ಕ್ರಿಕೆಟ್‌ ಬಾಳ್ವೆಯ ಅತ್ಯುತ್ತಮ ಶತಕ: ಬಾಬರ್‌


Team Udayavani, Jun 28, 2019, 5:33 AM IST

babar

ಬರ್ಮಿಂಗ್‌ಹ್ಯಾಮ್‌: ಈ ಮ್ಯಾಚ್‌ ವಿನ್ನಿಂಗ್‌ ಸೆಂಚುರಿ ತನ್ನ ಕ್ರಿಕೆಟ್‌ ಬಾಳ್ವೆಯಲ್ಲೇ ಅತ್ಯುತ್ತಮ ಇನ್ನಿಂಗ್ಸ್‌ ಆಗಿದೆ ಎಂಬುದಾಗಿ ಪಾಕಿಸ್ಥಾನದ ಬ್ಯಾಟ್ಸ್‌ಮನ್‌ ಬಾಬರ್‌ ಆಜಂ ಹೇಳಿದ್ದಾರೆ.

ಬುಧವಾರ ನ್ಯೂಜಿಲ್ಯಾಂಡ್‌ ಎದುರಿನ ಬರ್ಮಿಂಗ್‌ಹ್ಯಾಮ್‌ ಪಂದ್ಯದಲ್ಲಿ ಬಾಬರ್‌ 127 ಎಸೆತಗಳಿಂದ ಅಜೇಯ 101 ರನ್‌ ಮಾಡಿ ಪಾಕಿಸ್ಥಾನವನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದರು (11 ಬೌಂಡರಿ).

“ಲಾಕಿ ಫ‌ರ್ಗ್ಯುಸನ್‌ ಅವರನ್ನು ಟಾರ್ಗೆಟ್‌ ಮಾಡುವುದು ನಮ್ಮ ಆರಂಭದ ಯೋಜನೆಯಾಗಿತ್ತು. ಮಿಚೆಲ್‌ ಸ್ಯಾಂಟ್ನರ್‌ ದಾಳಿಗೆ ಇಳಿದಾಗ ಇವರಿಗೆ ವಿಕೆಟ್‌ ಒಪ್ಪಿಸದಿರಲು ನಿರ್ಧರಿಸಿದೆವು. ಕೊನೆಯಲ್ಲಿ ಮತ್ತೆ ವೇಗಿಗಳು ದಾಳಿಗಿಳಿದಾಗ ಮೊತ್ತವನ್ನು ಸರಿದೂಗಿಸಿಕೊಳ್ಳುವ ಯೋಜನೆ ಹಾಕಿಕೊಂಡೆವು’ ಎಂದು ಬಾಬರ್‌ ಗೇಮ್‌ಪ್ಲ್ರಾನ್‌ ವಿವರಿಸಿದರು.

“ಪಾಕಿಸ್ಥಾನದ ಬೌಲರ್‌ಗಳು ಕರಾರುವಾಕ್‌ ದಾಳಿ ಮೂಲಕ ನಮ್ಮನ್ನು ಕಟ್ಟಿಹಾಕಿದರು ಎಂಬುದು ನ್ಯೂಜಿಲ್ಯಾಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ ಪ್ರತಿಕ್ರಿಯೆ.

“ಇದು ನನ್ನ ಅತ್ಯುತ್ತಮ ಇನ್ನಿಂಗ್ಸ್‌. ಇದು ಬ್ಯಾಟಿಂಗಿಗೆ ಕಠಿನವಾದ ಟ್ರ್ಯಾಕ್‌ ಆಗಿತ್ತು. ದ್ವಿತೀಯಾರ್ಧ ದಲ್ಲಂತೂ ಸಿಕ್ಕಾಪಟ್ಟೆ ತಿರುವು ಪಡೆಯುತ್ತಿತ್ತು. ಕೊನೆಯ ತನಕ
ಕ್ರೀಸ್‌ನಲ್ಲಿ ಉಳಿದು ನೂರು ಪ್ರತಿಶತ ಪ್ರದರ್ಶನ ನೀಡುವುದು ನನ್ನ ಯೋಜನೆ ಯಾಗಿತ್ತು’
 -ಬಾಬರ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.