ಕಳಪೆ ತೀರ್ಪು: ಹೋಲ್ಡಿಂಗ್‌ ತರಾಟೆ


Team Udayavani, Jun 14, 2019, 5:37 AM IST

West-Indies,-Michael-Holding,-I

ಲಂಡನ್‌: ಕಮೆಂಟರಿ ಹೇಳುವಾಗ ಅಂಪಾಯರ್‌ಗಳನ್ನು ಟೀಕಿಸಬಾರದು ಎಂದಿರುವ ಐಸಿಸಿಯನ್ನು ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಹಾಗೂ ಪ್ರಸ್ತುತ ಕಮೆಂಟೇಟರ್‌ ಆಗಿರುವ ಮೈಕೆಲ್‌ ಹೋಲ್ಡಿಂಗ್‌ ಇ-ಮೈಲ್‌ ಒಂದರಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ವೆಸ್ಟ್‌ ಇಂಡೀಸ್‌-ಆಸ್ಟ್ರೇಲಿಯ ಪಂದ್ಯದಲ್ಲಿ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಗೆರೆ ದಾಟಿದ್ದರೂ ಅಂಪಾಯರ್‌ ಅದನ್ನು ಗಮನಿಸದೆ ಮುಂದಿನ ಬಾಲ್‌ನಲ್ಲಿ ಕ್ರಿಸ್‌ ಗೇಲ್‌ಗೆ ಎಲ್‌ಬಿಡಬ್ಲ್ಯು ತೀರ್ಪು ನೀಡಿರುವ ಪ್ರಸಂಗವನ್ನು ಉಲ್ಲೇಖೀಸಿರುವ ಹೋಲ್ಡಿಂಗ್‌, “ನಿಜವಾಗಿ ಮೊದಲಿನ ಎಸೆತದಲ್ಲಿ ಬೌಲರ್‌ ಗೆರೆ ದಾಟಿ ರುವುದರಿಂದ ಅನಂತರದ ಎಸೆತ ಫ್ರೀ ಹಿಟ್‌ ಆಗಬೇಕಿತ್ತು. ಇದನ್ನು ನೋಡಿಯೂ ಕಣ್ಣು ಮುಚ್ಚಿ ಕುಳಿತುಕೊಳ್ಳಬೇಕೆ?’ ಎಂದು ಪ್ರಶ್ನಿಸಿದ್ದಾರೆ.

ಆಸ್ಟ್ರೇಲಿಯದವರು ಪದೇ ಪದೇ ಅಪೀಲು ಮಾಡಿ ಒತ್ತಡ ಹಾಕಿದಾಗ ಔಟ್‌ ನೀಡುವ ಅಂಪಾಯರ್‌ಗಳನ್ನೂ ಹೋಲ್ಡಿಂಗ್‌ ಟೀಕಿಸಿದ್ದಾರೆ.

ಐಸಿಸಿಯ ಪ್ರಸಾರ ಹಕ್ಕುಗಳ ಪಾಲುದಾರರಾಗಿರುವ ಹು ಬೆವನ್‌, ಕಮೆಂಟ್ರಿ ಹೇಳುವ ಸಂದರ್ಭದಲ್ಲಿ ಹೋಲ್ಡಿಂಗ್‌ ಅಂಪಾಯರ್‌ಗಳನ್ನು ಟೀಕಿಸಿರುವುದನ್ನು ಆಕ್ಷೇಪಿಸಿ ಇ-ಮೇಲ್‌ ರವಾನಿಸಿದ್ದರು.

ಕ್ರಿಕೆಟ್‌ ಘನತೆ ಕಾಪಾಡಿ…
ಇದಕ್ಕೆ ಪ್ರತಿಕ್ರಿಯಿಸಿದ ಹೋಲ್ಡಿಂಗ್‌, “ಈ ಅಂಪಾಯರ್‌ಗಳು ಒಂದು ವೇಳೆ ಫಿಫಾದಲ್ಲಿದ್ದಿದ್ದರೆ ಗಂಟುಮೂಟೆ ಕಟ್ಟಿಕೊಂಡು ಮನೆಗೆ ಹೋಗಬೇಕಿತ್ತು. ಅವರಿಗೆ ಇನ್ನೊಂದು ವಿಶ್ವಕಪ್‌ನಲ್ಲಿ ಭಾಗವಹಿಸುವ ಅವಕಾಶ ಸಿಗುತ್ತಿರಲಿಲ್ಲ. ಮಾಜಿ ಕ್ರಿಕೆಟಿಗನಾಗಿ ನನಗೆ ಅನಿಸುವುದೇನೆಂದರೆ, ಕ್ರಿಕೆಟಿನ ಘನತೆಯನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಉದ್ದೇಶ ತಪ್ಪು ಮಾಡಿರುವ ಅಂಪಾಯರ್‌ಗಳನ್ನು ರಕ್ಷಿಸುವುದೇ?’ ಎಂದು ಖಾರವಾಗಿ ಕೇಳಿದ್ದಾರೆ.

ಆದರೆ ಈ ಚಕಮಕಿಯ ಬಳಿಕ ಐಸಿಸಿ ಮತ್ತು ಹೋಲ್ಡಿಂಗ್‌ ಇಬ್ಬರೂ ವಿವಾದ ಮುಕ್ತಾಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.