ವಿಂಡೀಸ್‌ “ಸೈನಿಕ’ನಿಗೆ ಶಮಿ ಸೆಲ್ಯೂಟ್‌!

ವೆಸ್ಟ್‌ ಇಂಡೀಸಿನ ವೇಗಿ ಶೆಲ್ಡನ್‌ ಕಾಟ್ರೆಲ್‌

Team Udayavani, Jun 29, 2019, 9:43 AM IST

sjel

ಕಾಟ್ರೆಲ್‌  ಈ ಕೂಟದ ಆಕರ್ಷಣೆಯಲ್ಲಿ ಒಬ್ಬರಾಗಿದ್ದರು. ಪ್ರತೀ ವಿಕೆಟ್‌ ಕಿತ್ತ ಬಳಿಕ ಇವರು ಸೈನಿಕನ ಶಿಸ್ತಿನಲ್ಲಿ ಸೆಲ್ಯೂಟ್‌ ಹೊಡೆಯುತ್ತಿದ್ದುದೇ ಇದಕ್ಕೆ ಕಾರಣ (ಮಾರ್ಚ್‌ ಆ್ಯಂಡ್‌ ಸೆಲ್ಯೂಟ್‌).  ವೃತ್ತಿಯಲ್ಲಿ ಕಾಟ್ರೆಲ್‌ ಸೈನಿಕ ನಾಗಿರುವುದರಿಂದ ಅದೇ ಶಿಸ್ತನ್ನು ಕ್ರಿಕೆಟ್‌ ಅಂಗಳದಲ್ಲೂ ಪಾಲಿಸಿಕೊಂಡು ಬಂದಿದ್ದರು. ಭಾರತ-ವೆಸ್ಟ್‌ ಇಂಡೀಸ್‌ ಪಂದ್ಯದ ವೇಳೆಯೂ ಈ ಸೆಲ್ಯೂಟ್‌ ಪ್ರದರ್ಶನ ಮುಂದುವರಿದಿತ್ತು.

ಕೊನೆಯಲ್ಲಿ ಭಾರತದ ಯಶಸ್ವಿ ಬೌಲರ್‌ ಮೊಹಮ್ಮದ್‌ ಶಮಿ ಇದೇ ಸೆಲ್ಯೂಟ್‌ ಮೂಲಕ ಸುದ್ದಿಯಾದದ್ದು ಈ ಪಂದ್ಯದ ತಮಾಷೆಯ ಕ್ಷಣವಾಗಿ ದಾಖಲಾಗಿದೆ. 10ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಕಾಟ್ರೆಲ್‌ 10 ರನ್‌ ಮಾಡಿ (1 ಬೌಂಡರಿ, 1 ಸಿಕ್ಸರ್‌) ಚಹಲ್‌ ಎಸೆತದಲ್ಲಿ ಲೆಗ್‌ ಬಿಫೋರ್‌ ಬಲೆಗೆ ಬಿದ್ದರು. ಅವರು ಪೆವಿಲಿಯನ್‌ನತ್ತ ಸಾಗುತ್ತಿದ್ದಾಗ ಮೊಹಮ್ಮದ್‌ ಶಮಿ, ಕಾಟ್ರೆಲ್‌ ರೀತಿಯಲ್ಲೇ ನಗುತ್ತ ಸೆಲ್ಯೂಟ್‌ ಮಾಡಿ ನಗು ಉಕ್ಕಿಸಿದರು.

ಕಾಟ್ರೆಲ್‌ ಉರುಳಿಸಿದ 2 ವಿಕೆಟ್‌ಗಳಲ್ಲಿ ಶಮಿ ವಿಕೆಟ್‌ ಕೂಡ ಸೇರಿತ್ತು. ಆಗಲೂ ಕಾಟ್ರೆಲ್‌ ಸೆಲ್ಯೂಟ್‌ ಹೊಡೆದಿದ್ದರು. ಕೊನೆಯಲ್ಲಿ ಶಮಿ ಇದಕ್ಕೆ “ಸೇಡು’ ತೀರಿಸಿಕೊಂಡರು, ಅಷ್ಟೇ!

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.