DLS ; 401 ರನ್ ಗಳಿಸಿದರೂ ನ್ಯೂಜಿಲ್ಯಾಂಡ್ ಗೆ ಸೋಲು: ಪಾಕಿಸ್ಥಾನಕ್ಕೆ 21 ರನ್‌ ಜಯ

ಮಳೆಯ ತಂಪಿನಲ್ಲಿ ಪಾಕ್ ಆಸೆ ಜೀವಂತ... ಅಧಿಕೃತವಾಗಿ ಸೆಮಿಫೈನಲ್ ಗೇರಿದ ದಕ್ಷಿಣ ಆಫ್ರಿಕಾ

Team Udayavani, Nov 4, 2023, 8:17 PM IST

1-sadasd

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ರನ್ ಮಳೆ ಮತ್ತೊಂದೆಡೆ ಸುರಿದ ಭಾರಿ ಮಳೆ ಪಂದ್ಯಕ್ಕೆ ಅಡ್ಡಿಯಾಗಿ ಚಿತ್ರಣ ಬದಲಿಸಿತು. ಅಮೋಘ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 401 ರನ್ ಗಳಿಸಿದರೂ ಸೋಲು ಅನುಭವಿಸಬೇಕಾಯಿತು. ಪಾಕಿಸ್ಥಾನ DLS ನಿಯಮದ ಅನ್ವಯ 21 ರನ್ ಗಳ ಜಯ ಸಾಧಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿತು.

ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ನ್ಯೂಜಿಲ್ಯಾಂಡ್ ಬ್ಯಾಟ್ಸ್ ಮ್ಯಾನ್ ರಚಿನ್ ರವೀಂದ್ರ ಅವರ ಅಮೋಘ ಶತಕ, ವಿಲಿಯಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ಮತ್ತು ಉಳಿದ ಆಟಗಾರರ ಅಮೂಲ್ಯ ಕೊಡುಗೆಯ ಮೂಲಕ 401 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ರಚಿನ್ ರವೀಂದ್ರ 108, ನಾಯಕ ವಿಲಿಯಮ್ಸನ್ 95 ರನ್ ಗಳಿಸಿ ಶತಕದ ಹೊಸ್ತಿಲಿನಲ್ಲಿ ಎಡವಿದರು. ಕಾನ್ವೇ 35, ಡೇರಿಲ್ ಮಿಚೆಲ್ 29, ಚಾಪ್ಮನ್ 39, ಗ್ಲೆನ್ ಫಿಲಿಪ್ಸ್ 41, ಸ್ಯಾಂಟ್ನರ್ 26( ನಾಟೌಟ್ ) ಅವರ ಕೊಡುಗೆ ದೊಡ್ಡ ಮೊತ್ತ ಕಲೆ ಹಾಕಲು ಕಾರಣವಾಯಿತು.

ಫಖರ್ ಜಮಾನ್ ಅಬ್ಬರ

ಗುರಿ ಬೆನ್ನಟ್ಟಿದ ಪಾಕ್ 6 ರನ್ ಆಗುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿತಾದರೂ ಆಬಳಿಕ ಫಖರ್ ಜಮಾನ್ ಅಬ್ಬರಿಸಿದರು. 81ಎಸೆತಗಳಲ್ಲಿ ಔಟಾಗದೆ 126 ರನ್ ಗಳಿಸಿದರು. ಬರೋಬ್ಬರಿ 11 ಸಿಕ್ಸರ್ ಮತ್ತು 8 ಬೌಂಡರಿ ಬಾರಿಸಿದರು. ಜಮಾನ್ ಅವರಿಗೆ ಸಾಥ್ ನೀಡಿದ ನಾಯಕ ಬಾಬರ್ ಅಜಮ್ ಔಟಾಗದೆ 66 ರನ್ ಗಳಿಸಿದರು. 25.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿದ್ದ ವೇಳೆ ಮತ್ತೆ ಮಳೆ ಅಡ್ಡಿ ಮಾಡಿತು. ಪಂದ್ಯದ ಫಲಿತಾಂಶವನ್ನು ಡಿಎಲ್ ಎಸ್ ನಿಯಮ ಅನ್ವಯಿಸಿ ಪ್ರಕಟಿಸಲಾಯಿತು.

ಬೆಂಗಳೂರಿನಲ್ಲಿ ಸಂವೇದನಾಶೀಲ ಫಲಿತಾಂಶ ಪಾಕಿಸ್ಥಾನವನ್ನು ಪಂದ್ಯಾವಳಿಯಲ್ಲಿ ಜೀವಂತವಾಗಿರಿಸಿ ಸೆಮಿಸ್‌ನ ಓಟವನ್ನು ಇನ್ನೂ ಮುಕ್ತವಾಗಿರಿಸಿದೆ. ಮತ್ತೊಂದೆಡೆ, ನ್ಯೂಜಿಲ್ಯಾಂಡ್ ನ ಸೋಲು ದಕ್ಷಿಣ ಆಫ್ರಿಕಾ ತಂಡವನ್ನು ಸೆಮಿ ಫೈನಲ್ ಗೆ ಏರುವಂತೆ ಮಾಡಿತು. ಸೆಮಿಗೆ ಅಧಿಕೃತವಾಗಿ ಅರ್ಹತೆ ಪಡೆದ ಎರಡನೇ ತಂಡವಾಗಿದೆ. ಇನ್ನೆರಡು ಸ್ಥಾನಕ್ಕೆ ತೀವ್ರ ಪೈಪೋಟಿ ಆರಂಭವಾಗಿದೆ.

ದಕ್ಷಿಣ ಆಫ್ರಿಕಾ 7ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು 12 ಅಂಕಗಳೊಂದಿಗೆ ಸೆಮಿ ಫೈನಲ್ ಗೇರಿದೆ. ನ್ಯೂಜಿಲ್ಯಾಂಡ್ ಆಡಿದ 8ನೇ ಪಂದ್ಯದಲ್ಲಿ 4 ನೇ ಆಘಾತಕಾರಿ ಸೋಲಿನೊಂದಿಗೆ ಹಾದಿ ಕಠಿನ ಮಾಡಿಕೊಂಡಿದೆ. ಮುಂದಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ. ಪಾಕಿಸ್ಥಾನ ಕೊನೆಯ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ. ಆ ಪಂದ್ಯವನ್ನು ಶತಾಯ ಗತಾಯ ಗೆಲ್ಲಲೇ ಬೇಕಾದ ಒತ್ತಡವಿದೆ.

ನಾಳೆ ಭಾನುವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಹಣಾಹಣಿ ಮೊದಲ ಸ್ಥಾನಕ್ಕಾಗಿ ಪೈಪೋಟಿಯ ಪಂದ್ಯ ಎನಿಸಿಕೊಂಡಿದೆ. ಆ ಬಳಿಕ ದಕ್ಷಿಣ ಆಫ್ರಿಕಾಕ್ಕೆ ಅಫ್ಘಾನ್ ವಿರುದ್ಧ ಇನ್ನೊಂದು ಪಂದ್ಯ ಬಾಕಿ ಉಳಿಯಲಿದೆ. ಭಾರತಕ್ಕೆ ನೆದರ್ ಲ್ಯಾಂಡ್ಸ್ ವಿರುದ್ಧ ಪಂದ್ಯವಿದೆ.

ಟಾಪ್ ನ್ಯೂಸ್

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.