ಇಂಗ್ಲೆಂಡ್‌ ಅಭಿಮಾನಿಗಳ ಕಣ್ಣೀರಿಗೆ ಒದ್ದೆಯಾದ ಆಸ್ಟ್ರೇಲಿಯ ರಸ್ತೆ


Team Udayavani, Jun 27, 2019, 3:32 PM IST

aus

ಮಂಗಳವಾರ ಆಸ್ಟ್ರೇಲಿಯ ವಿರುದ್ಧದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಇಂಗ್ಲೆಂಡ್‌ ಸೋತು ನಿಟ್ಟುಸಿರುಬಿಡುತ್ತಿದೆ. ಸದ್ಯದ ಸ್ಥಿತಿಯಲ್ಲಿ ಅದು
ಸೆಮಿ ಫೈನಲ್‌ಗೇರುವ ಬಗ್ಗೆಯೇ ಅನುಮಾನ ಸೃಷ್ಟಿಯಾಗಿದೆ. ಇದರ ಮಧ್ಯೆ ತಮ್ಮ ಬದ್ಧ ಎದುರಾಳಿ ಆಸ್ಟ್ರೇಲಿಯ ವಿರುದ್ಧವೇ ಸೋತ ನೋವು ಇಂಗ್ಲೆಂಡನ್ನು ಕಾಡುತ್ತಿದೆ. ಈ ಗಾಯಕ್ಕೆ ಆಸ್ಟ್ರೇಲಿಯ ಪೊಲೀಸರು ಉಪ್ಪು ಸವರಿ ಉರಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ!

ಆಸ್ಟ್ರೇಲಿಯ ಗೆದ್ದ ಬೆನ್ನಲ್ಲೇ ಟ್ವೀಟ್‌ ಮಾಡಿದ ಬ್ರಿಸ್ಬೇನ್‌ ಪೊಲೀಸರು, ಇಂಗ್ಲೆಂಡ್‌ ಕ್ರಿಕೆಟ್‌ ಅಭಿಮಾನಿಗಳ ಕಣ್ಣೀರಿನಿಂದ ಇಂದು ಬೆಳಗ್ಗೆ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿ ಪರಿಣಮಿಸಿದೆ.

ಬ್ರಿಸ್ಬೇನಿಗಳೇ ಹುಷಾರಾಗಿ ವಾಹನ ಚಲಾಯಿಸಿ’ ಎಂದು ಅಣಕಿಸಿದ್ದಾರೆ. ಬುಧವಾರ ಬೆಳಗ್ಗೆ ಬ್ರಿಸ್ಬೇನ್‌ನಲ್ಲಿ ಮಳೆ ಬಂದ ಪರಿಣಾಮ ರಸ್ತೆಯಲ್ಲಿ ವಾಹನ ಚಲಾವಣೆ ಕಷ್ಟವಾಗಿತ್ತು. ಕೂಡಲೇ ಈ ಟ್ವೀಟ್‌ ಅತ್ಯಂತ ಜನಪ್ರಿಯವಾಗಿದೆ. ಸಾವಿರಾರು ಮಂದಿ ಅದನ್ನು ರೀಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.