ವಿಶ್ವಕಪ್ ಸೆಮಿ ಫೈನಲ್ :ಭಾರತ ನ್ಯೂಜಿಲ್ಯಾಂಡ್ ಸೆಮಿ ಪಂದ್ಯಕ್ಕೆ ಮಳೆ ಭೀತಿ

ಪಂದ್ಯ ರದ್ದಾದರೇ ಫೈನಲ್ ಹಾದಿ ಹೇಗೆ?

Team Udayavani, Jul 8, 2019, 2:40 PM IST

old-trafford

ಮ್ಯಾಂಚೆಸ್ಟರ್: ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ವಿಶ್ವಕಪ್ ನ ಮೊದಲ ಸೆಮಿ ಫೈನಲ್ ಪಂದ್ಯಾಟಕ್ಕೆ ಸಜ್ಜಾಗುತ್ತಿದ್ದರೆ, ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ. ಮೊದಲ ಸೆಮಿ ಪಂದ್ಯದ ವೇಳೆ ಮಳೆ ಬರುವ ಸಂಭವವಿದೆ ಎಂದು ಇಲಾಖೆ ವರದಿ ಮಾಡಿದೆ.

ಜುಲೈ 9ರಂದು ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ಮೊದಲ ಉಪಾಂತ್ಯ ಪಂದ್ಯ ನಡೆಯಲಿದೆ . ಆದರೆ ಸ್ವಲ್ಪ ಪ್ರಮಾಣದಲ್ಲಿ ಮಳೆ ಬರಬಹುದು. ಪಂದ್ಯ ತಡವಾಗಿ ಆರಂಭವಾಗಬಹುದು. ತಾಪಮಾನ ಗರಿಷ್ಟವೆಂದರೆ 20 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ವರದಿಯಾಗಿದೆ.

ಭಾರತ ಮತ್ತು ಕಿವೀಸ್ ನಡುವಿನ ಲೀಗ್ ಪಂದ್ಯ ಕೂಡಾ ಮಳೆಯಿಂದ ರದ್ದಾಗಿತ್ತು. ಆದರೆ ಉಪಾಂತ್ಯ ಪಂದ್ಯಕ್ಕೆ ಒಂದು ಹೆಚ್ಚುವರಿ ದಿನ ನಿಗದಿ ಪಡಿಸಲಾಗಿದೆ. ಒಂದು ವೇಳೆ ಮಂಗಳವಾರ ಮಳೆ ಬಂದು ಪಂದ್ಯ ನಡೆಯದೇ ಇದ್ದಲ್ಲಿ, ಬುಧವಾರ ಇದೇ ಮೈದಾನದಲ್ಲಿ ಉಭಯ ತಂಡಗಳು ಸೆಣಸಾಡಲಿವೆ.

ಒಂದು ವೇಳೆ ಬುಧವಾರ ಕೂಡಾ ಮಳೆ ಬಂದು ಪಂದ್ಯ ರದ್ದಾದರೆ ಅಂಕ ಪಟ್ಟಿಯಲ್ಲಿ ಕಿವೀಸ್ ಗಿಂತ ಮೇಲಿರುವ ಕಾರಣ ವಿರಾಟ್ ಪಡೆ ಫೈನಲ್ ಟಿಕೆಟ್ ಪಡೆಯಲಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.