ಭಾರತ-ಕಿವೀಸ್‌ ಪಂದ್ಯಕ್ಕೆ ಇಂಗ್ಲೆಂಡ್‌ ಅಂಪೈರ್


Team Udayavani, Jul 8, 2019, 12:36 PM IST

umpair

ಲಂಡನ್‌: ಭಾರತ-ನ್ಯೂಜಿಲೆಂಡ್‌ ನಡುವೆ ಮಂಗಳವಾರ ನಡೆಯಲಿರುವ ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯಕ್ಕೆ ಇಂಗ್ಲೆಂಡ್‌ನ‌ ಇಬ್ಬರು ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ. ರಿಚರ್ಡ್‌ ಇಲ್ಲಿಂಗ್‌ವರ್ಥ್ ಹಾಗೂ ರಿಚರ್ಡ್‌ ಕೆಟಲ್ಬರ್ಗ್‌ ಕಾರ್ಯ ನಿರ್ವಹಿಸಲಿರುವ ಅಂಪೈರ್‌ಗಳಾಗಿದ್ದಾರೆ.

ಆಸ್ಟ್ರೇಲಿಯಾದ ರಾಡ್ ಠಕ್ಕರ್ ಥರ್ಡ್ ಅಂಪೈರ್ ಆಗಿ ಈ ಪಂದ್ಯದಲ್ಲಿ ಕಾಣಿಸಿಕೊಂಡರೆ, ಇಂಗ್ಲೆಂಡ್ ನ ನೈಜೆಲ್ ಲಾಂಗ್ ಅವರನ್ನು ಫೋರ್ಥ್ ಅಂಪೈರ್ ಆಗಿ ಐಸಿಸಿ ಆಯ್ಕೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ಬೂನ್ ಮ್ಯಾಚ್ ರೆಫ್ರೀಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಆಸೀಸ್‌-ಇಂಗ್ಲೆಂಡ್‌ ನಡುವಿನ 2ನೇ ಸೆಮಿಫೈನಲ್‌ ಹಣಾಹಣಿಗೆ ಶ್ರೀಲಂಕಾದ ಕುಮಾರ ಧರ್ಮಸೇನಾ ಹಾಗೂ ದಕ್ಷಿಣ ಆಫ್ರಿಕಾ ದ ಮಾರೈಸ್‌ ಎರಾಸ್ಮಸ್‌ ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಈ ಪಂದ್ಯಕ್ಕೆ ಥರ್ಡ್ ಅಂಪೈರ್ ಆಗಿ ಕಿವೀಸ್ ನ ಕ್ರಿಸ್ ಗ್ಯಾಫ್ನಿ ಮತ್ತು ಪಾಕಿಸ್ತಾನದ ಅಲೀಮ್ ದರ್ ನಾಲ್ಕನೇ ತೀರ್ಪುಗಾರನಾಗಿ ಕಾಣಿಸಿ ಕೊಳ್ಳಲಿದ್ದಾರೆ. ಲಂಕಾದ ರಂಜನ್ ಮಧುಗಲೇ ಈ ಪಂದ್ಯದ ರೆಫ್ರೀಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು  ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.