World Cup ಹಳಿ ಏರಿದ ಆಸ್ಟ್ರೇಲಿಯಕ್ಕೆ ಸವಾಲಾದೀತೇ ನೆದರ್ಲೆಂಡ್ಸ್‌?


Team Udayavani, Oct 25, 2023, 6:35 AM IST

1-aaa

ಹೊಸದಿಲ್ಲಿ: ಮತ್ತೆ ಒಂದು ತಂಡವಾಗಿ “ಫೈರ್‌ ಪವರ್‌’ ತೋರಲಾರಂಭಿಸಿದ ಆಸ್ಟ್ರೇಲಿಯ ಬುಧವಾರದ ವಿಶ್ವಕಪ್‌ ಮುಖಾ ಮುಖಿಯಲ್ಲಿ ನೆದರ್ಲೆಂಡ್ಸ್‌ ತಂಡವನ್ನು ಎದುರಿಸಲಿದೆ.

5 ಬಾರಿಯ ಚಾಂಪಿಯನ್‌ ಆಸ್ಟ್ರೇ ಲಿಯ ಅತ್ಯಂತ ನೀರಸವಾಗಿ ಈ ಕೂಟವನ್ನು ಆರಂಭಿಸಿತ್ತು. ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋತು ಎಲ್ಲ ದಿಕ್ಕುಗಳಿಂದಲೂ ಟೀಕೆಗೆ ಒಳಗಾಗಿತ್ತು. ಆದರೆ ಅನಂತರ ಪುನರ್‌ ಸಂಘಟಿತಗೊಂಡು ಹಳಿ ಏರುವಲ್ಲಿ ಯಶಸ್ವಿಯಾಗಿದೆ. ಶ್ರೀಲಂಕಾ ಮತ್ತು ಪಾಕಿಸ್ಥಾನವನ್ನು ಉರುಳಿಸಿ 4ನೇ ಸ್ಥಾನಕ್ಕೆ ನೆಗೆದಿದೆ. ಇದೇ ಲಯದಲ್ಲಿ ಸಾಗಿ ದರೆ ನೆದರ್ಲೆಂಡ್ಸ್‌ ವಿರುದ್ಧ ಮೇಲುಗೈ ಸಾಧಿಸುವುದು ಅಸಾಧ್ಯವೇನಲ್ಲ ಎಂಬುದು ಈಗಿನ ಲೆಕ್ಕಾಚಾರ.

ಆದರೆ 12 ವರ್ಷಗಳ ಬಳಿಕ ವಿಶ್ವಕಪ್‌ ಆಡಲಿಳಿದ ನೆದರ್ಲೆಂಡ್ಸ್‌ ಸಾಮಾನ್ಯ ತಂಡವೇನಲ್ಲ. ಅದು ಇಲ್ಲಿ ಯಶಸ್ಸಿನ ಕತೆಯೊಂದನ್ನು ಬರೆದಿದೆ. ಈ ಕೂಟದ ಬಲಿಷ್ಠ ತಂಡವಾದ ದಕ್ಷಿಣ ಆಫ್ರಿಕಾವನ್ನು ಮಗುಚಿದ ಹೆಗ್ಗಳಿಕೆಯನ್ನು ಹೊಂದಿದೆ. ಹೀಗಾಗಿ ಆಸ್ಟ್ರೇಲಿಯ ಹೆಚ್ಚು ಎಚ್ಚರದಿಂದ ಇರಬೇಕಾದ ಅಗತ್ಯವಿದೆ.

ಆದರೆ ಪ್ಯಾಟ್‌ ಕಮಿನ್ಸ್‌ ಬಳಗ ವೀಗ ಒಂದು ತಂಡವಾಗಿ ಹೆಚ್ಚು ಬಲಿಷ್ಠಗೊಂಡಿದೆ. ಓಪನರ್‌ಗಳಾದ ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಷ್‌, ಸ್ಪಿನ್ನರ್‌ ಆ್ಯಡಂ ಝಂಪ ಉತ್ತಮ ಫಾರ್ಮ್ ಪ್ರದರ್ಶಿಸಲಾ ರಂಭಿಸಿದ್ದಾರೆ. ಪಾಕಿಸ್ಥಾನ ವಿರುದ್ಧ ವಾರ್ನರ್‌-ಮಾರ್ಷ್‌ ಸೇರಿಕೊಂಡು 259 ರನ್‌ ಜತೆಯಾಟ ನಡೆಸಿದ್ದನ್ನು ಮರೆಯಲುಂಟೇ!
ಮಾರ್ಷ್‌ ಈ ಪಂದ್ಯಾವಳಿಯಲ್ಲಿ 351 ರನ್‌ ಪೇರಿಸಿದ್ದಾರೆ. ಇನ್ನು ಮೂರೇ ದಿನಗಳಲ್ಲಿ 37ಕ್ಕೆ ಕಾಲಿಡಲಿರುವ ಡೇವಿಡ್‌ ವಾರ್ನರ್‌ ಕ್ರಿಕೆಟ್‌ ಜೀವ ನದ ಆರಂಭಿಕ ದಿನದ ಫಾರ್ಮ್ ನಲ್ಲಿದ್ದಾರೆ. ಆರಂಭಕಾರ ಟ್ರ್ಯಾವಿಸ್‌ ಹೆಡ್‌ ಈ ಪಂದ್ಯಕ್ಕೆ ಮರಳುವ ಸಾಧ್ಯತೆ ಇರುವುದರಿಂದ ಮಾರ್ಷ್‌ ಮತ್ತೆ 3ನೇ ಕ್ರಮಾಂಕಕ್ಕೆ ಇಳಿಯಬೇಕಾಗುತ್ತದೆ. ಮಧ್ಯಮ ಕ್ರಮಾಂಕದಲ್ಲಿ ಸ್ಮಿತ್‌, ಲಬುಶೇನ್‌ ಇನ್ನೂ ಸಿಡಿಯದ ಕಾರಣ ಇಲ್ಲಿ ಮಾರ್ಷ್‌ ಆಧಾರವಾಗಬೇಕಿದೆ. ಹಾಗೆಯೇ ಮ್ಯಾಕ್ಸ್‌ವೆಲ್‌, ಸ್ಟೋಯಿನಿಸ್‌ ಅವರಿಂದ ನೈಜ ಸಾಮರ್ಥ್ಯವಿನ್ನೂ ಹೊರಹೊಮ್ಮಿಲ್ಲ.

ನೆದರ್ಲೆಂಡ್ಸ್‌ ಹೋರಾಟ ನಡೆಸ ಬೇಕಾದರೆ ಆರಂಭಿಕರಾದ ಮ್ಯಾಕ್ಸ್‌ ಓ’ಡೌಡ್‌-ವಿಕ್ರಮ್‌ಜೀತ್‌ ಸಿಂಗ್‌ ಭದ್ರ ಅಡಿಪಾಯ ನಿರ್ಮಿಸಬೇಕಾದುದು ಅನಿವಾರ್ಯ. ಬಾಸ್‌ ಡಿ ಲೀಡ್‌, ಆರ್ಯನ್‌ ದತ್‌ ಮತ್ತು ಪಾಲ್‌ ವಾನ್‌ ಮೀಕರೆನ್‌ ಮಾತ್ರವೇ ಮಿಂಚಿದ್ದಾರೆ.

 ಆರಂಭ: ಅ. 2.00
 ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ವಿಶ್ವಕಪ್‌ ಮುಖಾಮುಖಿ
 ಪಂದ್ಯ: 02
 ಆಸ್ಟ್ರೇಲಿಯ ಜಯ: 02
 ನೆದರ್ಲೆಂಡ್ಸ್‌ ಜಯ: 00
 2007ರ ವಿಶ್ವಕಪ್‌ ಫ‌ಲಿತಾಂಶ-ಆಸ್ಟ್ರೇಲಿಯಕ್ಕೆ 229 ರನ್‌ ಜಯ

ಟಾಪ್ ನ್ಯೂಸ್

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.