ರುಚಿಯಾದ ಬಾಳೆ ಹಣ್ಣಿನ ಪರೋಟ ಮಾಡುವ ಸರಳ ವಿಧಾನ ನಿಮಗಾಗಿ….

ತುಪ್ಪ ಸವರಿ ಅರ್ಧ ಭಾಗ ಮಡಚಿ ,ಮತ್ತೆ ತುಪ್ಪವನ್ನು ಸವರಿ ಕೋನಾಕಾರವಾಗಿ ಮಡಚಿ

ಶ್ರೀರಾಮ್ ನಾಯಕ್, Sep 16, 2022, 5:45 PM IST

parota web exclusive

ಸಾಮಾನ್ಯವಾಗಿ ಪರೋಟ ಎಂದ ಕ್ಷಣ ನಮ್ಮ ಮನಸ್ಸಿಗೆ ಬರುವುದು ಆಲೂ ಪರೋಟ, ಗೋಬಿ ಪರೋಟ, ಪನ್ನೀರ್‌ ಪರೋಟ ಹೀಗೆ ವಿವಿಧ ರೀತಿಯಲ್ಲಿ ಪರೋಟವನ್ನು ನೀವು ತಿಂದಿರಬಹುದು ಆದರೆ ಬಾಳೆ ಹಣ್ಣಿನ ಪರೋಟದ ರುಚಿಯನ್ನು ಸವಿದು ನೋಡಿದ್ದೀರಾ? ಇಲ್ಲವೆಂದರೆ ಅತೀ ಸರಳ ವಿಧಾನದಲ್ಲಿ “ಬಾಳೆ ಹಣ್ಣಿನ ಪರೋಟ” ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ. ಮಕ್ಕಳಿಗಂತೂ ಇದು ತಂಬಾನೇ ಇಷ್ಟವಾಗುತ್ತದೆ ಮತ್ತು ಇದು ಆರೋಗ್ಯಕ್ಕೂ ಕೂಡ ಅಷ್ಟೇ ಒಳ್ಳೆಯ ತಿಂಡಿ ತಿನಿಸಾಗಿದೆ.

ಬೇಕಾಗುವ ಸಾಮಗ್ರಿಗಳು
ಬಾಳೆ ಹಣ್ಣು-5, ಗೋಧಿ ಹಿಟ್ಟು 2 ಕಪ್‌, ಬೆಲ್ಲ- 1 ದೊಡ್ಡ ಚಮಚ, ತುಪ್ಪ ಸ್ವಲ್ಪ, ಎಣ್ಣೆ -1 ದೊಡ್ಡ ಚಮಚ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಒಂದು ಪಾತ್ರೆಗೆ ಬಾಳೆ ಹಣ್ಣನ್ನು ಹಾಕಿ ಸರಿಯಾಗಿ ಮೆತ್ತಗೆ ಮಾಡಿಕೊಳ್ಳಿ. ನಂತರ ಅದಕ್ಕೆ ಬೆಲ್ಲ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ. ತದನಂತರ ಗೋಧಿ ಹಿಟ್ಟನ್ನು ಹಾಕಿ ಸರಿಯಾಗಿ ಕಲಸಿಟ್ಟ ಮೇಲೆ ಸ್ವಲ್ಪ ನೀರನ್ನು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಮಾಡಿ ನಂತರ ಒಂದು ಚಮಚ ಎಣ್ಣೆ ಹಾಕಿ ಪುನಃ ಮಿಕ್ಸ್‌ ಮಾಡಿಕೊಳ್ಳಿ. ಮಾಡಿಟ್ಟ ಹಿಟ್ಟಿನ ಪಾತ್ರೆಗೆ ಮುಚ್ಚಳ ಮುಚ್ಚಿ ಸುಮಾರು 20 ರಿಂದ 25 ನಿಮಿಷಗಳ ಹಾಗೇ ಬಿಡಿ. ನಂತರ ನಿಮಗೆ ಬೇಕಾಗುವ ರೀತಿಯಲ್ಲಿ ಉಂಡೆ ತಯಾರಿಸಿದ ಮೇಲೆ ಸ್ವಲ್ಪ ಹಿಟ್ಟನ್ನು ಉದುರಿಸಿ ಲಟ್ಟಿಸಿ. ಅದಕ್ಕೆ ತುಪ್ಪ ಸವರಿ ಅರ್ಧ ಭಾಗ ಮಡಚಿ ,ಮತ್ತೆ ತುಪ್ಪವನ್ನು ಸವರಿ ಕೋನಾಕಾರವಾಗಿ ಮಡಚಿರಿ. ನಂತರ ಸಮವಾಗಿ ಎಲ್ಲಾ ಬದಿಗಳನ್ನು ಲಟ್ಟಿಸಿ.

ಒಂದು ಕಾವಲಿಗೆ ತುಪ್ಪವನ್ನು ಹಾಕಿ ಲಟ್ಟಿಸಿದ್ದ ಪರೋಟವನ್ನು ಹಾಕಿ ಚೆನ್ನಾಗಿ ಎರಡು ಬದಿ ಬೇಯಿಸಿರಿ.ಬಿಸಿ-ಬಿಸಿಯಾದ ರುಚಿಕರವಾದ ಬಾಳೆ ಹಣ್ಣಿನ ಪರೋಟ ಸವಿಯಲು ಸಿದ್ಧ .

*ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.