Semi-Final; ಕೊಹ್ಲಿ ವಿರಾಟ್ ರೂಪ ದರ್ಶನ: ದಿಗ್ಗಜನೆದುರೇ 50 ನೇ ಶತಕ!

ಸೆಮಿಫೈನಲ್ ನಲ್ಲಿ ಭಾರತದ ಬ್ಯಾಟಿಂಗ್ ಬಲ ಪ್ರದರ್ಶನ

Team Udayavani, Nov 15, 2023, 5:24 PM IST

1-sdsadsd

ಮುಂಬಯಿ : ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ದದ ವಿಶ್ವಕಪ್ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಸ್ಮರಣೀಯ 50 ನೇ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದರು. ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲೇ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು.

ತಾಳ್ಮೆಯ ಆಟವಾಡಿದ ಕೊಹ್ಲಿ ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿ ಸಂಭ್ರಮಿಸಿದರು. 49 ಶತಕಗಳನ್ನು ತೆಂಡೂಲ್ಕರ್ ಅವರು ಸಿಡಿಸಿ ಅಗ್ರಗಣ್ಯ ಶತಕಗಳ ಸರದಾರ ಎನಿಸಿಕೊಂಡಿದ್ದರು.

ಶತಕ ಸಿಡಿಸಿ ತೆಂಡೂಲ್ಕರ್ ಅವರನ್ನು ಕಂಡು ಸಂಭ್ರಮಿಸಿದರು. ಪ್ರೇಕ್ಷಕರಾಗಿದ್ದ ಸಚಿನ್ ಐತಿಹಾಸಿಕ ದಾಖಲೆಯನ್ನು ಕಂಡು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.ಕೊಹ್ಲಿ 113 ಎಸೆತಗಳಲ್ಲಿ117 ರನ್ ಗಳಿಸಿ ಔಟಾದರು.ಸೌಥಿ ಎಸೆದ ಚೆಂಡನ್ನುಕಾನ್ವೇ ಕೈಗಿತ್ತು ನಿರ್ಗಮಿಸಿದರು.  9 ಬೌಂಡರಿ ಮತ್ತು 2 ಆಕರ್ಷಕ ಸಿಕ್ಸರ್ ಸಿಡಿಸಿದರು.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಉತ್ತಮ ಆರಂಭ ಪಡೆಯಿತು. ಆರಂಭದಲ್ಲಿ ಅಬ್ಬರಿಸಿದ ನಾಯಕ ರೋಹಿತ್ ಶರ್ಮ29 ಎಸೆತಗಳಲ್ಲಿ 47 ರನ್ ಗಳಿಸಿ ನಿರ್ಗಮಿಸಿದರು. ಅವರು ತಲಾ 4 ಭರ್ಜರಿ ಬೌಂಡರಿ ಮತ್ತು ಸಿಕ್ಸರ್ ಬಾರಿಸಿದ್ದರು.

ಇನ್ನೊಂದು ಅತ್ಯಮೋಘ ಇನ್ನಿಂಗ್ಸ್ ಆಡಿದ ಶುಭ್ ಮನ್ ಗಿಲ್ 79 ರನ್ ಗಳಿಸಿದ್ದ ವೇಳೆ ಗಾಯಾಳಾಗಿ ನಿವೃತ್ತಿಯಾಗಿದ್ದು ಅಭಿಮಾನಿಗಳು ತೀವ್ರವಾಗಿ ನೊಂದುಕೊಳ್ಳಲು ಕಾರಣವಾಯಿತು. ಶುಭ್‌ಮನ್ ಗಿಲ್ ಕುಸಿದಿದ್ದು,ಅವರಿಗೆ ಆಟ ಮುಂದುವರಿಸಲು ಸಾಧ್ಯವಾಗಲಿಲ್ಲ. ಮುಂಬೈ ಶಾಖ ಅವರ ಬಳಲಿಕೆಗೆ ಕಾರಣ ಎನ್ನಲಾಗಿದೆ. ಗಾಳಿ ಬೀಸುತ್ತಿಲ್ಲ ಮತ್ತು ಮುಂಬೈನಲ್ಲಿ ಬಿರು ಬಿಸಿಲಿದ್ದು 34°C ಗರಿಷ್ಠ ತಾಪಮಾನ ದಾಖಲಾಗಿದೆ.
ಗಿಲ್ ಅತ್ಯಮೋಘ ಆಟವಾಡುತ್ತಿದ್ದರು. 65 ಎಸೆತಗಳಲ್ಲಿ 79 ರನ್ ಗಳಿಸಿದ್ದರು. 8 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಸಿಡಿಸಿದ್ದರು.

50 ಓವರ್ ಗಳಲ್ಲಿ4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿ ಬೃಹತ್ ಗುರಿಯನ್ನು ಕೇನ್ ವಿಲಿಯಮ್ಸನ್ ಪಡೆಯ ಮುಂದಿಟ್ಟಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.