Green Vegetables Benefits: ಹಸಿರು ತರಕಾರಿ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ?

ಹಸಿರು ತರಕಾರಿಗಳನ್ನು ನಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಉತ್ತಮ.

ಕಾವ್ಯಶ್ರೀ, Jul 12, 2024, 8:45 AM IST

8-green-vegetables

ಹಸಿರು ತರಕಾರಿ ಹಾಗೂ ಹಸಿರೆಲೆ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನ ನೀಡುತ್ತದೆ. ಇಂತಹ ತರಕಾರಿಗಳಲ್ಲಿ ಹಲವಾರು ರೀತಿಯ ವಿಟಮಿನ್, ಖನಿಜ, ಫೈಬರ್ ಹಾಗೂ ಪೋಷಕಾಂಶಗಳು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೈನಂದಿನ ಆಹಾರಗಳಲ್ಲಿ ಹಸಿರೆಲೆ ತರಕಾರಿಗಳನ್ನು ಹೆಚ್ಚಾಗಿ ಬಳಸಿದರೆ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು.

ಹಸಿರು ತರಕಾರಿಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಅವುಗಳೆಂದರೆ:

ತೂಕ ಇಳಿಕೆಗೆ ಸಹಕಾರಿ:

ಹಸಿರು ತರಕಾರಿಗಳಲ್ಲಿ ಫೈಬರ್ ಮತ್ತು ಕಬ್ಬಿಣದ ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಇದು ತೂಕ ಇಳಿಕೆಗೆ ಸಹಕಾರಿಯಾಗಿದೆ. ತರಕಾರಿಗಳಲ್ಲಿ ಇರುವಂತ ಹೆಚ್ಚಿನ ನಾರಿನಾಂಶ ಹೊಟ್ಟೆ ತುಂಬಿದಂತೆ ಮಾಡಿ ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಹಸಿರು ತರಕಾರಿಗಳನ್ನು ನಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಉತ್ತಮ.

ಹೃದಯದ ಆರೋಗ್ಯ:

ಹಸಿರು ತರಕಾರಿಗಳು ಫೋಲೇಟ್‌ ಎಂಬ ಅಂಶ ಉತ್ತಮವಾಗಿದ್ದು, ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ಹೃದಯ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಬೇಕಾಗುವಂತ ಹೆಚ್ಚಿನ ಪೋಷಕಾಂಶಗಳು ಹಸಿರು ತರಕಾರಿಗಳಲ್ಲಿ ಇರುತ್ತವೆ. ರಕ್ತದೊತ್ತಡ ಕಡಿಮೆ ಮಾಡಿ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ತರಕಾರಿ ಸೇವನೆ ಮಾಡಿದರೆ ರಕ್ತದೊತ್ತಡವು ಪರಿಣಾಮಕಾರಿಯಾಗಿ ಕಡಿಮೆಯಾಗುತ್ತದೆ.

ಕಿಡ್ನಿಯ ಆರೋಗ್ಯ:

ಯಾವುದೇ ರೀತಿಯ ಅಪಾಯಕಾರಿ ರಾಸಾಯನಿಕ ಬಳಸದೆ ಇರುವ ತರಕಾರಿಗಳು ಆರೋಗ್ಯಕ್ಕೆ ಉತ್ತಮ. ಹಸಿರು ತರಕಾರಿಗಳಲ್ಲಿ ರಾಸಾಯನಿಕ ಬಳಸದಿರುವ ಕಾರಣ ಕಿಡ್ನಿಯ ಮೇಲೆ ಹೆಚ್ಚಿನ ಒತ್ತಡ ಬೀಳದೆ ಕಿಡ್ನಿಯು ಆರೋಗ್ಯವಾಗಿರುತ್ತದೆ. ಸಾವಯವ ತರಕಾರಿಗಳನ್ನು ಬಳಸುವುದು ಹೆಚ್ಚು ಸೂಕ್ತ ಎಂಬುದು ತಜ್ಞರ ಸಲಹೆ.

ಮೂಳೆ ಆರೋಗ್ಯ:

ಹಸಿರು ತರಕಾರಿಗಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಕೆ ಮತ್ತು ಫೋಲೇಟ್ ಅಂಶ ಒಳಗೊಂಡಿರುತ್ತವೆ. ಇದು ಮೂಳೆಯ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ:

ನೈಸರ್ಗಿಕದತ್ತವಾಗಿ ಸಿಗುವಂತ ಹಸಿರು ತರಕಾರಿಗಳಲ್ಲಿ ಕ್ಯಾನ್ಸರ್ ತಡೆಯುವ ಶಕ್ತಿಯಿದೆ. ಆ್ಯಂಟಿ ಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿರುವ ಹಸಿರು ತರಕಾರಿಗಳನ್ನು ಸೇವಿಸುವುದರಿಂದ ದೇಹದಲ್ಲಿರುವ ಫ್ರಿ ರ್ಯಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ದೃಷ್ಟಿ ಆರೋಗ್ಯ:

ಹಸಿರು ತರಕಾರಿಗಳು ವಿಟಮಿನ್ ಸಿ ಹೊಂದಿರುತ್ತವೆ. ಇದು ಸುಕ್ಕುಗಳು ಮತ್ತು ಬೂದು ಕೂದಲಿನಂತಹ ವಯಸ್ಸಾದ ಚಿಹ್ನೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಮೊಡವೆ ಹಾಗೂ ಇತರ ಚರ್ಮರೋಗ ಪರಿಹರಿಸಲು ಸಹಾಯ ಮಾಡುತ್ತದೆ.

ಕೂದಲು ಉದುರುವ ಸಮಸ್ಯೆ:

ನಮ್ಮಲ್ಲಿ ವಿಟಮಿನ್ ಹಾಗೂ ಪ್ರೋಟೀನ್ ಕೊರತೆಯಿಂದಾಗಿ ಕೂದಲು ಉದುರುವ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈಗ ಹೆಚ್ಚಿನವರಲ್ಲಿ ಈ ಸಮಸ್ಯೆ ಸಾಮನ್ಯವಾಗಿದೆ. ಅಂತಹ ಸಮಸ್ಯೆ ಇದ್ದವರು ಹಸಿರು ತರಕಾರಿಗಳನ್ನು ಹೆಚ್ಚಾಗಿ

ಕೂದಲು ಉದುರುವ ಸಮಸ್ಯೆಗೆ ಕೂದಲು ಉದುರುವ ಸಮಸ್ಯೆ ಇರುವವರು ಆದಷ್ಟು ತರಕಾರಿ ಸೇವನೆ ಮಾಡಿದರೆ ಸಮಸ್ಯೆ ಗಣನೀಯವಾಗಿ ನಿಯಂತ್ರಣಕ್ಕೆ ಬರುವುದು.

ವಿಟಮಿನ್ ಎ:

ಹಸಿರು ತರಕಾರಿಗಳು ವಿಟಮಿನ್‌ ಎ ಅಂಶ ಒಳಗೊಂಡಿರುತ್ತದೆ. ವಿಟಮಿನ್ ಎ ಆರೋಗ್ಯಕರ ಜೀವಕೋಶದ ಬೆಳವಣಿಗೆಗೆ ಮುಖ್ಯವಾಗಿದೆ. ಎಣ್ಣೆಯುಕ್ತ ಚರ್ಮ ಹೊಂದಿರುವ ಜನರಿಗೆ ಇದು ಮುಖ್ಯವಾಗಿದೆ.

ರಕ್ತ ಪರಿಚಲನೆ:

ಹಸಿರು ತರಕಾರಿಗಳು ನೈಟ್ರಿಕ್ ಆಕ್ಸೈಡ್ ರಚನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಮತ್ತು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ.

ಮಲಬದ್ಧತೆ ಸಮಸ್ಯೆ ನಿವಾರಣೆ:

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು. ಇದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ತರಕಾರಿಗಳಲ್ಲಿ ಇರುವಂತಹ ಉನ್ನತ ಮಟ್ಟದ ನಾರಿನಾಂಶ ಮಲಬದ್ಧತೆ ಸಮಸ್ಯೆ ನಿವಾರಿಸಲು ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

Chikkamagaluru; Arrest of rowdy sheeter who made new sense  under the influence of ganja and alcohol

Chikkamagaluru; ಗಾಂಜಾ, ಕುಡಿತದ ಅಮಲಿನಲ್ಲಿ ಹೈಡ್ರಾಮಾ ನಡೆಸಿದ ರೌಡಿಶೀಟರ್‌ ಬಂಧನ

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

neParis; ಚಿನ್ನದ ಕನಸು ಬಿತ್ತಿದ್ದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

Paris; ಚಿನ್ನದ ಕನಸು ಬಿತ್ತಿದ ಗೋಲ್ಡನ್‌ ಬಾಯ್;‌ ಫೈನಲ್‌ ಪ್ರವೇಶಿಸಿದ ನೀರಜ್‌ ಚೋಪ್ರಾ

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

3–Pulmonary-Tuberculosis

Pulmonary Tuberculosis: ಶ್ವಾಸಕೋಶದ ಕ್ಷಯ ತಿಳಿವಳಿಕೆ ಮತ್ತು ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Temple Story: ಕಮಂಡಲ ಗಣಪತಿ ದೇವಸ್ಥಾನ.. ಇಲ್ಲಿನ ಪವಾಡಕ್ಕೆ ಇಲ್ಲಿಗೆ ಬರುವ ಭಕ್ತರೇ ಸಾಕ್ಷಿ

Temple Story: ಕಮಂಡಲ ಗಣಪತಿ ದೇವಸ್ಥಾನ.. ಇಲ್ಲಿನ ಪವಾಡಕ್ಕೆ ಇಲ್ಲಿಗೆ ಬರುವ ಭಕ್ತರೇ ಸಾಕ್ಷಿ

Movies: ಬಂಡವಾಳ ಸ್ವಲ್ಪ ಲಾಭಾಂಶ ಜಾಸ್ತಿ..ಸಣ್ಣ ಬಜೆಟ್‌ನಲ್ಲಿ ದೊಡ್ಡ ಹಿಟ್ ಕೊಟ್ಟ ಚಿತ್ರಗಳು

Movies: ಬಂಡವಾಳ ಸ್ವಲ್ಪ ಲಾಭಾಂಶ ಜಾಸ್ತಿ..ಸಣ್ಣ ಬಜೆಟ್‌ನಲ್ಲಿ ದೊಡ್ಡ ಹಿಟ್ ಕೊಟ್ಟ ಚಿತ್ರಗಳು

ವಿದೇಶಿ ಪ್ರವಾಸ ಕಥನ 7: Corniche Beach- ಅಬುಧಾಬಿಯ ವಾಕಿಂಗ್ ಕೊರ್ನಿಚ್ ಬೀಚ್‌

ವಿದೇಶಿ ಪ್ರವಾಸ ಕಥನ 7: Corniche Beach- ಅಬುಧಾಬಿಯ ವಾಕಿಂಗ್ ಕೊರ್ನಿಚ್ ಬೀಚ್‌

why do they give condoms to Olympic athletes

Olympics ಆಡಲು ಬರುವವರಿಗೆ ಯಾಕೆ ಅಷ್ಟೊಂದು ಕಾಂಡೋಮ್ಸ್; ಏನಿದರ ರಹಸ್ಯ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

8-uv-fusion

Insect World: ಕೀಟ ಜಗತ್ತಿನ ಸಹಜೀವನ

Screenshot (118) copy

Mangaluru: ಜಾಹೀರಾತು ಫಲಕ ನಿರ್ವಹಣೆಗೆ ಹೊಸ ಆ್ಯಪ್‌

Chikkamagaluru; Arrest of rowdy sheeter who made new sense  under the influence of ganja and alcohol

Chikkamagaluru; ಗಾಂಜಾ, ಕುಡಿತದ ಅಮಲಿನಲ್ಲಿ ಹೈಡ್ರಾಮಾ ನಡೆಸಿದ ರೌಡಿಶೀಟರ್‌ ಬಂಧನ

Screenshot (117)

Mangaluru: 10 ಕಡೆ ವ್ಯಾಪಾರ ವಲಯ, 2 ಫುಡ್ ಸ್ಟ್ರೀಟ್‌

7-bekal-fort

Tour Circle: ಕೈಬೀಸಿ ಕರೆಯುವ ಬೇಕಲಕೋಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.