆ ನಡೆಯುತ್ತಿದೆ. ಹಾಗಾಗಿ ಇನ್ನಷ್ಟು ಸಮಗ್ರ ಮಾಹಿತಿ ಲಭ್ಯವಾಗಬೇಕಿದೆ. ಸದ್ಯ ಲಭ್ಯವಿರುವ ಮಾಹಿತಿಯಂತೆ ಈ ಸೋಂಕು ಗಂಟಲಿನಿಂದ ಹಿಡಿದು ಗುದದ್ವಾರದವರೆಗಿನ ಯಾವ ಭಾಗದಲ್ಲೂ ಕಾಣಿಸಿಕೊಳ್ಳಬಹುದು. ಸಣ್ಣ ಕರುಳಿನಲ್ಲಿ ಕಂಡು ಬರುವುದು ಹೆಚ್ಚು ಎನ್ನುತ್ತವೆ ಇದುವರೆಗಿನ ಸಂಶೋಧನೆಗಳು. ಈ ಸೋಂಕು ಒಮ್ಮೆ ತಗುಲಿದ ಮೇಲೆ ನಿಧಾನವಾಗಿ ನಮ್ಮ ನರಗಳು ದುರ್ಬಲಗೊಳ್ಳುತ್ತಾ ಹೋಗುತ್ತವೆ.

ಈ ಕಾಯಿಲೆ ಬರಲು ಇಂಥದ್ದೇ ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಆದರೂ ನಮ್ಮ ಸುತ್ತಮುತ್ತಲಿನ ಪರಿಸರ ಮತ್ತು ನಮ್ಮ ರೋಗ ನಿರೋಧಕ ಶಕ್ತಿಯ ಸಾಮರ್ಥ್ಯ ಹಾಗೂ ವಂಶವಾಹಿನಿಗಳು ಈ ಕಾಯಿಲೆಗೆ ಕಾರಣವಾಗಬಹುದಂತೆ.

ಯಾವ ರೀತಿಯ ಲಕ್ಷಣ?
ಇತ್ತೀಚಿನ ಒಂದು ಅಧ್ಯಯನದ ಪ್ರಕಾರ ಧೂಮಪಾನ ಮಾಡುವವರಲ್ಲಿ ಈ ಸೋಂಕಿನ ಸಾಧ್ಯತೆ ಹೆಚ್ಚಂತೆ. ಇನ್ನೂ ಇದಕ್ಕೆ ಮದ್ದಿಲ್ಲ. ತೀವ್ರ ಜ್ವರ, ಅತಿಸಾರ, ಹೊಟ್ಟೆ ಸೆಳೆತ, ಮೂತ್ರ ವಿಸರ್ಜನೆಯ ಸಂದರ್ಭ ರಕ್ತ ಬರುವುದು, ಹಸಿವಿಲ್ಲದಿರುವುದು, ತೂಕದಲ್ಲಿ ನಷ್ಟವಾಗುವುದು, ಅಲರ್ಜಿ-ಹೀಗೆ ಹಲವು ಲಕ್ಷಣಗಳು. ಇಂಥ ಲಕ್ಷಣಗಳನ್ನು ಲಘುವಾಗಿ ಭಾವಿಸದೇ ಕೂಡಲೇ ವೈದ್ಯರನ್ನು ಭೇಟಿ ಮಾಡಬೇಕು. ಇಲ್ಲವಾದರೆ ಶ್ವಾಸಕೋಶ ಮತ್ತು ಕರುಳಿನ ಆರೋಗ್ಯಕ್ಕೆ ಧಕ್ಕೆಯಾಗಬಹುದು.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.