ಆಫ್ಘಾನ್‌-ಪಾಕ್‌ ಅಭಿಮಾನಿಗಳ ನಡುವೆ “ಬಲೂಚಿಸ್ತಾನ’ ಗಲಾಟೆ


Team Udayavani, Jun 30, 2019, 11:18 AM IST

pak-afghan

ಹೆಡಿಂಗ್ಲೆಯಲ್ಲಿ ಆಫ್ಘಾನಿಸ್ತಾನ-ಪಾಕಿಸ್ತಾನ ಅಭಿಮಾನಿಗಳ ನಡುವೆ ಗಲಾಟೆಯಾಗಿ, ಪಂದ್ಯಕ್ಕಿಂತ ಗಲಾಟೆ ವಿಚಾರವೇ ಜಾಸ್ತಿ ಸುದ್ದಿಯಾಗಿದೆ. ಈ ಗಲಾಟೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಆದರೆ ಪಂದ್ಯದ ವೇಳೆ ಮೈದಾನದ ಮೇಲೆ ಜಸ್ಟೀಸ್‌ ಫಾರ್‌ ಬಲೂಚಿಸ್ತಾನ ಎಂಬ ಫ‌ಲಕವನ್ನು ಇಳಿಬಿಟ್ಟುಕೊಂಡ ವಿಮಾನವನ್ನು ನೋಡಿದ ನಂತರ ಎರಡೂ ಗುಂಪಿನ ನಡುವೆ ಘರ್ಷಣೆ ಸಂಭವಿಸಿದೆ ಎನ್ನಲಾಗಿದೆ.

ಬಲೂಚಿಸ್ತಾನ ಪಾಕಿಸ್ತಾನದ ಒಂದು ಭಾಗ. ಆ ಭಾಗದ ಜನತೆ ತಮಗೆ ಪಾಕಿಸ್ತಾನದಿಂದ ಮುಕ್ತಿ ಬೇಕು ಎಂದು ಕೆಲ ದಶಕಗಳಿಂದ ಹೋರಾಟ ಮಾಡುತ್ತಿದ್ದಾರೆ. ಈ ಪ್ರತ್ಯೇಕತಾವಾದಿ ನಾಯಕರು ಗಲಾಟೆ ಹಬ್ಬಿಸಿದ್ದಾರೆ ಎಂದೂ ಹೇಳಲಾಗಿದೆ. ಗಲಾಟೆ ಜೋರಾದ ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರು ಆಫ‌ನಿ ಅಭಿಮಾನಿಗಳನ್ನು ಹೊರಹಾಕಿದ್ದಾರೆ. ಅಲ್ಲೂ ಅವರು ಗಲಾಟೆ ಮುಂದುವರಿಸಿದ್ದಾರೆ. ಬ್ಯಾರಿಕೇಡ್‌ಗಳನ್ನೇ ಬಳಸಿ ಪೊಲೀಸರ ವಿರುದ್ಧ ಗಲಾಟೆ ಮಾಡಿದ್ದಾರೆ. ಕೆಲ ಪತ್ರಕರ್ತರಿಗೂ ಬಾರಿಸಿದ್ದಾರೆಂದು ಹೇಳಲಾಗಿದೆ. ಆಫ್ಘಾನಿ ಮತ್ತು ಪಾಕ್‌ ಅಭಿಮಾನಿಗಳ ಘರ್ಷಣೆ ನಡೆಸುವಂತಹ ಯಾವ ಸಂಗತಿ ನಡೆಯಿತೆನ್ನುವುದು ಇನ್ನೂ ಖಚಿತವಾಗಿಲ್ಲ

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.