![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 9, 2019, 11:59 AM IST
ಭಾರತಕ್ಕೆ ಮ್ಯಾಂಚೆಸ್ಟರ್ ಅದೃಷ್ಟದ ತಾಣ. ಇಲ್ಲಿ ಪಾಕಿಸ್ಥಾನ, ವೆಸ್ಟ್ ಇಂಡೀಸ್ ತಂಡಗಳಿಗೆ ಕೊಹ್ಲಿ ಪಡೆ ಸೋಲುಣಿಸಿದೆ. 1983ರ ವಿಶ್ವಕಪ್ ಸೆಮಿಫೈನಲ್ನಲ್ಲಿ ಆತಿಥೇಯ ಇಂಗ್ಲೆಂಡನ್ನು ಬಡಿದದ್ದು ಕೂಡ ಇದೇ ಅಂಗಳದಲ್ಲಿ.
ಟಾಸ್ ಗೆಲುವು ನಿರ್ಣಾಯಕ. ಬೌಲ್ಟ್ -ಫರ್ಗ್ಯುಸನ್ ಅವರನ್ನು ದಿಟ್ಟವಾಗಿ ಎದುರಿಸುವ ಧೈರ್ಯವಿದ್ದರೆ ಫಸ್ಟ್ ಬ್ಯಾಟಿಂಗ್ ಉತ್ತಮ ಆಯ್ಕೆ. ಹವಾಮಾನ ಗಮನಿಸಿ ಎದುರಾಳಿಯನ್ನು ಸಾಮಾನ್ಯ ಮೊತ್ತಕ್ಕೆ ಉರುಳಿಸುವ ಯೋಜನೆ ಯಿದ್ದರೆ ಬೌಲಿಂಗ್ ಕೂಡ ಉತ್ತಮ ಆಯ್ಕೆಯಾಗಲಿದೆ. ನಾಟಿಂಗ್ ಹ್ಯಾಮ್ನಲ್ಲಿ ಜೂ. 13ರಂದು ನಡೆಯಬೇಕಿದ್ದ ಇತ್ತಂಡಗಳ ನಡುವಿನ ಲೀಗ್ ಪಂದ್ಯ ಮಳೆಯಿಂದ ಕೊಚ್ಚಿಹೋಗಿತ್ತು.
ಆದರೆ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಭಾರತವನ್ನು ಕೆಡವಿತ್ತು. ಆದರೆ ಲೀಗ್ ಹಂತದ ಕೊನೆಯಲ್ಲಿ ಅನುಭವಿಸಿದ ಹ್ಯಾಟ್ರಿಕ್ ಸೋಲು ನ್ಯೂಜಿಲ್ಯಾಂಡನ್ನು ಜರ್ಜರಿತಗೊಳಿಸಿದೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.