ಪಾಪಿ ಪಾಕ್ ಗೆ ಪಂಚ್ ನೀಡಿದ ಹೊಸ ಮೌಕಾ ವಿಡಿಯೋ

ಅಭಿನಂದನ್ ಗೆ ಅವಮಾನ ಮಾಡಿದವರಿಗೆ ಮುಖ ಮುಚ್ಚುವಂತೆ ಮಾಡಿದ ಭಾರತ

Team Udayavani, Jun 15, 2019, 1:16 PM IST

mauka

ಹೊಸದಿಲ್ಲಿ: ಮೌಕಾ ಮೌಕಾ ಎಂಬ ಕ್ರಿಕೆಟ್ ಜಾಹೀರಾತು ಸೃಷ್ಟಿಸಿದ್ದ ಹವಾ ಅಷ್ಟಿಷ್ಟಲ್ಲ. ಭಾರತ ಪಾಕ್ ವಿಶ್ವಕಪ್ ಪಂದ್ಯದ ವೇಳೆ ಆರಂಭವಾದ ಈ ಜಾಹೀರಾತು ಈಗ ಸ್ವಲ್ಪ ಹೆಚ್ಚೇ ಮುಂದುವರಿದಿದೆ. ಇತ್ತೀಚಿಗೆ ಪಾಪಿ ಪಾಕಿಸ್ಥಾನ ಭಾರತದ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂಧನ್ ಅವರನ್ನು ಬಳಸಿಕೊಂಡು ಮೌಕಾ ಮೌಕಾ ವಿಡಿಯೋ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಆದರೆ ಅದಕ್ಕೆ ಸರಿಯಾಗಿ ಉತ್ತರ ನೀಡಿದ ಭಾರತೀಯ ವಿಡಿಯೋ ಒಂದು ಈಗ ಭಾರಿ ಸುದ್ದಿಯಾಗುತ್ತಿದೆ.

ವಿಡಿಯೋದಲ್ಲಿ ಏನಿದೆ?
ಭಾರತೀಯ ಅಭಿಮಾನಿ ಕ್ಷೌರದ ಅಂಗಡಿಯಲ್ಲಿರುತ್ತಾರೆ. ಆಗ ಅಲ್ಲಿಗೆ ಬರುವ ಪಾಕ್ ಅಭಿಮಾನಿ ಫಾದರ್ ಡೇ ಪ್ರಯುಕ್ತ ಒಂದು ಗಿಫ್ಟ್ ಕೊಡುತ್ತಾನೆ. ಅದರಲ್ಲಿ ಒಂದು ಕರವಸ್ತ್ರ ಇರುತ್ತದೆ. ಇದು ಯಾಕೆಂದು ಕೇಳಿದಾಗ ನಮ್ಮ ವಿರುದ್ಧ ಸೋತಾಗ ನಿಮಗೆ ಮುಖ ಮುಚ್ಚಿಕೊಳ್ಳಲು ಬೇಕಾಗುತ್ತದೆ ಎಂದು ಪಾಕಿ ಉತ್ತರಿಸುತ್ತಾನೆ. ಪಾಕಿಯ ಠಕ್ಕತನಕ್ಕೆ ಉತ್ತರ ಕಲಿಸುವ ಭಾರತೀಯ ಅಭಿಮಾನಿ ಮತ್ತು ಆ ಕ್ಷೌರಿಕ ಆ ಪಾಕ್ ಅಭಿಮಾನಿಗೆ ಅಭಿನಂದನ್ ರೀತಿಯ ಕ್ಷೌರ ಮಾಡುತ್ತಾರೆ. ಇದರಿಂದ ಗಲಿಬಿಲಿಗೊಂಡ ಪಾಕಿ ನಾನು ಹೇಗೆ ಹೊರಗೆ ಮುಖ ತೋರಿಸಲಿ ಎಂದಾಗ ಅದೇ ಕರವಸ್ತ್ರ ನೀಡಿ ಇದರಿಂದ ಮುಖ ಮುಚ್ಚು ಎಂದು ಹೇಳುವ ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಭಾರತ ಮತ್ತು ಪಾಕಿಸ್ಥಾನ ರವಿವಾರ ಜೂನ್ 16ರಂದು ವಿಶ್ವಕಪ್ ಹಣಾಹಣಿಯಲ್ಲಿ ಮುಖಾಮುಖಿಯಾಗಲಿವೆ. ಅಂದಹಾಗೆ ಪಾಕಿಸ್ಥಾನ ಇದುವರೆಗೆ ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಗೆದ್ದಿಲ್ಲ.

 

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.