ಛಾಯಾಚಿತ್ರಗ್ರಾಹಕ ಕಿಂಗ್‌ಟನ್‌ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್‌ !


Team Udayavani, Jun 4, 2019, 6:04 AM IST

PHOTOGRAPHER-CATCH

ಲಂಡನ್‌: ಬಾಂಗ್ಲಾದೇಶ-ದಕ್ಷಿಣ ಆಫ್ರಿಕಾ ಪಂದ್ಯದ ವೇಳೆಛಾಯಾಚಿತ್ರಗ್ರಾಹಕರೊಬ್ಬರು ಒಂದು ಕೈಯಲ್ಲಿ ಅದ್ಭುತ ಕ್ಯಾಚ್‌ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ನಾಯಕ ಫಾ ಡು ಪ್ಲೆಸಿಸ್‌ ಭರ್ಜರಿಯಾಗಿ ಸಿಕ್ಸರ್‌ ಸಿಡಿಸಿ ಅರ್ಧ ಶತಕ ಪೂರೈಸಿದರು.

ಈ ಸಿಕ್ಸರ್‌ ಚೆಂಡು ನೇರವಾಗಿ ಮೈದಾನದ ಪೆವಿಲಿಯನ್‌ ಎಂಡ್‌ ಕಡೆ ಸಾಗಿತು. ಅಲ್ಲಿಯೇ ಛಾಯಾಚಿತ್ರ ತೆಗೆಯುತ್ತಿದ್ದ ಇಯಾನ್‌ ಕಿಂಗ್‌ಟನ್‌ ಒಂದೇ ಕೈಯಲ್ಲಿ ಅದ್ಭುತ ರೀತಿಯಲ್ಲಿ ಚೆಂಡನ್ನು ಹಿಡಿದರು. ಅಲ್ಲಿದ್ದ ಪ್ರೇಕ್ಷಕರೆಲ್ಲರೂ ಅವರಿಗೆ ಮೆಚ್ಚುಗೆ ಸೂಚಿಸಿದರು. ಕಿಂಗ್‌ಸ್ಟನ್‌ ಅವರ ಪ್ರಯತ್ನವನ್ನು ” ಪ್ಲೇ ಆಫ್ ದ ಡೇ’ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಮತ್ತು ಬಿಬಿಸಿ ಬಣ್ಣಿಸಿದೆ.

ಕಿಂಗ್‌ಟನ್‌ ಅವರು ಪ್ಲೆಸಿಸ್‌ ಸಿಕ್ಸರ್‌ ಹೊಡೆತದ ಪ್ರಯತ್ನವನ್ನು ತನ್ನ ಕ್ಯಾಮರಾದಲ್ಲಿ ಕ್ಲಿಕ್ಕಿಸಿದ್ದರು. ತತ್‌ಕ್ಷಣವೇ ಆ ಚೆಂಡು ತನ್ನ ಕಡೆ ಬರುತ್ತಿದ್ದುದನ್ನು ಗಮನಿಸಿದ ಅವರು ಉದ್ದ ಲೆನ್ಸ್‌ನ ಕ್ಯಾಮರಾವನ್ನು ಎಡಗೈಯಲ್ಲಿ ಹಿಡಿದು ಬಲಗೈಯಲ್ಲಿ ಚೆಂಡನ್ನು ಪಡೆದರು. ಬಳಿಕ ಕ್ಯಾಚ್‌ ಪಡೆದ ಸಾಹಸವನ್ನು ಪ್ರೇಕ್ಷಕರತ್ತ ತೋರಿಸುತ್ತ ಸಂಭ್ರಮಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.